Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ಷೇತ್ರ ನಿರ್ಲಕ್ಷ್ಯವೇ ಶೋಭಾ ಕರಂದ್ಲಾಜೆ...

ಕ್ಷೇತ್ರ ನಿರ್ಲಕ್ಷ್ಯವೇ ಶೋಭಾ ಕರಂದ್ಲಾಜೆ ಸೋಲಿಗೆ ಕಾರಣವಾಗಲಿದೆ: ಎಚ್.ಎಚ್.ದೇವರಾಜ್

ವಾರ್ತಾಭಾರತಿವಾರ್ತಾಭಾರತಿ17 April 2019 11:27 PM IST
share
ಕ್ಷೇತ್ರ ನಿರ್ಲಕ್ಷ್ಯವೇ ಶೋಭಾ ಕರಂದ್ಲಾಜೆ ಸೋಲಿಗೆ ಕಾರಣವಾಗಲಿದೆ: ಎಚ್.ಎಚ್.ದೇವರಾಜ್

ಚಿಕ್ಕಮಗಳೂರು, ಎ.17: ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಉತ್ತಮ ಜನಾಭಿಪ್ರಾಯ ವ್ಯಕ್ತವಾಗಿದೆ. ಅವರ ಗೆಲುವು ನಿಶ್ಚಿತ. ಕ್ಷೇತ್ರದ ಅಭಿವೃದ್ಧಿಯಲ್ಲಿ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ತೋರಿದ ನಿರ್ಲಕ್ಷ್ಯ ಧೋರಣೆಯೇ ಮೈತ್ರಿ ಪಕ್ಷಗಳ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ಯತೀತ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸುವ ಮೂಲಕ ಜಿಲ್ಲೆಯಲ್ಲಿ ಇತಿಹಾಸ ಸೃಷ್ಟಿಸಿದೆ. ಚುನಾವಣಾ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮತಯಾಚನೆ ವೇಳೆ ನಮ್ಮನ್ನು ಯಾರೂ ಪ್ರಶ್ನೆ ಮಾಡಲಿಲ್ಲ ಎಂದ ಅವರು, ವಿರೋಧ ಪಕ್ಷದ ಅಭ್ಯರ್ಥಿಗೆ ಕ್ಷೇತ್ರದಲ್ಲಿ ಇಷ್ಟೊಂದು ವಿರೋಧ ವ್ಯಕ್ತವಾಗಿರುವುದು ಇದೇ ಮೊದಲು. ಅವರು ಹೋದ ಕಡೆಯಲ್ಲಿ ಐದು ವರ್ಷ ಏನು ಸಾಧನೆ ಮಾಡಿದ್ದೀರಾ? ಸಾಧನೆ ಪಟ್ಟಿ ತೋರಿಸಿ ಮತಕೇಳಿ ಎಂದು ಕೇಳುತ್ತಿದ್ದಾರೆ. ಇದರಿಂದಾಗಿ ಶೋಭಾ ಅವರನ್ನು ಮತದಾರರು ಈ ಬಾರಿ ತಿರಸ್ಕಾರ ಮಾಡಲಿದ್ದಾರೆ ಎಂದು ತಿಳಿಸಿದರು.

ಸಂಸದೆ ಜಿಲ್ಲೆಗೆ ಬರಬಾರದು ಎಂದು ಪಕ್ಷದ ಮುಖಂಡರು ಹಾಗೂ ಜನತೆ ವಿರೋಧ ವ್ಯಕ್ತಪಡಿಸಿ ಗೋಬ್ಯಾಕ್ ಶೋಭಾ ಎನ್ನುತ್ತಿದ್ದಾರೆ, ಆದರೂ ಅವರು ಯಾವ ನೈತಿಕತೆ ಇಟ್ಟುಕೊಂಡು ಮತ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳಿಗೆ ತಿಂಗಳಿಗೊಮ್ಮೆಯೂ ಭೇಟಿ ನೀಡಲಿಲ್ಲ. ರೈತರಪರ ಧ್ವನಿ ಎತ್ತಲಿಲ್ಲ. ಇಂತಹ ಸಂಸದರು ನಮಗೆ ಬೇಕಿಲ್ಲ, ಅವರನ್ನು ಈ ಬಾರಿ ಮನೆಗೆ ಕಳಿಸಬೇಕು ಎಂದು ಹೇಳಿದರು.

ಸಂಸದೆ ಶೋಭಾ ಜಿಲ್ಲೆಯ ಒಂದು ಸಮಸ್ಯೆಗೆ ಸ್ಪಂದಿಸಿದ್ದೇನೆಂದರೆ ಅವರನ್ನು ನಾವು ಅಭಿನಂದಿಸುತ್ತೇವೆಂದು ಸವಾಲು ಹಾಕಿದ ಎಚ್.ಎಚ್.ದೇವರಾಜ್, ನೀರಾವರಿ ಯೋಜನೆ, ರೈಲ್ವೇ ಯೋಜನೆ ಯಾವುದಕ್ಕೂ ಸ್ಪಂದಿಸಲಿಲ್ಲ, ಶೃಂಗೇರಿ, ಸಕಲೇಶಪುರಕ್ಕೆ ರೈಲು ಬಿಡುತ್ತೇವೆ ಎಂದಿದ್ದರು, ಆದರೆ ಈ ಬಿಜೆಪಿಯವರು ಬರೀ ಡೂಪ್ಲಿಕೇಟ್ ರೈಲು ಬಿಟ್ಟರು ಎಂದು ವ್ಯಂಗ್ಯವಾಡಿದರು.

ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಐದು ವರ್ಷದ ಸಾಧನೆ ಶೂನ್ಯ. ಜಿಲ್ಲೆಯ ಜ್ವಲಂತ ಸಮಸ್ಯೆಯಾದ ಕಸ್ತೂರಿ ರಂಗನ್ ವರದಿ, ಕಾಫಿಬೆಳೆಗಾರರ ಸಮಸ್ಯೆ, ಭೂ ಒತ್ತುವರಿ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದ ಅವರು, ಅಡಿಕೆ, ಕಾಫಿ, ಕಾಳುಮೆಣಸು, ತೆಂಗು ಬೆಳೆಗಾರರು ಬರಗಾಲದಿಂದ ಮತ್ತು ದರ ಕುಸಿತದಿಂದ ಕಂಗಲಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರಕಾರ ಹಾಗೂ ಮಂತ್ರಿಗಳೊಂದಿಗೆ ಚರ್ಚಿಸಿ ಬೆಳೆಗಾರರ ನೆರವಿಗೆ ಬರುವ ಭರವಸೆ ರೈತರು ಹೊಂದಿದ್ದರು. ಆದರೆ ಸಂಸದೆ ಯಾರೊಂದಿಗೂ ಚರ್ಚಿಸುವು ಬಿಡಿ, ತುಟಿಬಿಚ್ಚಲಿಲ್ಲ ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೈತಪರವಾಗಿ ಚಿಂತಿಸಿ ರೈತರಿಗೆ ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆಗೆ ಶರಣಾದ ಸಂದರ್ಭದಲ್ಲಿ ಅವರ ಮನೆಗೆ ಭೇಟಿನೀಡಿ ಆತ್ಮಹತ್ಯೆಗೆ ಶರಣಾದ ಕುಟುಂಬಕ್ಕೆ 50ಸಾವಿರ ರೂ. ಅನ್ನು ತಮ್ಮ ಜೇಬಿನಿಂದ ನೀಡಿದ್ದಾರೆ. ಇನಾಂ ಭೂಮಿಯಲ್ಲಿ ವಾಸವಾಗಿದ್ದ ರೈತರನ್ನು ಒಕ್ಕಲೆಬ್ಬಿಸುವ ಪರಿಸ್ಥಿತಿ ಬಂದಾಗ ಅವರ ನೆರವಿಗೆ ಬಂದಿದ್ದಾರೆ ಎಂದು ತಿಳಿಸಿದರು.

ಶೋಭಾ ಕರಂದ್ಲಾಜೆ ತಾವು ಹೋದ ಕಡೆಯೆಲ್ಲ, 370 ಕೋಟಿ ರೂ. ಅನುದಾನ ಜಿಲ್ಲೆಗೆ ತಂದಿದ್ದೇನೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಯಾರೇ ಇದ್ದರೂ ಸಂಸದರ ನಿಧಿಯಿಂದ ಅನುದಾನ ಬರುತ್ತದೆ. ಜಿಲ್ಲೆಗೆ ವಿಶೇಷವಾಗಿ ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ ಎಂದ ಅವರು, ಸುಳ್ಳು ಹೇಳಲು ಇತಿಮಿತಿ ಬೇಕು. ಜವಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಂತಿಪ್ರಿಯ ಜಿಲ್ಲೆಯ ಪ್ರತಿನಿಧಿಯಾದ ಸಂಸದೆ ಶೋಭಾ, ರಾಜ್ಯದ ಮಂಗಳೂರು, ಶಿವಮೊಗ್ಗ, ಮಡಿಕೇರಿಯಲ್ಲಿ ನಡೆದ ಕೋಮುಗಲಭೆ ಸಂದರ್ಭದಲ್ಲಿ ಕಿರುಚಾಡಿ ಜಿಲ್ಲೆಗೆ ಅಪಮಾನ ಮಾಡಿದ್ದಾರೆ. ಸಮಸ್ಯೆ ಪರಿಹಾರ ಮಾಡಿ ಎಂದು ಜನತೆ ಆರಿಸಿ ಕಳಿಸಿದ್ದು, ಕಿರುಚಾಡಲು ಅಲ್ಲ ಎಂದ ದೇವರಾಜ್, ಇಂತಹ ಬೇಜವಬ್ದಾರಿ ಸಂಸದರನ್ನು ಈ ಬಾರಿ ಜನತೆ ಮನೆಗೆ ಕಳಿಸಿ. ಮೈತ್ರಿ ಪಕ್ಷದ ಅಭ್ಯರ್ಥಿ ಮಧ್ವರಾಜ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಎಂ.ಡಿ.ರಮೇಶ್, ಮಂಜಪ್ಪ, ಬೈರೇಗೌಡ, ವಿನಯ್ ಉಪಸ್ಥಿತರಿದ್ದರು.

ಮೋದಿಗೆ ಮತ ನೀಡದವರನ್ನು ಕೀಳುಮಟ್ಟದ ಶಬ್ಧದಿಂದ ನಿಂದಿಸಿರುವ ಶಾಸಕ ಸಿ.ಟಿ.ರವಿ ಮೂರನೇ ದರ್ಜೆಯ ರಾಜಕಾರಣ ಮಾಡಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ನಾಚೀಕೆಯಾಗಬೇಕು. ಸಿ.ಟಿ.ರವಿ ತಕ್ಷಣ ಜನರ ಕ್ಷಮೆ ಕೇಳಬೇಕು. ಈ ಸಂಬಂಧ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದ್ದು, ಅವರು ರವಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು

-ಎಚ್.ಎಚ್.ದೇವರಾಜ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X