Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಸೋಟು ಮಹಲ್ ಯೂತ್ ವಿಂಗ್ ವತಿಯಿಂದ...

ಪೊಸೋಟು ಮಹಲ್ ಯೂತ್ ವಿಂಗ್ ವತಿಯಿಂದ ಸಾಮೂಹಿಕ ಉಚಿತ ಮುಂಜಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 April 2019 10:55 PM IST
share
ಪೊಸೋಟು ಮಹಲ್ ಯೂತ್ ವಿಂಗ್ ವತಿಯಿಂದ ಸಾಮೂಹಿಕ ಉಚಿತ ಮುಂಜಿ ಕಾರ್ಯಕ್ರಮ

ಮಂಜೇಶ್ವರ : ಪೊಸೋಟು ಮಹಲ್ ಯೂತ್ ವಿಂಗ್ ಸಂಘಟನೆ ವತಿಯಿಂದ ಉಚಿತ ವೈದ್ಯಕೀಯ ಶಿಬಿರ, ಪ್ರಳಯ ಬಾಧಿತರಿಗೆ ಸಹಾಯ, ಅನಾಥಾಲಯಕ್ಕೆ ಆಹಾರ ಸಾಮಗ್ರಿ ವಿತರಣೆ ಹಾಗು 61 ಮಕ್ಕಳ ಉಚಿತ ಸಾಮಾಹಿಕ ಮುಂಜಿ ಕಾರ್ಯಕ್ರಮ ನಡೆಯಿತು.

ಪೊಸೋಟು ಮಹಲ್ ಯೂತ್ ವಿಂಗ್ ವತಿಯಿಂದ ಪೊಸೋಟಿನಲ್ಲಿರುವ ಮಂತ್ರಿ ಮಹಲ್ ನಲ್ಲಿ ಉಚಿತ ಸಾಮೂಹಿಕ ಮುಂಜಿ ಕಾರ್ಯಕ್ರಮ ನಡೆಯಿತು.  ಇದರ ಮುಂದುವರಿದ ಭಾಗವಾಗಿ ಶುಕ್ರವಾರ  ಪೊಸೋಟು ಮಂತ್ರಿ ಮಹಲ್ ನಲ್ಲಿ ಒಟ್ಟು ಗೂಡಿದ ಮಕ್ಕಳನ್ನು ಹೊಸ ಉಡುಪುಗಳನ್ನು ಧರಿಸಿ ಜುಮಾ ನಮಾಜಿಗೆ ಕೊಂಡೊಯ್ಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಂದಿನ ದಿನಗಳಲ್ಲಿ ನಿರ್ಗತಿಕ ಕುಟುಂಬದ ಐದು ಹೆಣ್ಣು ಮಕ್ಕಳನ್ನು ಸಂಘಟನೆಯ ಖರ್ಚಿನಲ್ಲಿ ಉಚಿತವಾಗಿ ಮದುವೆ ಮಾಡಿಕೊಡುವ ಉದ್ದೇಶವನ್ನುಈ ಸಂಘಟನೆ ಇಟ್ಟು ಕೊಂಡಿರುವುದಾಗಿ ಪದಾಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಸಂಘಟನೆಯ ಅಧ್ಯಕ್ಷ ಮಂತ್ರಿ ಸಿದ್ದೀಖ್ ಪೊಸೋಟು, ಪ್ರಧಾನ ಕಾರ್ಯದರ್ಶಿ ಬಿ ಎಂ ಮನ್ಸೂರ್, ಪದಾಧಿಕಾರಿಗಳಾದ ಪಿ ಕೆ ಕುಂಞಿ ಮೋನು, ಆಸಿಫ್ ಪಿಡಿಪಿ, ಸಮದ್ ಬಿ ಎಂ, ಇಸ್ಮಾಯಿಲ್ ಎ ಎಂ, ಸಿರಾಜ್ ಬಿಎಸ್, ಸಿದ್ದೀಖ್ ಇಸ್ಮಾಯಿಲ್, ಮುನೀರ್ ಎಂ ಎಸ್ ಮೊದಲಾದವರು ಮುಂದಾಳತ್ವ ನೀಡಿದರು.

 ಬಳಿಕ ನಡೆದ ಕಾರ್ಯಕ್ರಮದಲ್ಲಿ ಪೊಸೋಟು ಜಮಾಅತ್ ನ ಮುದರಿಸ್ ಸಯ್ಯದ್ ಜಿಫ್ರಿ ಝೈನುಲ್ ಆಬಿದೀನ್ ತಂಙಳ್, ಖತೀಬ್  ಶರೀಫ್ ಅಶ್ರಫಿ, ಮಜೀದ್ ಬಾಖವಿ, ಜಮಾಅತ್ ಅಧ್ಯಕ್ಷ ಆರ್ ಕೆ ಬಾವ ಹಾಜಿ, ಬ್ಲೋಕ್ ಪಂ. ಅಧ್ಯಕ್ಷ ಎ ಕೆ ಎಂ ಅಶ್ರಫ್, ಎಸ್ ಎಂ ಬಶೀರ್, ವಾರ್ಡ್ ಸದಸ್ಯರಾದ ಬಶೀರ್, ಅಬ್ದುಲ್ಲ ಗುಡ್ಡಕ್ಕೇರಿ ಮೊದಲಾದವರು ಶುಭ ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X