Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿಂದೂ-ಮುಸ್ಲಿಂ ನಡುವೆ ಧ್ವೇಷ...

ಹಿಂದೂ-ಮುಸ್ಲಿಂ ನಡುವೆ ಧ್ವೇಷ ಸೃಷ್ಠಿಸುವುದು ಬಿಜೆಪಿ ಕಾಂಗ್ರೆಸ್ ಸಾಧನೆ: ಸಿದ್ದೀಕ್ ಪುತ್ತೂರು

ವಾರ್ತಾಭಾರತಿವಾರ್ತಾಭಾರತಿ15 April 2019 6:04 PM IST
share
ಹಿಂದೂ-ಮುಸ್ಲಿಂ ನಡುವೆ ಧ್ವೇಷ ಸೃಷ್ಠಿಸುವುದು ಬಿಜೆಪಿ ಕಾಂಗ್ರೆಸ್ ಸಾಧನೆ: ಸಿದ್ದೀಕ್ ಪುತ್ತೂರು

ಪುತ್ತೂರು: ಐಕ್ಯತೆಯಿಂದ ಬದುಕುತ್ತಿದ್ದ ಹಿಂದೂ ಮತ್ತು ಮುಸ್ಲಿಮರ ನಡುವೆ ಧ್ವೇಷ ಸೃಷ್ಠಿಸಿ ರಾಜಕೀಯ ಲಾಭ ಪಡೆದುಕೊಂಡಿರುವುದೇ ಬಿಜೆಪಿ ಮತ್ತು ಕಾಂಗ್ರೆಸ್ ಸಾಧನೆಯಾಗದೆ. ಐಕ್ಯತೆಯನ್ನು ಬಯಸುವವರು ಮತ್ತೆ ಅವರಿಗೆ ಅವಕಾಶ ನೀಡದೆ ಎಸ್‍ಡಿಪಿಐಯನ್ನು ಬೆಂಬಲಿಸಿ ಎಂದು ಎಸ್‍ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬೂಬಕ್ಕರ್ ಸಿದ್ದೀಕ್ ಪುತ್ತೂರು ಹೇಳಿದರು.

ಅವರು ಸೋಮವಾರ ಪುತ್ತೂರಿನ ಬಸ್ಸು ನಿಲ್ದಾಣದ ಬಳಿಯಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಚೌಕಿದಾರ ಪ್ರಧಾನಿಯಿಂದ ಅವರಿಂದ ಅಂಬಾನಿ ಅದಾನಿಯವರಿಗೆ ಲಾಭವಾಗಿದೆ ಹೊರತು ದೇಶದ ಜನತೆಗೆ ಯಾವುದೇ ಲಾಭವಾಗಿಲ್ಲ. ನೋಟ್‍ಬ್ಯಾನ್‍ನಿಂದಾಗಿ ಹಲವಾರು ಮಂದಿಯ ಜೀವ ಹೋಗಿದೆಯೇ ವಿನಹ ಯಾವುದೇ ಕಪ್ಪು ಹಣ ಸಿಕ್ಕಿಲ್ಲ, ದೇಶಕ್ಕೆ ಪ್ರಯೋಜನವಾಗಿಲ್ಲ. ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿರುವ ಭ್ರಷ್ಟಾಚಾರಕ್ಕಿಂತಲೂ ಅಧಿಕ ಕಳೆದ 5 ವರ್ಷಗಳಲ್ಲಿ ಬಿಜೆಪಿ ಭ್ರಷ್ಟಾಚಾರ ನಡೆಸಿದೆ. ಪಾಕಿಸ್ತಾನದ ಪ್ರಧಾನಿಯಾಗಿದ್ದ ನವಾಝ್ ಶರೀಫ್ ಅವರ ಮಗಳ ಮದುವೆಗೆ ಹೋಗಿರುವ ಪ್ರಧಾನಿ ಮೋದಿಯವರು ಇಲ್ಲಿ ಪಾಕಿಸ್ತಾನದ ವಿರುದ್ಧ ಹೇಳಿಕೆ ನೀಡುವ ಕಪಟ ನಾಟಕವಾಡುತ್ತಿದ್ದಾರೆ. ಮೋದಿ ಪ್ರಧಾನಿಯಾಗಲಿ ಎಂದು ಪಾಕಿಸ್ತಾನದ ಪ್ರದಾನಿ ನವಾಝ್ ಶರೀಫ್ ಹೇಳಿಕೆ ನೀಡಿರುವುದು ಮೋದಿಯನ್ನು ಜನರು ಅರ್ಥ ಮಾಡಿಕೊಳ್ಳಲು ಅಷ್ಟು ಸಾಕು. ಮೋದಿ ಮತ್ತೆ ಪ್ರಧಾನಿಯಾದಲ್ಲಿ ಅದು ದೇಶಕ್ಕಾಗುವ ನಷ್ಟವಾಗಿದೆ. ಚೌಕೀದಾರರನ್ನು ಬದಲಾಯಿಸಿ ಅಭಿವೃದ್ಧಿ ಪರವಿರುವ ಎಸ್‍ಡಿಪಿಐಯನ್ನು ಬೆಂಬಲಿಸಿ ಎಂದರು. 

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ವಾರ್ಷಿಕ 72 ಸಾವಿರದಂತೆ 5 ಕೋಟಿ ಬಡವರಿಗೆ ಹಣ ನೀಡುವುದಾಗಿ ತಿಳಿಸಿದೆ. ಇದೊಂದು ರಾಹುಲ್ ಗಾಂಧಿಯವರ ಸುಳ್ಳು ಭರವಸೆಯಾಗಿದ್ದು, ಇಷ್ಟೊಂದು ಹಣ ದೇಶದ ಖಜಾನೆಯಲ್ಲಿದೆಯೇ ಎಂದು ಪ್ರಶ್ನಿಸಿದರು. ರಾಹುಲ್ ಗಾಂಧಿಯ ಈ ಪೊಳ್ಳು ಭರವಸೆಗೆ ಮತದಾರರು ಮರುಳಾಗಬಾದರು ಎಂದು ಅವರು ತಿಳಿಸಿದರು. 

ಕಾಂಗ್ರೆಸ್ ಸೋಲಿಸಲು ಎಸ್‍ಡಿಪಿಐ ಪ್ರಯತ್ನ ನಡೆಸುತ್ತಿದೆ ಎಂದು ನಮ್ಮ ಪಕ್ಷದ ಮೇಲೆ ಆರೋಪಿಸಲಾಗುತ್ತಿದೆ. ಆದರೆ ಬಿಜೆಪಿಯನ್ನು ದೇಶದಲ್ಲಿ ಇಷ್ಟೊಂದು ಬೆಳೆಸುವಲ್ಲಿ ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ಜಾತ್ಯಾತೀತ ನಿಲುವಿನ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಾರದಂತೆ ಅವರು ತಡೆಯಬಹುದಿತ್ತು. ಆದರೆ ಬಿಜೆಪಿಯನ್ನು ಪರೋಕ್ಷವಾಗಿ ಬೆಳಸಿ ಇದೀಗ ಎಸ್‍ಡಿಪಿಐ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು. 

ಈ ಸಂದರ್ಭದಲ್ಲಿ ಕೆ.ಎಸ್. ಉಮ್ಮರ್, ಇಫಾಝ್ ಬನ್ನೂರು, ಯಹ್ಯಾ ಕೂರ್ನಡ್ಕ, ಉಮ್ಮರ್ ಕೂರ್ನಡ್ಕ, ಆಶ್ರಫ್ ಭಾವು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X