Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುದುರೆಗುಂಡಿ: ಎ.19ರಿಂದ ಉರೂಸ್...

ಕುದುರೆಗುಂಡಿ: ಎ.19ರಿಂದ ಉರೂಸ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 April 2019 11:17 PM IST
share

ಕೊಪ್ಪ, ಎ. 18: ಸ್ಥಳೀಯ ಬದ್ರಿಯಾ ಜುಮಾ ಮಸೀದಿಯ ಹಝ್ರತ್ ಸೈಯದ್ ಸಾದಾತ್ ಶರೀಫುಲ್ ಅವುಲಿಯಾ ಕುದುರೆಗುಂಡಿ ಅವರ ದರ್ಗಾ ಶರೀಫ್ 89ನೇ ವಾರ್ಷಿಕ ಉರೂಸ್ ಕಾರ್ಯಕ್ರಮವನ್ನು ಎ.19ರಿಂದ 21ರವರೆಗೆ ಆಯೋಜಿಸಲಾಗಿದೆ ಎಂದು ಮಸೀದಿಯ ಅಧ್ಯಕ್ಷ ಮೂಸಬ್ಬ ಬೆಮ್ಮನೆ ಹೇಳಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎ.20ರಂದು ಕೀನ್ಯದ ಸೈಯದ್ ಅಲವಿ ನೇತೃತ್ವದಲ್ಲಿ ಕುತುಬಿಯ್ಯತ್ ದುಆ ಪ್ರಾರ್ಥನೆ ನಡೆಯಲಿದ್ದು, ಎ.21ರಂದು ಬೆಳಗ್ಗೆ 10ಕ್ಕೆ ಮಸೀದಿಯ ಗೌರವಾಧ್ಯಕ್ಷ ಅಬೂಬಕರ್ ಉರೂಸ್ ಉದ್ಘಾಟಿಸಲಿದ್ದಾರೆ. ಮಸೀದಿಯ ಖತೀಬ್ ಇಬ್ರಾಹೀಂ ಮದನಿ ದುಆ ನೆರವೇರಿಸಲಿದ್ದು, ಪುತ್ತೂರಿನ ಹೊಸಮಜಲಿನ ಅಕ್ತರ್ ಇಬ್ರಾಹೀಂ ಮುಸ್ಲಿಯಾರ್ ನೇತೃತ್ವದಲ್ಲಿ ಸಂದಲ್ ಮೆರವಣಿಗೆ, ಮತ ಪ್ರವಚನ ಮತ್ತು ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನವನ್ನು ಖತೀಬ್ ಇಬ್ರಾಹೀಂ ಮದನಿ ಉದ್ಘಾಟಿಸಲಿದ್ದು, ಮಸೀದಿಯ ಅಧ್ಯಕ್ಷ ಮೂಸಬ್ಬ ಬೆಮ್ಮನೆ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಚಿಕ್ಕಮಗಳೂರಿನ ಅಲ್ -ಹಾಜಾಲಿಯಾ ಎಜುಕೇಶನ್ ಸೆಂಟರ್‌ನ ಚೇರ್‌ಮ್ಯಾನ್ ಎ.ಪಿ.ಸ್. ಹುಸೈನ್ ಅಹದಲ್ ತಂಙಳ್, ಉಪನ್ಯಾಸಕ ಅರವಿಂದ ಸೋಮಯಾಜಿ, ನರಸಿಂಹರಾಜಪುರದ ವಿಕಾರ್ ಸೈಂಟ್ ಮೇರೀಸ್ ಜೀವನಜ್ಯೋತಿ ಚರ್ಚ್‌ನ ಧರ್ಮಗುರು ಫಾದರ್ ಮೇತಿಜೋನ್ ಉಪನ್ಯಾಸ ನೀಡಲಿದ್ದಾರೆ. ಪುತ್ತೂರಿನ ಅನೀಸ್ ಕೌಸರಿ ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಮತಪ್ರಸಂಗ ಮಾಡಲಿದ್ದಾರೆ. ಮಾಗುಂಡಿಯ ತ್ವೈಬಾ ಬುರ್ದಾ ಮಜ್ಲಿಸ್ ತಂಡದಿಂದ ಸುಮಧುರ ಬುರ್ದಾ ಮಜ್ಲೀಸ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಮಸೀದಿಯ ಸಮಿತಿ ಪದಾಧಿಕಾರಿ ಬಿ.ಮುಹಮ್ಮದ್, ಹುಸೈನ್, ಮುಹಮ್ಮದ್ ಹನೀಫ್, ಬದ್ರುದ್ದೀನ್, ಶಮೀಮ್, ಯು.ನವಾಝ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X