Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಾಹಿತಿಗಳನ್ನು ವಂಚಿಸುವ ಜಾಲವೊಂದಿದೆ...

ಸಾಹಿತಿಗಳನ್ನು ವಂಚಿಸುವ ಜಾಲವೊಂದಿದೆ ಎಚ್ಚರಿಕೆ!

ತಾರಾನಾಥ್ ಮೇಸ್ತ, ಶಿರೂರುತಾರಾನಾಥ್ ಮೇಸ್ತ, ಶಿರೂರು14 April 2019 11:45 PM IST
share

ಮಾನ್ಯರೇ,

ಹೊಸದಾಗಿ ಪ್ರಕಟಗೊಂಡಿರುವ, ಸಾಹಿತ್ಯದ ಎಲ್ಲಾ ಪ್ರಕಾರದ ಕೃತಿಗಳಿಗೆ ಪುರಸ್ಕಾರ ನೀಡಲು ಲೇಖಕರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂಬ ಪ್ರಕಟನೆಯು ಸಾಮಾಜಿಕ ಜಾಲತಾಣ, ಮುದ್ರಣ ಮಾಧ್ಯಮಗಳಲ್ಲಿ ಸಂಘ ಸಂಸ್ಥೆಗಳ ಹೆಸರಿನಿಂದ ಕಂಡುಬರುತ್ತಿವೆ. ನಿಗದಿಪಡಿಸಿದ ವರ್ಷ ನಮೂದಿಸಿ, ಈ ಸಾಲಿನಲ್ಲಿ ಪ್ರಕಟಗೊಂಡ ಕೃತಿಯ 5ಪ್ರತಿಗಳನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತೀರ್ಪುಗಾರರ ಪರಿಶೀಲನೆಗೆ ಸಂಘಟಕರ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವಂತೆ ಕೋರಲಾಗಿರುತ್ತದೆ. ಆಯ್ಕೆಯಾದ ಕೃತಿಯ ಬರಹಗಾರರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಪ್ರಕಟನೆಯಲ್ಲಿ ಉಲ್ಲೇಖಿಸಿರುತ್ತಾರೆ.

ಇಂತಹ ಪ್ರಕಟನೆ ನೋಡಿದ ಕನ್ನಡ ನಾಡಿನ ಸಾವಿರಾರು ಬರಹಗಾರರು ಕೃತಿಗಳನ್ನು ಸಂಘಟಕರ ವಿಳಾಸಕ್ಕೆ ರವಾನಿಸುತ್ತಾರೆ. ನಂತರದ ದಿನಗಳಲ್ಲಿ ಎಲ್ಲಿಯೂ ಫಲಿತಾಂಶ ಪ್ರಕಟವಾದ ಸುಳಿವು ಇರುವುದಿಲ್ಲ. ಯಾವ ಕೃತಿಕಾರರಿಗೆ ಬಹುಮಾನ ಲಭಿಸಿದೆ ಎಂಬ ಮಾಹಿತಿಯೂ ಲಭ್ಯವಾಗುವುದಿಲ್ಲ. ಅವರು ಆಹ್ವಾನಿಸಿದ ಪುಸ್ತಕಗಳನ್ನು ಲೇಖಕರಿಗೆ ಮರು ರವಾನಿಸುವುದಿಲ್ಲ. ಹಾಗಾದರೆ ಓರ್ವ ಲೇಖಕರಿಂದ ಐದು ಕೃತಿಗಳಂತೆ ಸಂಗ್ರಹಗೊಂಡ ಬೆಲೆ ಬಾಳುವ ಸಾವಿರಾರು ಪುಸ್ತಕಗಳು ಎಲ್ಲಿಗೆ ಹೋಗುತ್ತವೆ? ಎನ್ನುವುದು ಸಂಶಯದ ಪ್ರಶ್ನೆಯಾಗಿ ಉಳಿದಿದೆ. ಈ ಒಂದು ಪ್ರಕ್ರಿಯೆಯು ಸಾಹಿತ್ಯ ವಲಯದಲ್ಲಿ ಸಂಶಯ ಹುಟ್ಟಿಸಿದೆ. ಪ್ರಾಮಾಣಿಕವಾಗಿ ಕನ್ನಡ ನಾಡು ನುಡಿಯ ಸಂಸ್ಕೃತಿಯ ಸೇವೆಯಲ್ಲಿ ನಿರತವಾಗಿರುವ ಮಾದರಿ ಸಂಘ ಸಂಸ್ಥೆಗಳು ಬಹಳಷ್ಟು ಇವೆ. ಅವರ ನಡುವೆ ಕನ್ನಡ ಸೇವೆಯ ಮುಖವಾಡ ಧರಿಸಿ, ವಂಚಿಸುವ ಸಂಘ ಸಂಸ್ಥೆಗಳೂ ಇವೆ. ಯಾವುದಕ್ಕೂ ಸಾಹಿತಿಗಳು ಈ ಮೋಸದ ಜಾಲದಲ್ಲಿ ಸಿಲುಕುವ ಮೊದಲು ಎಚ್ಚರಿಕೆಯಿಂದ ಇರುವುದು ಒಳಿತು. 

share
ತಾರಾನಾಥ್ ಮೇಸ್ತ, ಶಿರೂರು
ತಾರಾನಾಥ್ ಮೇಸ್ತ, ಶಿರೂರು
Next Story
X