Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂನ...

ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂನ 7ನೇ ಸಾಲಿನ ಸಾಮಾನ್ಯ ಸಭೆ

ಅಧ್ಯಕ್ಷರಾಗಿ ಮುಹಮ್ಮದ್ ಅಲಿ ಉಚ್ಚಿಲ್ ಪುನರಾಯ್ಕೆ

ವಾರ್ತಾಭಾರತಿವಾರ್ತಾಭಾರತಿ15 April 2019 11:51 PM IST
share
ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂನ 7ನೇ ಸಾಲಿನ ಸಾಮಾನ್ಯ ಸಭೆ

ಅಬುಧಾಬಿ: ಸಾಮಾಜಿಕ ಸಂಘಟನೆಯಾದ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯೂಎಫ್) ಅಬುಧಾಬಿ ಇದರ 7ನೇ ಸಾಲಿನ ಸಾಮಾನ್ಯ ಸಭೆಯು ಇಂಡಿಯನ್ ಸೋಶಿಯಲ್ ಸೆಂಟರ್ ನಲ್ಲಿ ರವಿವಾರ  ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಬಿಡಬ್ಲ್ಯೂಎಫ್ ಅಧ್ಯಕ್ಷ  ಮುಹಮ್ಮದ್ ಅಲಿ ಉಚ್ಚಿಲ್, ಸಾಮೂಹಿಕ ವಿವಾಹ, ಶೌಚಾಲಯ ನಿರ್ಮಾಣ ದಂತಹ ಸಮಾಜ ಸೇವೆಗೆ ಸಹಕರಿಸಿದ ಎಲ್ಲ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಬಿಡಬ್ಲ್ಯೂಎಫ್ ನ ಎಲ್ಲಾ ಕಾರ್ಯಕ್ರಮಗಳ ಯಶಸ್ಸಿಗೆ ಕಮಿಟಿ ಸದಸ್ಯರ ಸಹಕಾರ, ಒಗ್ಗಟ್ಟು ಹಾಗೂ ಅವರ ಸಮರ್ಪಣಾ ಮನೋಭಾವವೇ ಕಾರಣ ಎಂದು ಪಧಾಧಿಕಾರಿಗಳನ್ನು ಅಭಿನಂದಿಸಿದರು.

ಮುಖ್ಯ ಕಾರ್ಯದರ್ಶಿ ಅಬ್ದುಲ್ಲಾ ಮದುಮೂಲೆ ಸದಸ್ಯರನ್ನು ಸ್ವಾಗತಿಸಿ  ಮಾತನಾಡುತ್ತಾ, 2004 ರಲ್ಲಿ ಪ್ರಾರಂಭವಾಗಿ 15 ವರ್ಷಗಳನ್ನು ಪೂರೈಸಿದ ಬಿಡಬ್ಲ್ಯೂಎಫ್ ಇಷ್ಟು ಉತ್ತುಂಗಕ್ಕೇರಲು ಕಮಿಟಿಯ ಹಿಂದಿನ ಹಾಗೂ ಇಂದಿನ ಎಲ್ಲಾ ಸದಸ್ಯರ ನಿಸ್ವಾರ್ಥ ಕೊಡುಗೆಯೇ ಕಾರಣ ಎಂದರು.

ಅಬ್ದುಲ್ ಹಮೀದ್ ಗುರುಪುರ ವರದಿ ಮಂಡಿಸಿದರೆ, ಖಜಾಂಜಿ ಮಹಮ್ಮದ್ ಸಿದ್ದಿಕ್ ಲೆಕ್ಕಪತ್ರ ಮಂಡಿಸಿದರು, ಆಡಿಟರ್ ಅಬ್ದುಲ್ ಮಜೀದ್ ಅನುಮೋದಿಸಿದರು. ಇದೇ ಸಂದರ್ಭ ಹಳೆಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಅವಧಿಗಾಗಿ ಅಧ್ಯಕ್ಷರಾಗಿ  ಮುಹಮ್ಮದ್ ಅಲಿ ಉಚ್ಚಿಲರವರ ಸಾರಥ್ಯದಲ್ಲಿ 25 ಸದಸ್ಯರ ನೂತನ ಕಾರ್ಯನಿರ್ವಾಹಕ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿಯ ಪದಾಧಿಕಾರಿಗಳ ವಿವರ

ಅಧ್ಯಕ್ಷರಾಗಿ ಮುಹಮ್ಮದ್ ಅಲಿ ಉಚ್ಚಿಲ

ಮುಖ್ಯ ಕಾರ್ಯದರ್ಶಿ: ಅಬ್ದುಲ್ಲಾ ಮದುಮೂಲೆ

ಖಜಾಂಚಿ: ಮುಹಮ್ಮದ್ ಸಿದ್ದಿಕ್ ಕಾಪು

ಉಪಾಧ್ಯಕ್ಷರು: ಹಂಝ ಅಬ್ದುಲ್ ಖಾದರ್ ಹಾಗೂ ಅಬ್ದುಲ್ ರೌಫ್ ಕೈಕಂಬ.

ಮುಖ್ಯ ಸಲಹೆಗಾರರಾಗಿ:  ಅಬ್ದುಲ್ ಬಶೀರ್ ಬಜ್ಪೆ ಹಾಗೂ ಅಬೂಬಕರ್ ಸಿದ್ದೀಕ್ ಉಚ್ಚಿಲ

ಸಲಹೆಗಾರರಾಗಿ: ಮುಹಮ್ಮದ್ ಕಲ್ಲಾಪು ಹಾಗೂ ಮುಹಮ್ಮದ್ ಹನೀಫ್ ಉಳ್ಳಾಲ

ಸಂಯೋಜಕರು: ಇಮ್ರಾನ್ ಅಹ್ಮದ್ ಕುದ್ರೋಳಿ.

ಆಡಿಟರ್: ಅಬ್ದುಲ್ ಮಜೀದ್ ಎ.ಜಿ.

ಕಾರ್ಯದರ್ಶಿ: ಅಬ್ದುಲ್ ಹಮೀದ್ ಗುರುಪುರ

ಜತೆ ಕಾರ್ಯದರ್ಶಿ: ಅಬ್ದುಲ್ ಜಲೀಲ್ ಜಿ.ಎಚ್

ಜಂಟಿ ಖಜಾಂಚಿ: ಅಬ್ದುಲ್ ಮಜೀದ್ ಆತೂರ್, ಮೊಯಿನುದ್ದೀನ್ ಹಂದೇಲ್

ಜಂಟಿ ಸಂಯೋಜಕರಾಗಿ: ಅಹಮದ್ ನವಾಝ್ ಉಚ್ಚಿಲ, ಅಬ್ದುಲ್ ರಶೀದ್ ವಿ.ಕೆ,  ಅಬ್ದುಲ್ ಮುಜೀಬ್ ಉಚ್ಚಿಲ

ಸದಸ್ಯರಾಗಿ: ಅಬ್ದುಲ್ ರಶೀದ್ ಬಿಜೈ,  ಇರ್ಫಾನ್ ಅಹ್ಮದ್ ಕುದ್ರೋಳಿ, ಬಶೀರ್ ಅಬ್ಬಾಸ್ ಉಚ್ಚಿಲ ಅವರನ್ನು ಆಯ್ಕೆ ಮಾಡಲಾಯಿತು.

ಹನೀಫ್ ಉಳ್ಳಾಲ್ ಕಿರಾಅತ್ ಪಠಿಸಿದರೆ, ಹಮೀದ್ ಗುರುಪುರ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X