Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 9ನೇ ತರಗತಿಯ ಪಠ್ಯ ಪುಸ್ತಕದಿಂದ...

9ನೇ ತರಗತಿಯ ಪಠ್ಯ ಪುಸ್ತಕದಿಂದ ಪ್ರಜಾಪ್ರಭುತ್ವದ ಪಠ್ಯ ಕೈಬಿಟ್ಟ ಎನ್‌ಸಿಇಆರ್‌ಟಿ !

ವಾರ್ತಾಭಾರತಿವಾರ್ತಾಭಾರತಿ17 April 2019 10:16 PM IST
share
9ನೇ ತರಗತಿಯ ಪಠ್ಯ ಪುಸ್ತಕದಿಂದ ಪ್ರಜಾಪ್ರಭುತ್ವದ ಪಠ್ಯ ಕೈಬಿಟ್ಟ ಎನ್‌ಸಿಇಆರ್‌ಟಿ !

ಹೊಸದಿಲ್ಲಿ, ಎ. 17: ಎನ್‌ಸಿಇಆರ್‌ಟಿ 9ನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯ ಪುಸ್ತಕದ ‘ಸಮಕಾಲೀನ ಜಗತ್ತಿನಲ್ಲಿ ಪ್ರಜಾಪ್ರಭುತ್ವ’ ಎಂಬ ಸಂಪೂರ್ಣ ಅಧ್ಯಾಯವನ್ನು ಕೈಬಿಡುವ ಮೂಲಕ ಕೇಂದ್ರ ಸರಕಾರ ಹೊಸ ವಿವಾದ ಸೃಷ್ಟಿಸಿದೆ.

ಹಳೆಯ ಪಠ್ಯ ಪುಸ್ತಕದ ಮೊದಲನೇ ಅಧ್ಯಾಯವನ್ನು ಕೈಬಿಡಲಾಗಿದೆ. ಅದರ ಬದಲಿಗೆ ಎರಡನೇ ಅಧ್ಯಾಯವನ್ನು ಅಗತ್ಯದ ಬದಲಾವಣೆಯೊಂದಿಗೆ ಒಂದನೇ ಅಧ್ಯಾಯವನ್ನಾಗಿ ಮಾಡಲಾಗಿದೆ. ಆದರೆ, ಒಂದನೇ ಅಧ್ಯಾಯವನ್ನು ಕೈಬಿಟ್ಟಿರುವುದಕ್ಕೆ ಕಾರಣವನ್ನು ಹೊಸ ಪಠ್ಯ ಪುಸ್ತಕದಲ್ಲಿ ಉಲ್ಲೇಖಿಸಿಲ್ಲ. ಅಲ್ಲದೆ ಈ ಬಗ್ಗೆ ನಿರ್ಧಾರ ತೆಗೆದುಕೊಂಡ ಎನ್‌ಸಿಇಆರ್‌ಟಿ ಸಮಿತಿ ತಜ್ಞರನ್ನು ಒಳಗೊಂಡಿಲ್ಲ.

ಚುನಾವಣೆ ಸಂದರ್ಭ ಈ ಸ್ವೇಚ್ಛಾಚಾರ ಉತ್ತಮ ಸಂದೇಶವನ್ನು ರವಾನಿಸದು. ಅಲ್ಲದೆ, ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದ ಒಂದು ಅಧ್ಯಾಯವನ್ನು ಕೈಬಿಟ್ಟಿರುವುದು ಸಮಂಜಸವಲ್ಲ ಎಂದು ಎನ್‌ಸಿಇಆರ್‌ಟಿ ಸಲಹಾ ಸಮಿತಿಯ ಮುಖ್ಯಸ್ಥ, ಇತಿಹಾಸಕಾರ ಹರಿ ವಾಸುದೇವನ್ ತಿಳಿಸಿದ್ದಾರೆ.

 ಯುಪಿಎ ಸರಕಾರದ ಅವಧಿಯಲ್ಲಿ ಕೂಡ ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ಮಾಡಲಾಗಿತ್ತು. ಕೆಲವು ವ್ಯಂಗ್ಯಚಿತ್ರಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಆದರೆ, ಪಠ್ಯಪುಸ್ತಕ ರಚನಾ ಸಮಿತಿಯಲ್ಲಿ ಪಾಲ್ಗೊಂಡ ತಜ್ಞರು ಹಾಗೂ ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಪುನರ್ ಪರಿಶೀಲನಾ ಸಮಿತಿ ರೂಪಿಸಲಾಗಿತ್ತು ಎಂದು ವಾಸುದೇವನ್ ತಿಳಿಸಿದ್ದಾರೆ.

ಇದುವರೆಗೆ ಯಾರೊಬ್ಬರೂ ಮಾಹಿತಿ ನೀಡದೇ ಇರುವುದು ಒಂದು ರೀತಿ ವಿಚಿತ್ರವಾದುದು. ಎನ್‌ಸಿಇಆರ್‌ಟಿ ಇಂದಿನ ದಿನಗಳಲ್ಲಿ ಲಭ್ಯವಿರುವ ಸ್ಕೈಪ್ ಹಾಗೂ ಇತರ ಮಾಧ್ಯಮಗಳ ಮೂಲಕ ಕರೆ ನೀಡಬಹುದಿತ್ತು. ಇದು ಅರ್ಧ ಗಂಟೆಯ ಕೆಲಸ ಎಂದು ವಾಸುದೇವನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X