Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶಕ್ಕಾಗಿ ತ್ಯಾಗ-ಬಲಿದಾನ ಮಾಡಿದವರಿಗೆ...

ದೇಶಕ್ಕಾಗಿ ತ್ಯಾಗ-ಬಲಿದಾನ ಮಾಡಿದವರಿಗೆ ಮಾತ್ರ ಸಂವಿಧಾನದ ಬೆಲೆ ತಿಳಿಯುತ್ತದೆ: ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ18 April 2019 7:04 PM IST
share
ದೇಶಕ್ಕಾಗಿ ತ್ಯಾಗ-ಬಲಿದಾನ ಮಾಡಿದವರಿಗೆ ಮಾತ್ರ ಸಂವಿಧಾನದ ಬೆಲೆ ತಿಳಿಯುತ್ತದೆ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ, ಎ.18: ದೇಶದ ಸ್ವಾತಂತ್ರಕ್ಕಾಗಿ ತ್ಯಾಗ-ಬಲಿದಾನ ಮಾಡಿದವರಿಗೆ ಹಾಗೂ ಹೋರಾಟದ ಅರಿವಿರುವವರಿಗೆ ಮಾತ್ರ ಸಂವಿಧಾನದ ಬೆಲೆ ಗೊತ್ತಾಗುತ್ತದೆ ಎಂದು ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದ್ದಾರೆ.

ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ ನಂತರ ಹುಟ್ಟಿರುವ ಪ್ರಧಾನಿ ಮೋದಿಗೆ ಈ ದೇಶದ ಇತಿಹಾಸದ ಆಳ ಅರಿವಿಲ್ಲ. ಇತಿಹಾಸವನ್ನು ಸರಿಯಾಗಿ ತಿಳಿದುಕೊಂಡು ಅದನ್ನು ಜನರಿಗೆ ಹೇಳಬೇಕೆ ಹೊರತು ದಾರಿ ತಪ್ಪಿಸುವ ಮಾತುಗಳಲ್ಲ ಎಂದು ಟೀಕಿಸಿದರು.

ಜವಾಹರ್ ಲಾಲ್ ನೆಹರೂ, ಲಾಲ್ ಬಹಾದ್ದೂರ್ ಶಾಸ್ತ್ರಿ, ವಲ್ಲಭಭಾಯಿ ಪಟೇಲ್ ಮುಂತಾದ ರಾಷ್ಟ್ರ ನಾಯಕರಿಗೆ ಸ್ವಾತಂತ್ರದ ಹೋರಾಟ ಹಾಗೂ ಅದಕ್ಕಿಂತಲೂ ಹಿಂದಿನ ದೇಶದ ಸ್ಥಿತಿಗತಿಯ ಬಗ್ಗೆ ಸಮಗ್ರ ಮಾಹಿತಿ ಇತ್ತು. ಅಂತಹ ರಾಷ್ಟ್ರ ನಾಯಕರು ಕಾಂಗ್ರೆಸ್ ಪಕ್ಷದವರು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಮರೆಯಬಾರದು ಎಂದು ಅವರು ಹೇಳಿದರು. ದೇಶಕ್ಕೆ ಸ್ವಾತಂತ್ರ ಬಂದ ಪ್ರಾರಂಭದಲ್ಲಿ ದೇಶದಲ್ಲಿ ಸಾಕ್ಷರತೆಯ ಪ್ರಾಮಾಣ ಶೇ. 7 ಇತ್ತು, ಈಗ ಅದು ಶೇ.80ಕ್ಕೂ ಹೆಚ್ಚಿದೆ. ಶಿಶುಗಳ ಸಾವು ಗಣನೀಯವಾಗಿ ಇಳಿಮುಖವಾಗಿದೆ. ನೀರಾವರಿ ಕೇವಲ 22 ಮಿಲಿಯನ್ ಹೆಕ್ಟೇರ್ ಇದ್ದಿದ್ದು ಈಗ 68 ಮಿಲಿಯನ್ ಹೆಕ್ಟರ್‌ಗೆ ಮುಟ್ಟಿದೆ. 4 ಲಕ್ಷ ಕಿಮೀ ಇದ್ದ ರಸ್ತೆಗಳು 54 ಲಕ್ಷ ಕಿಮೀವರೆಗೆ ಮಾಡಿದ್ದೇವೆ. ಇದು ಕಾಂಗ್ರೆಸ್‌ನ ಇತಿಹಾಸವೆಂದು ಅವರು ವಿವರಿಸಿದರು.

ವೇದಿಕೆಯಲ್ಲಿ ಮಾಜಿ ಮೇಯರ್ ಮಲ್ಲಮ್ಮ ವಳಿಕೇರಿ, ಎಚ್‌ಕೆಈ ಸೊಸೈಟಿ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ, ನೀಲಕಂಠರಾವ್ ಮೂಲಗೆ, ಮಾರುತಿ ಮಾಲೆ, ಸುಭಾಷ್ ಬಿಜಾಪುರ, ಚಿದಂಬರ್ ರಾವ್ ಪಾಟೀಲ್, ಶಿವಕುಮಾರ ಘಂಟಿ ಸೇರಿದಂತೆ ಮತ್ತಿತರಿದ್ದರು.

ನಾನು ಕೇಂದ್ರ ಸಚಿವನಾಗಿದ್ದಾಗ 12ಸಾವಿರ ಕೋಟಿ ರೂ.ಖರ್ಚು ಮಾಡಿ ದೇಶದ 8 ಕಡೆ ಇಎಸ್‌ಐ ಆಸ್ಪತ್ರೆ ಕಟ್ಟಿಸಿದ್ದೇನೆ. 4,000 ಕೋಟಿ ಖರ್ಚು ಮಾಡಿ ಸೋಲಾಪುರದಿಂದ ಗುಲ್ಬರ್ಗಾ, ರಾಯಚೂರು ಮೂಲಕ ಹಾದು ಹೋಗಿ ಬೆಂಗಳೂರು ತಲುಪುವ ರಾಷ್ಟ್ರೀಯ ಹೆದ್ದಾರಿ ಮಾಡುತ್ತಿದ್ದೇವೆ. ಪ್ರಧಾನಿ ಮೋದಿಯ ತವರು ಗುಜರಾತ್‌ನಲ್ಲಿ 600 ಕೋಟಿರೂ. ಖರ್ಚು ಮಾಡಿ ಅಂಕಲೇಶ್ವರ ಹಾಗೂ ಅಹ್ಮದಾಬಾದ್‌ನಲ್ಲಿ 300ಬೆಡ್‌ಗಳ ಆಸ್ಪತ್ರೆ ನಿರ್ಮಿಸಿದ್ದೇನೆ. ಇದೆಲ್ಲ ನಾನು ಮಾಡಿದ್ದು ಎಂದು ಹೆಮ್ಮೆಯಿಂದ ಹೇಳುತ್ತೇನೆ. ಖರ್ಗೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದವರು ಇದನ್ನು ಅರಿಯಲಿ.

-ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿ, ಕಲಬುರ್ಗಿ ಲೋಕಸಭಾ ಕ್ಷೇತ್ರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X