Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ಸಂಚಾರ ಮರು ಆರಂಭಕ್ಕೆ ಜೆಟ್...

ವಿಮಾನ ಸಂಚಾರ ಮರು ಆರಂಭಕ್ಕೆ ಜೆಟ್ ಏರ್‌ವೇಸ್‌ನಿಂದ ನವೀಕರಣ ಯೋಜನೆ ಕೇಳಿದ ಡಿಜಿಸಿಎ

ವಾರ್ತಾಭಾರತಿವಾರ್ತಾಭಾರತಿ18 April 2019 9:11 PM IST
share
ವಿಮಾನ ಸಂಚಾರ ಮರು ಆರಂಭಕ್ಕೆ ಜೆಟ್ ಏರ್‌ವೇಸ್‌ನಿಂದ ನವೀಕರಣ ಯೋಜನೆ ಕೇಳಿದ ಡಿಜಿಸಿಎ

ಹೊಸದಿಲ್ಲಿ, ಎ. 18: ಆರ್ಥಿಕ ಬಿಕ್ಕಟ್ಟಿನಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ವಿಮಾನಗಳ ಸಂಚಾರವನ್ನು ಮರು ಆರಂಭಿಸಲು ದೃಢ ಹಾಗೂ ವಿಶ್ವಾಸಾರ್ಹ ನವೀಕರಣ ಯೋಜನೆ ಸಲ್ಲಿಸಲು ಜೆಟ್ ಏರ್‌ವೇಸ್‌ಗೆ ತಿಳಿಸಲಾಗಿದೆ ಎಂದು ನಾಗರಿಕ ವಿಮಾನ ಯಾನದ ಮಹಾ ನಿರ್ದೇಶನಾಲಯ (ಡಿಜಿಸಿಎ) ಗುರುವಾರ ಹೇಳಿದೆ. ನಿಯಂತ್ರಕ ಚೌಕಟ್ಟಿನ ಒಳಗಡೆ ವಿಮಾನಗಳ ಕಾರ್ಯಾಚರಣೆ ನವೀಕರಣಗೊಳಿಸಲು ಡಿಜಿಸಿಎ ಜೆಟ್ ಏರ್‌ವೇಸ್‌ಗೆ ಸಾಧ್ಯವಾದಷ್ಟು ನೆರವಾಗಲಿದೆ ಎಂದು ಡಿಜಿಸಿಎ ಹೇಳಿಕೆ ತಿಳಿಸಿದೆ.

ಕನಿಷ್ಠ ವಿಮಾನಗಳ ಸಂಚಾರ ನಿರ್ವಹಿಸಲು ಮಧ್ಯಂತರ ನಿಧಿ ಪಡೆಯಲು ವಿಫಲವಾದ ಬಳಿಕ ಜೆಟ್ ಏರ್‌ವೇಸ್ ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಬುಧವಾರ ರಾತ್ರಿಯಿಂದ ಸ್ಥಗಿತಗೊಳಿಸಿತ್ತು. ಅನಂತರ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಮರು ಪಾವತಿ ಹಾಗೂ ರದ್ದತಿಗೆ ಸಂಬಂಧಿಸಿ ಈಗ ಅಸ್ತಿತ್ವದಲ್ಲಿರುವ ಎಲ್ಲ ನಿಯಮಗಳ ಖಾತರಿ ನೀಡಲು ಡಿಜಿಸಿಎ ಹಾಗೂ ಇತರ ನಿಯಂತ್ರಣ ಸಂಸ್ಥೆಗಳು ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಲಿದೆ. ಪರ್ಯಾಯ ಬುಕಿಂಗ್‌ಗಳನ್ನು ಕಟ್ಟುನಿಟ್ಟಿನಿಂದ ಅನುಸರಿಸಲಿದೆ ಎಂದು ನಾಗರಿಕ ವಿಮಾನ ಯಾನ ಸಚಿವಾಲಯ ಬುಧವಾರ ಸಂಜೆ ಟ್ವೀಟ್ ಮಾಡಿತ್ತು. ನಮ್ಮ ಅತಿ ಮುಖ್ಯ ಆದ್ಯತೆ ವಿಮಾನ ವ್ಯವಸ್ಥೆಯ ಸುರಕ್ಷೆ, ಸಮರ್ಥನೀಯತೆ ಹಾಗೂ ಅನುಕೂಲತೆ. ದರ ಸ್ಥಿರ ಹಾಗೂ ಸ್ವರ್ಧಾತ್ಮಕವಾಗಿರುವುದನ್ನು ಖಾತರಿ ನೀಡಲು ಸಾಮರ್ಥ್ಯವನ್ನು ತ್ವರಿತವಾಗಿ ವೃದ್ಧಿಸಲು ನಾವು ಏರ್‌ಲೈನ್ಸ್ ಹಾಗೂ ವಿಮಾನ ನಿಲ್ದಾಣಗಳಿಗೆ ನೆರವು ನೀಡುತ್ತಿದ್ದೇವೆ ಎಂದು ಡಿಜಿಸಿಎ ಇನ್ನೊಂದು ಟ್ವೀಟ್‌ನಲ್ಲಿ ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X