Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ದಿನ ವಿಳಂಬವಾಗಿ ಇವಿಎಂ ಮರಳಿಸಿದ...

ಒಂದು ದಿನ ವಿಳಂಬವಾಗಿ ಇವಿಎಂ ಮರಳಿಸಿದ ಚುನಾವಣಾಧಿಕಾರಿ

ನಿದ್ರೆ ಮಾಡುತ್ತಿದ್ದೆ ಎಂಬ ಸಮಜಾಯಿಷಿ!

ವಾರ್ತಾಭಾರತಿವಾರ್ತಾಭಾರತಿ18 April 2019 10:44 PM IST
share
ಒಂದು ದಿನ ವಿಳಂಬವಾಗಿ ಇವಿಎಂ ಮರಳಿಸಿದ ಚುನಾವಣಾಧಿಕಾರಿ

ಅಮರಾವತಿ,ಎ.18: ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಎ.11ರಂದು ನಡೆದಿದ್ದ ಮತದಾನದಲ್ಲಿ ಬಳಕೆಯಾಗಿದ್ದ  ಇವಿಎಂ ಯಂತ್ರವನ್ನು ಚುನಾವಣಾಧಿಕಾರಿ ಒಂದು ದಿನ ವಿಳಂಬವಾಗಿ ಮರಳಿಸಿದ ಘಟನೆ ಬೆಳಕಿಗೆ ಬಂದಿದೆ. ಮತದಾನ ಮುಗಿದ ಬಳಿಕ ತಾನು ಮತ್ತು ತನ್ನ ತಂಡದ ಸದಸ್ಯರು ನಿದ್ರೆಯಲ್ಲಿ ಮುಳುಗಿದ್ದರಿಂದ ಇವಿಎಂ ಅನ್ನು ಮರಳಿಸಲು ವಿಳಂಬವಾಗಿದೆ ಎಂಬ ಸಮಜಾಯಿಷಿಯನ್ನು ಈ ಅಧಿಕಾರಿ ನೀಡಿದ್ದಾರೆ.

ಪೆನಮಲೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಮತದಾನದ ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದರಿಂದ ಮತದಾನಕ್ಕೆ ಮೊದಲು ಮೂರು ದಿನಗಳ ಕಾಲ ತನ್ನ ತಂಡವು ಸರಿಯಾಗಿ ನಿದ್ರಿಸಿರಲಿಲ್ಲ ಎಂದು ವಿವರಿಸಿದ್ದಾರೆ.

303 ಮತಗಟ್ಟೆಗಳನ್ನು ಹೊಂದಿದ್ದ ಈ ಕ್ಷೇತ್ರದಲ್ಲಿ ಕೆಲವೆಡೆ ಇವಿಎಮ್‌ಗಳಲ್ಲಿ ತಾಂತ್ರಿಕ ದೋಷಗಳು ಕಾಣಿಸಿಕೊಂಡಿದ್ದರಿಂದ ಮತದಾನವು ಎ.11ರಂದು ತಡರಾತ್ರಿಯವರೆಗೂ ನಡೆದಿತ್ತು. ಕನೂರು ಮತ್ತು ವಣುಕುರುವಿನ ತಲಾ ಒಂದು ಮತ್ತು ಯನಮಲಕುದುರಿನ ಎರಡು ಮತಗಟ್ಟೆಗಳು ಇವುಗಳಲ್ಲಿ ಸೇರಿದ್ದವು.

ನಿಗದಿತ ಪದ್ಧತಿಯಂತೆ ಇವಿಎಮ್‌ಗಳು ಅಂದೇ ರಾತ್ರಿ ಕೃಷ್ಣಾ ವಿವಿ ಕ್ಯಾಂಪಸ್‌ನಲ್ಲಿಯ ಭದ್ರತಾ ಕೊಠಡಿಯನ್ನು ಸೇರಬೇಕಿತ್ತು. ಆದರೆ ಈ ಇವಿಎಂ ಮಾತ್ರ ಎ.12ರಂದು ತಡಸಂಜೆ ಅಲ್ಲಿಗೆ ತಲುಪಿತ್ತು. ಇದು ಸ್ಥಳೀಯ ವಿಧಾನಸಭಾ ಮತ್ತು ಲೋಕಸಭಾ ವೀಕ್ಷಕರಿಗೆ ಆಘಾತವನ್ನುಂಟು ಮಾಡಿತ್ತು. ಆಯಾಸದಿಂದ ತಾವು ಗಾಢನಿದ್ರೆಯಲ್ಲಿದ್ದೆವು ಎಂದು ಚುನಾವಣಾಧಿಕಾರಿ ವಿವರಿಸಿದ್ದ. ಅಧಿಕಾರಿಗಳು ನಂತರ ಇವಿಎಂ ಅನ್ನು ಸ್ವೀಕರಿಸಿ ಅದನ್ನು ಭದ್ರತಾ ಕೊಠಡಿಯಲ್ಲಿರಿಸಿದ್ದರು.

ಆಂಧ್ರಪ್ರದೇಶದ  ಮುಖ್ಯ ಚುನಾವಣಾಧಿಕಾರಿ ಗೋಪಾಲಕೃಷ್ಣ  ದ್ವಿವೇದಿ ಅವರು ವಿಳಂಬದ ಕುರಿತು ವರದಿಯನ್ನು ಸಲ್ಲಿಸುವಂತೆ ಆದೇಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X