Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಯುಸಿ ಫಲಿತಾಂಶ: ಎ.17 ರಿಂದ ಉತ್ತರ...

ಪಿಯುಸಿ ಫಲಿತಾಂಶ: ಎ.17 ರಿಂದ ಉತ್ತರ ಪತ್ರಿಕೆಯ ಸ್ಕಾನಿಂಗ್ ಪ್ರತಿ ಪಡೆಯಲು ಅವಕಾಶ

ವಾರ್ತಾಭಾರತಿವಾರ್ತಾಭಾರತಿ15 April 2019 6:24 PM IST
share
ಪಿಯುಸಿ ಫಲಿತಾಂಶ: ಎ.17 ರಿಂದ ಉತ್ತರ ಪತ್ರಿಕೆಯ ಸ್ಕಾನಿಂಗ್ ಪ್ರತಿ ಪಡೆಯಲು ಅವಕಾಶ

ಬೆಂಗಳೂರು, ಎ.15: ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತೀರ್ಣರಾದ ವಿದ್ಯಾರ್ಥಿಗಳ ಭಾವಚಿತ್ರದಲ್ಲಿನ ನ್ಯೂನತೆ ಸರಿಪಡಿಸಲು ಎ.16 ರಿಂದ 30 ರವರೆಗೆ ಕಾಲಾವಕಾಶವಿದೆ.

ಉತ್ತರ ಪತ್ರಿಕೆಯ ಸ್ಕಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಎ.17 ರಿಂದ ಪ್ರಕ್ರಿಯೆ ಆರಂಭವಾಗಲಿದ್ದು, ಎ.29 ರವರೆಗೂ ಅವಕಾಶವಿರುತ್ತದೆ. ಉತ್ತರ ಪತ್ರಿಕೆಯ ಸ್ಕಾನಿಂಗ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಎ.27 ರಿಂದ ಆರಂಭವಾಗಲಿದ್ದು, ಮೇ 6 ರವರೆಗೂ ಅವಕಾಶವಿರುತ್ತದೆ. ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ಎ.29 ರಿಂದ ಪ್ರಕ್ರಿಯೆ ಆರಂಭವಾಗಲಿದ್ದು, ಮೇ 8 ರಂದು ಕೊನೆಯ ದಿನಾಂಕವಾಗಿರುತ್ತದೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸ್ಕಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 539 ರೂ. ಸಂದಾಯ ಮಾಡಬೇಕು ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಪ್ರತಿ ವಿಷಯಕ್ಕೆ 1670 ರೂ.ಗಳು ಸಲ್ಲಿಸಬೇಕು. ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಅಥವಾ ಕಡಿಮೆ ಅಂಕಗಳು ಬಂದಲ್ಲಿ ಫಲಿತಾಂಶ ಪರಿಷ್ಕರಿಸಿ ಪ್ರಕಟಿಸಲಾಗುತ್ತದೆ.

ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಎ.30 ರಂದು ಕೊನೆ ದಿನಾಂಕವಾಗಿದ್ದು, ಕಾಲೇಜಿನವರು ಒಂದೇ ಕಂತಿನಲ್ಲಿ ಸಂದಾಯ ಮಾಡಲು ಮೇ 2 ರಂದು ಕೊನೆ ದಿನವಾಗಿದೆ. ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಲು ಕೊನೆ ದಿನಾಂಕ ಮೇ 4 ಆಗಿರುತ್ತದೆ.

ಪೂರಕ ಪರೀಕ್ಷೆಗೆ ಸಾಮಾನ್ಯ ಅಭ್ಯರ್ಥಿಗಳು ಒಂದು ವಿಷಯಕ್ಕೆ 140 ರೂ., ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಕ್ಕೆ 400 ರೂ.,ಗಳು ಪಾವತಿಸಬೇಕು. ಎಸ್ಸಿ-ಎಸ್ಟಿ, ಪ್ರವರ್ಗ-1 ವಿದ್ಯಾರ್ಥಿಗಳು ಸೇರಿ ಎಲ್ಲರೂ ಕಡ್ಡಾಯವಾಗಿ ಅಂಕಪಟ್ಟಿ ಶುಲ್ಕ 50 ರೂ., ಸಲ್ಲಿಸಬೇಕು. ಇನ್ನು ಪ್ರಥಮ ಬಾರಿಗೆ ಒಂದು ವಿಷಯಕ್ಕೆ 175, ದ್ವಿತೀಯ ಹಾಗೂ ಅಂತಿಮ ಬಾರಿಗೆ ಒಂದು ವಿಷಯಕ್ಕೆ 350 ರೂ., ಪಾವತಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X