Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇತನ ಬಾಕಿ ಪಾವತಿ: ರಾಷ್ಟ್ರಪತಿಗಳ...

ವೇತನ ಬಾಕಿ ಪಾವತಿ: ರಾಷ್ಟ್ರಪತಿಗಳ ಹಸ್ತಕ್ಷೇಪ ಕೋರಿದ ಜೆಟ್ ಏರ್‌ವೇಸ್ ಸಿಬ್ಬಂದಿ

ವಾರ್ತಾಭಾರತಿವಾರ್ತಾಭಾರತಿ20 April 2019 9:12 PM IST
share
ವೇತನ ಬಾಕಿ ಪಾವತಿ: ರಾಷ್ಟ್ರಪತಿಗಳ ಹಸ್ತಕ್ಷೇಪ ಕೋರಿದ ಜೆಟ್ ಏರ್‌ವೇಸ್ ಸಿಬ್ಬಂದಿ

ಹೊಸದಿಲ್ಲಿ,ಎ.20: ತನ್ನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಜೆಟ್ ಏರ್‌ವೇಸ್‌ನಿಂದ ತಮ್ಮ ವೇತನ ಬಾಕಿ ಪಾವತಿ ಮತ್ತು ಸಂಸ್ಥೆಗೆ ತುರ್ತು ಆರ್ಥಿಕ ನೆರವು ಒದಗಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಪ್ರವೇಶವನ್ನು ಕೋರಿ ಜೆಟ್‌ನ  ಉದ್ಯೋಗಿಗಳು ಅವರಿಗೆ ಪತ್ರಗಳನ್ನು ಬರೆದಿದ್ದಾರೆ.

ತೀವ್ರ ಹಣಕಾಸು ಮುಗ್ಗಟ್ಟನ್ನು ಎದುರಿಸುತ್ತಿರುವ ಜೆಟ್ ಏರ್‌ವೇಸ್ ಸುಮಾರು 23,000 ಉದ್ಯೋಗಿಗಳನ್ನು ಹೊಂದಿದ್ದು,ಪೈಲಟ್‌ಗಳು ಸೇರಿದಂತೆ ಸಿಬ್ಬಂದಿಗಳ ವೇತನ ಪಾವತಿಯನ್ನು ವಿಳಂಬಿಸುತ್ತಿದೆ.

ಸಂಸ್ಥೆಯ ಭವಿಷ್ಯದ ಕುರಿತು ಅನಿಶ್ಚಿತತೆಯ ನಡುವೆಯೇ ಎರಡು ನೌಕರರ ಒಕ್ಕೂಟಗಳಾದ ಸೊಸೈಟಿ ಫಾರ್ ವೆಲ್ಫೇರ್ ಆಫ್ ಇಂಡಿಯನ್ ಪೈಲಟ್ಸ್ ಮತ್ತು ಜೆಟ್ ಏರ್‌ಕ್ರಾಫ್ಟ್ ಮೆಂಟೇನನ್ಸ್ ಇಂಜಿನಿಯರ್ಸ್ ವೆಲ್ಫೇರ್ ಅಸೋಸಿಯೇಷನ್ ರಾಷ್ಟ್ರಪತಿ ಮತ್ತು ಪ್ರಧಾನಿಗಳಿಗೆ ಒಂದೇ ಧಾಟಿಯಲ್ಲಿ ಪ್ರತ್ಯೇಕ ಪತ್ರಗಳನ್ನು ಬರೆದಿವೆ.

ನೌಕರರ ಒಂದು ವರ್ಗಕ್ಕೆ ಕಳೆದ ಏಳು ತಿಂಗಳುಗಳಿಂದಲೂ ಸಕಾಲಕ್ಕೆ ವೇತನ ಪಾವತಿಯಾಗಿಲ್ಲ ಮತ್ತು ಕಳೆದ ತಿಂಗಳು ಈ ಹತಾಶ ಸ್ಥಿತಿಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಗಮನಕ್ಕೂ ತರಲಾಗಿತ್ತು ಎಂದು ಈ ಯೂನಿಯನ್‌ಗಳು ಪತ್ರಗಳಲ್ಲಿ ಬೆಟ್ಟು ಮಾಡಿವೆ.

ಜೆಟ್ ಏರ್‌ವೇಸ್‌ನ ಆಡಳಿತವು ವೇತನ ಬಾಕಿ ಪಾವತಿಗೆ ತಾನು ನಿಗದಿ ಪಡಿಸಿದ್ದ ಗಡುವಿನಿಂದ ಹಿಂದೆ ಸರಿದಿದೆ. ಪೈಲಟ್‌ಗಳು ಮತ್ತು ಇಂಜಿನಿಯರ್‌ಗಳಿಗೆ ಮೂರು ತಿಂಗಳ ವೇತನ ಹಾಗೂ ಇತರ ಎಲ್ಲ ಸಿಬ್ಬಂದಿಗಳಿಗೆ ಒಂದು ತಿಂಗಳ ವೇತನ ಬಾಕಿಯಾಗಿದೆ ಎಂದಿರುವ ಅವು,ಜೆಟ್ ಏರ್‌ವೇಸ್ ಸ್ಥಗಿತಗೊಂಡಿರುವದರಿಂದ ಸಂಸ್ಥೆಯ 23,000 ಉದ್ಯೋಗಗಳ ಜೊತೆಗೆ,ನಮ್ಮೊಂದಿಗೆ ಗುರುತಿಸಿಕೊಂಡವರು,ವಿಮಾನ ನಿಲ್ದಾಣಗಳಲ್ಲಿಯ ವ್ಯಾಪಾರಿಗಳು,ಪ್ರಯಾಣಿಕರು ಸೇರಿದಂತೆ ಹಲವಾರು ಜನರು  ಬವಣೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿವೆ.

ವಿಮಾನ ಪ್ರಯಾಣ ದರಗಳು ಗಗನಕ್ಕೇರುತ್ತಿರುವ ಬಗ್ಗೆಯೂ ಅವು ಕಳವಳ ವ್ಯಕ್ತಪಡಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X