Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮದುವೆ ಆಮಂತ್ರಣವಲ್ಲ..! ಮತದಾನ ಜಾಗೃತಿ...

ಮದುವೆ ಆಮಂತ್ರಣವಲ್ಲ..! ಮತದಾನ ಜಾಗೃತಿ ಪತ್ರ...

ವಾರ್ತಾಭಾರತಿವಾರ್ತಾಭಾರತಿ13 April 2019 12:14 AM IST
share
ಮದುವೆ ಆಮಂತ್ರಣವಲ್ಲ..! ಮತದಾನ ಜಾಗೃತಿ ಪತ್ರ...

ಎಪ್ರಿಲ್ 18 ರ ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಅಭ್ಯರ್ಥಿಗಳ, ರಾಜಕೀಯ ಮುಖಂಡರ, ವಿವಿಧ ಪಕ್ಷಗಳ ಕಾರ್ಯಕರ್ತರ ಚುನಾವಣಾ ಪ್ರಚಾರ, ಮತಯಾಚನೆ ಜೋರಾಗಿಯೇ ನಡೆಯುತ್ತಿದೆ. ಚುನಾವಣಾ ಆಯೋಗ ಕೂಡಾ ತಮ್ಮದೇ ಶೈಲಿಯಲ್ಲಿ ಮತದಾನ ಜಾಗೃತಿ ಮೂಡಿಸುತ್ತಿದೆ.

ಏತನ್ಮಧ್ಯೆ ಮದುವೆ ಆಮಂತ್ರಣ ಮಾದರಿಯನ್ನು ಹೋಲುವ ಮತದಾನಕ್ಕೆ ಪ್ರೇರೇಪಿಸುವ ವೈಶಿಷ್ಟ್ಯಪೂರ್ಣ ಪತ್ರವೊಂದು ಶುಕ್ರವಾರ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಬರಹಗಾರ, ಸಾಮಾಜಿಕ ಕಾರ್ಯಕರ್ತ ರಶೀದ್ ವಿಟ್ಲ ಅವರು ರೂಪಿಸಿರುವ ಈ 'ಆಮಂತ್ರಣ ಪತ್ರ'ದ ಪ್ರಾರಂಭದಲ್ಲಿ ||ಶ್ರೀ ಭಾರತ ಸಂವಿಧಾನ|| ಎಂದು ಉಲ್ಲೇಖಿಸಲಾಗಿದೆ.

'ಪ್ರಜಾಪ್ರಭುತ್ವದ ಹಬ್ಬ' ಲೋಕಸಭಾ ಚುನಾವಣೆ-2019 ಎಂಬುವುದು ಇದರ ತಲೆ ಬರಹ. ಶುಭ ಮುಹೂರ್ತ ದಿನ, ಸಮಯ, ಸ್ಥಳ, ಭೋಜನ ಎಲ್ಲದರ ವಿವರವನ್ನು ಮತದಾನಕ್ಕೆ ಹೋಲಿಸಿ ವ್ಯಾಖ್ಯಾನಿಸಲಾಗಿದೆ.

ದಯವಿಟ್ಟು ಉಡುಗೊರೆ ಕೊಡಬೇಡಿ ಮತ್ತು ಪಡೆಯಬೇಡಿ. ಜಾತಿ, ಧರ್ಮ, ಹಣದ ಆಮಿಷಕ್ಕೆ ಬಲಿಯಾಗಿ ತಮ್ಮ ಸಿದ್ಧಾಂತವನ್ನು ಮಾರಬೇಡಿ ಎಂದು ಸೂಚಿಸಲಾಗಿದೆ.

'ಅಸಮರ್ಥ ಅಭ್ಯರ್ಥಿ ಆಯ್ಕೆಯಾದರೆ ಉತ್ತಮ ಜನರು ಮತದಾನ ಮಾಡಿಲ್ಲ ಎಂದರ್ಥ' ಎಂದು ಕೊನೆಯಲ್ಲಿ ಉಲ್ಲೇಖಿಸಲಾಗಿದೆ. ಒಟ್ಟಿನಲ್ಲಿ ರಶೀದ್ ವಿಟ್ಲ ಅವರ ಈವೊಂದು ಚುನಾವಣಾ ಜಾಗೃತಿ ಪತ್ರ ಹೊಸತನದಿಂದ ಕೂಡಿದ್ದು, ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಆಗುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X