Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 3 ವರ್ಷವಿದ್ದಾಗ ವಿಲಾಸಿ ಕಾರು, 9ನೆ...

3 ವರ್ಷವಿದ್ದಾಗ ವಿಲಾಸಿ ಕಾರು, 9ನೆ ವಯಸ್ಸಿನಲ್ಲಿ 7 ಕೋಟಿ ರೂ. ಗೆದ್ದ ಭಾರತೀಯ ಬಾಲಕಿ !

ವಾರ್ತಾಭಾರತಿವಾರ್ತಾಭಾರತಿ17 April 2019 2:07 PM IST
share
3 ವರ್ಷವಿದ್ದಾಗ ವಿಲಾಸಿ ಕಾರು, 9ನೆ ವಯಸ್ಸಿನಲ್ಲಿ 7 ಕೋಟಿ ರೂ. ಗೆದ್ದ ಭಾರತೀಯ ಬಾಲಕಿ !

ದುಬೈ : ದುಬೈ ಡ್ಯೂಟಿ ಫ್ರೀ ಮಿಲೇನಿಯಮ್ ಮಿಲ್ಲಿಯನೇರ್ ನಲ್ಲಿ ಒಂಬತ್ತು ವರ್ಷದ ಭಾರತೀಯ ಬಾಲಕಿ ಎಲಿಝಾ ಎಂ  ಒಂದು ಮಿಲಿಯನ್ ಅಮೆರಿಕನ್ ಡಾಲರ್ ಜಾಕ್ ಪಾಟ್ ಗೆದ್ದಿದ್ದಾಳೆ. ಇದೇ ರ್ಯಾಫಲ್ ಡ್ರಾದಲ್ಲಿ ಆಕೆ ಆರು ವರ್ಷಗಳ ಹಿಂದೆ ವಿಲಾಸಿ ಕಾರು ಬಹುಮಾನವಾಗಿ ಪಡೆದಿದ್ದಳು.

ಎಲಿಝಾಗೆ ಬಹುಮಾನ ತಂದಿತ್ತ ಟಿಕೆಟ್ ಸಂಖ್ಯೆ 0333 ಆಗಿತ್ತು.  ಮುಂಬೈ ಮೂಲದವರಾಗಿರುವ ಎಲಿಝಾ ಕುಟುಂಬ ದುಬೈಯಲ್ಲಿ ಕಳೆದ 19 ವರ್ಷಗಳಿಂದ ವಾಸವಾಗಿದ್ದು ಎಲಿಝಾ ತಂದೆ  ಈ ರ್ಯಾಫಲ್ ಡ್ರಾದಲ್ಲಿ ನಿಯಮಿತವಾಗಿ ಭಾಗವಹಿಸುತ್ತಾ ಬಂದವರು. ಒಂಬತ್ತು ತಮ್ಮ ಅದೃಷ್ಟದ ಸಂಖ್ಯೆ ಎಂದು ನಂಬಿದ್ದ ಅವರು  ಈ ಬಾರಿ ತಮ್ಮ ಪುತ್ರಿಯ ಹೆಸರಿನಲ್ಲಿ 0333 ಸಂಖ್ಯೆಯ ಟಿಕೆಟ್ ಅನ್ನು ಆನ್‍ಲೈನ್ ಮೂಲಕ ಖರೀದಿಸಿದ್ದರು. ಜನವರಿ 2013ರಲ್ಲಿ ಎಲಿಝಾ ದುಬೈ ಡ್ಯೂಟಿ ಫ್ರೀ ಪ್ರಮೋಶನ್ ನಲ್ಲಿ ವಿಲಾಸಿ ಮೆಕ್‍ಲಾರೆನ್ ಕೂಪ್ ಕಾರನ್ನು ಗೆದ್ದಿದ್ದಳು.

ಈ ರ್ಯಾಫಲ್ ಡ್ರಾ 1999ರಲ್ಲಿ ಆರಂಭಗೊಂಡಂದಿನಿಂದ ಒಂದು ಮಿಲಿಯನ್ ಡಾಲರ್ ಬಹುಮಾನ ಪಡೆದ 140ನೇ ಭಾರತೀಯ ವ್ಯಕ್ತಿ ಆಕೆಯಾಗಿದ್ದಾಳೆ.

ಈ ಬಾರಿಯ ದುಬೈ ಡ್ಯೂಟಿ ಫ್ರೀ ಫೈನೆಸ್ಟ್ ಸರ್‍ಪ್ರೈಸ್ ಪ್ರಮೋಶನ್ ನಲ್ಲಿ  ದುಬೈ ಮೂಲದ ಭಾರತೀಯ 23 ವರ್ಷದ ಮೊಹಮ್ಮದ್ ಹನೀಫ್ ಆದಂ ಇಂಡಿಯನ್ ಸ್ಕೌಟ್ ಬಾಬ್ಬರ್ ಬೈಕ್ ಗೆದ್ದಿದ್ದಾರೆ.  ಕಳೆದ 20 ವರ್ಷಗಳಿಂದ ದುಬೈಯಲ್ಲಿ ನೆಲೆಸಿರುವ ಅವರು ಶಾರ್ಜಾದಲ್ಲಿ ಉದ್ಯೋಗದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X