Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ಬಾರಿಯೂ ಜೈಲು ಹಕ್ಕಿಗಳಿಗಿಲ್ಲ ಮತದಾನದ...

ಈ ಬಾರಿಯೂ ಜೈಲು ಹಕ್ಕಿಗಳಿಗಿಲ್ಲ ಮತದಾನದ ಭಾಗ್ಯ !

ವಾರ್ತಾಭಾರತಿವಾರ್ತಾಭಾರತಿ18 April 2019 9:52 PM IST
share
ಈ ಬಾರಿಯೂ ಜೈಲು ಹಕ್ಕಿಗಳಿಗಿಲ್ಲ ಮತದಾನದ ಭಾಗ್ಯ !

ಬೆಂಗಳೂರು, ಎ.18: ಮತದಾನ ಅನ್ನೋದು ಪ್ರತಿಯೊಬ್ಬರ ಹಕ್ಕು. ಸಂವಿಧಾನದಲ್ಲೂ ಇದನ್ನೇ ಹೇಳಲಾಗಿದೆ. ಎಲ್ಲರೂ ತಮ್ಮ ಮತ ಚಲಾಯಿಸಬೇಕು ಎಂದು ಚುನಾವಣಾ ಆಯೋಗ ಕೂಡ ಘೋಷಣೆ ಮಾಡುತ್ತೆ. ಆದರೆ, ಜೈಲು ಹಕ್ಕಿಗಳಿಗೆ ಆ ಭಾಗ್ಯವೇ ಇಲ್ಲದಂತಾಗಿದೆ. 

ಬೆಂಗಳೂರು ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಮತದಾನದ ಭಾಗ್ಯ ಕಲ್ಪಿಸುವುದನ್ನ ಚುನಾವಣಾ ಆಯೋಗ ಮರೆತಿದೆ. ಈ ಕೈದಿಗಳಿಗೆ ಮತದಾನ ಮಾಡಿಸಲು ಹತ್ತಾರು ಷರತ್ತು, ನೂರೆಂಟು ಕಾಯ್ದೆ ಇದೆ. ಚುನಾವಣಾಧಿಕಾರಿಗಳು ನಮಗೆ ಇದರ ಬಗ್ಗೆ ಸರಿಯಾದ ಮಾಹಿತಿಯನ್ನೇ ನೀಡಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಜೈಲಾಧಿಕಾರಿಯೊಬ್ಬರು ಹೇಳಿದ್ದಾರೆ.

ಸಮಸ್ಯೆಗಳು ಏನು: ಕಾನೂನಿನಡಿಯಲ್ಲಿ ವಿಚಾರಣಾಧೀನ ಕೈದಿಗೆ ಮತದಾನ ಮಾಡುವ ಹಕ್ಕಿದೆ. ಆದರೆ, ಅವರಿಗೆ ಮತದಾನ ಮಾಡಿಸಬೇಕಾದರೆ ಬಹಳಷ್ಟು ನಿಯಮಗಳು ಇವೆ. ಅಂಚೆ ಮೂಲಕ ಮತದಾನ ಚಲಾಯಿಸಬಹುದು. ಅಂದರೆ ಕಲಬುರಗಿಯಲ್ಲಿ ಒಬ್ಬ ಆರೋಪಿ ಕೊಲೆ ಮಾಡಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ಮತದಾನ ಮಾಡಬೇಕಾದರೆ ಜೈಲಾಧಿಕಾರಿಗಳು ಅವನ ಮತದಾನ ಕ್ಷೇತ್ರ ಯಾವುದು, ಮತಗಟ್ಟೆ ಎಲ್ಲಿದೆ, ವೋಟರ್ ಐಡಿಯಲ್ಲಿ ಹೆಸರಿದೆಯಾ ಎಂಬುದನ್ನು ಕೈದಿ ಮನೆಯವರ ಜೊತೆ ಮಾತಾಡಿ ಸಂಪೂರ್ಣ ಮಾಹಿತಿ ಪಡೆಯಬೇಕು. ಇದು ಬಹಳಷ್ಟು ಸಮಯಾವಕಾಶ ತೆಗೆದುಕೊಳ್ಳುತ್ತದೆ. ಇದಕ್ಕೆ ಜೈಲಾಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲವಂತೆ.

ಇನ್ನು ಚುನಾವಣಾಧಿಕಾರಿಗಳಿಗೂ ಗೊಂದಲಗಳಿವೆ. ಕೇಂದ್ರ ಚುನಾವಣಾ ಆಯೋಗದ ಜೊತೆ ಮಾತುಕತೆ ನಡೆಸಿದ್ದೇವೆ. ಯಾವ ಹಂತದಲ್ಲಿ ಮಾಹಿತಿ ಕಲೆಹಾಕಬೇಕು. ಕೈದಿಗಳು ಮತದಾನ ಯಾವ ರೀತಿ ಮಾಡಬೇಕು ಅನ್ನುವ ಸಿದ್ಧತೆಯಲ್ಲಿ ಇದ್ದಾರೆ. ಪರಪ್ಪನ ಅಗ್ರಹಾರದಲ್ಲಿ 6 ಸಾವಿರ ಕೈದಿಗಳಿದ್ದಾರೆ. ವಿಚಾರಣಾಧೀನ ಕೈದಿಗೆ ಮತ ಹಾಕುವ ಹಕ್ಕಿದೆ. ದೊಡ್ಡವರಿಗೆ ಒಂದು ನ್ಯಾಯ, ಚಿಕ್ಕವರಿಗೆ ಒಂದು ನ್ಯಾಯ. ಕಾರಾಗೃಹದಲ್ಲಿರುವ ಅಧಿಕಾರಿಗಳು ಸೋಮಾರಿಗಳು. ಇದರ ಬಗ್ಗೆ ಚುನಾವಣಾಧಿಕಾರಿಗಳ ಜೊತೆ ಚರ್ಚೆ ಮಾಡಿಲ್ಲ. ಒಂದೇ ಕಡೆ ಸಾವಿರಕ್ಕೂ ಹೆಚ್ಚು ಮಂದಿ ಸಿಗುತ್ತಾರೆ. ಆದರೆ ಇವರು ಅದನ್ನ ಉಪಯೋಗಿಸುತ್ತಿಲ್ಲ ಎಂದು ಹೈಕೋರ್ಟ್ ಹಿರಿಯ ವಕೀಲ ಅಮೃತೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಚಾರಣಾಧೀನಾ ಕೈದಿಗಳಿಗೆ ಮತದಾನ ಮಾಡುವ ಹಕ್ಕಿದೆ. ಕಾನೂನು ಪುಸ್ತಕದಲ್ಲೆ ಇದು ನಮೂದಾಗಿದೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಪ್ರಚಾರ ಮಾಡುತ್ತಾರೆ. ಚುನಾವಣಾ ಆಯೋಗ ಕೂಡ ಕೆಲ ಕ್ರಮ ಕೈಗೊಳ್ಳುತ್ತೆ. ಬಂದೋಬಸ್ತು ಮಾಡುತ್ತಾರೆ. ವಿಪರ್ಯಾಸ ಅಂದರೆ ಕೈದಿಗಳ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ.

-ಅಮೃತೇಶ್, ಹೈಕೋರ್ಟ್ ಹಿರಿಯ ವಕೀಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X