Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸರಕಾರಿ, ಖಾಸಗಿ ವಾಯುಯಾನ ಸಂಸ್ಥೆಗಳ...

ಸರಕಾರಿ, ಖಾಸಗಿ ವಾಯುಯಾನ ಸಂಸ್ಥೆಗಳ ನಡುವೆ ಸರಕಾರದಿಂದ ತಾರತಮ್ಯ: ವಿಜಯ ಮಲ್ಯ

ವಾರ್ತಾಭಾರತಿವಾರ್ತಾಭಾರತಿ17 April 2019 9:17 PM IST
share
ಸರಕಾರಿ, ಖಾಸಗಿ ವಾಯುಯಾನ ಸಂಸ್ಥೆಗಳ ನಡುವೆ ಸರಕಾರದಿಂದ ತಾರತಮ್ಯ: ವಿಜಯ ಮಲ್ಯ

ಲಂಡನ್, ಎ. 17: ಭಾರತದ ಬ್ಯಾಂಕ್‌ಗಳಿಗೆ ವಂಚಿಸಿ ಲಂಡನ್‌ನಲ್ಲಿ ಆಶ್ರಯ ಪಡೆದಿರುವ ವಿಜಯ ಮಲ್ಯ ಬುಧವಾರ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಜೆಟ್ ಏರ್‌ವೇಸ್ ಸ್ಥಾಪಕ ನರೇಶ್ ಗೋಯಲ್‌ಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಅದೇ ವೇಳೆ, ತಾನು ಭಾರತದ ಬ್ಯಾಂಕ್‌ಗಳಿಗೆ ನೀಡಬೇಕಾಗಿರುವ ಎಲ್ಲ ಹಣವನ್ನು ಮರುಪಾವತಿಸುವುದಾಗಿ ಪುನರುಚ್ಚರಿಸಿದ್ದಾರೆ.

ಭಾರತ ಸರಕಾರವು ಖಾಸಗಿ ವಿಮಾನಯಾನ ಸಂಸ್ಥೆಗಳ ವಿರುದ್ಧ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ವಿಜಯ ಮಲ್ಯ ಈ ಬಾರಿ ಆರೋಪಿಸಿದ್ದಾರೆ. ಸರಕಾರವು ಸರಕಾರಿ ಒಡೆತನದ ಏರ್ ಇಂಡಿಯಾವನ್ನು ಸಂಕಷ್ಟದಿಂದ ಪಾರುಮಾಡಿದೆ, ಆದರೆ ನನ್ನ ಕಿಂಗ್‌ಫಿಶರ್ ಏರ್‌ಲೈನ್ಸ್‌ಗೆ ಮತ್ತು ಈಗ ಜೆಟ್ ಏರ್‌ವೇಸ್‌ಗೆ ನೆರವು ನೀಡಿಲ್ಲ ಎಂದು ಅವರು ಹೇಳಿದ್ದಾರೆ.

‘‘ಆ ಸಮಯದಲ್ಲಿ ನನ್ನ ಕಿಂಗ್‌ಫಿಶರ್ ಏರ್‌ಲೈನ್ಸ್‌ಗೆ ಜೆಟ್ ಏರ್‌ವೇಸ್‌ಗೆ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದರೂ, ಅಷ್ಟೊಂದು ದೊಡ್ಡ ವಾಯುಯಾನ ಸಂಸ್ಥೆ ವಿಪತ್ತಿಗೆ ಸಿಲುಕಿರುವುದನ್ನು ನೋಡಿ ವಿಷಾದವಾಗುತ್ತಿದೆ. ಸರಕಾರವು ಏರ್ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡುವುದಕ್ಕಾಗಿ 35,000 ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ಬಳಸಿದೆ. ಸರಕಾರಿ ಸ್ವಾಮ್ಯದ ಸಂಸ್ಥೆಗಳೆಂದ ಮಾತ್ರಕ್ಕೆ ತಾರತಮ್ಯ ಮಾಡುವಂತಿಲ್ಲ’’ ಎಂದು ಮಲ್ಯ ಟ್ವಿಟರ್‌ನಲ್ಲಿ ಬರೆದಿದ್ದಾರೆ.

100 ಶೇಕಡ ಹಣ ವಾಪಸ್ ಮಾಡುತ್ತೇನೆ!

‘‘ನಾನು ಕಿಂಗ್‌ಫಿಶರ್ ಏರ್‌ಲೈನ್ಸ್‌ನಲ್ಲಿ ಭಾರೀ ಪ್ರಮಾಣದ ಹಣವನ್ನು ಹೂಡಿಕೆ ಮಾಡಿದ್ದೇನೆ. ಅದು ಭಾರತದ ಅತ್ಯಂತ ದೊಡ್ಡ ಹಾಗೂ ಅತಿ ಹೆಚ್ಚು ಪ್ರಶಸ್ತಿ ವಿಜೇತ ವಾಯುಯಾನ ಸಂಸ್ಥೆ ಆಗುವುದರಲ್ಲಿತ್ತು. ಹೌದು, ಕಿಂಗ್‌ಫಿಶರ್ ಸರಕಾರಿ ಬ್ಯಾಂಕ್‌ಗಳಿಂದ ಸಾಲ ಪಡೆದಿತ್ತು. ನಾನೀಗ 100 ಶೇಕಡ ಹಣವನ್ನು ವಾಪಸ್ ಮಾಡುತ್ತಿದ್ದೇನೆ. ಆದರೆ, ನನ್ನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಲಾಗಿದೆ. ಏರ್‌ಲೈನ್ ಕರ್ಮ?’’ ಎಂದು ಮಲ್ಯ ಟ್ವಿಟರ್‌ನಲ್ಲಿ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X