Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಚರ್ಚ್‌ಗಳಲ್ಲಿ ಈಸ್ಟರ್ ಜಾಗರಣೆ

ಮಂಗಳೂರು: ಚರ್ಚ್‌ಗಳಲ್ಲಿ ಈಸ್ಟರ್ ಜಾಗರಣೆ

ವಾರ್ತಾಭಾರತಿವಾರ್ತಾಭಾರತಿ20 April 2019 10:45 PM IST
share
ಮಂಗಳೂರು: ಚರ್ಚ್‌ಗಳಲ್ಲಿ ಈಸ್ಟರ್ ಜಾಗರಣೆ

ಮಂಗಳೂರು, ಎ. 20: ಏಸು ಕ್ರಿಸ್ತರ ಪುನರುತ್ಥಾನದ ಹಬ್ಬ ಈಸ್ಟರ್‌ನ್ನು ಕ್ರೈಸ್ತರು ರವಿವಾರ (ಎ.21) ಆಚರಿಸಲಿದ್ದು, ಅದರ ಪೂರ್ವಭಾವಿಯಾಗಿ ಶನಿವಾರ ರಾತ್ರಿ ನಗರದ ಚರ್ಚ್‌ಗಳಲ್ಲಿ ಈಸ್ಟರ್ ಜಾಗರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ವಿಶೇಷ ಪ್ರಾರ್ಥನೆ ಮತ್ತು ಸಂಭ್ರಮದ ಬಲಿಪೂಜೆ ನೆರವೇರಿಸಲಾಯಿತು.

ಮಂಗಳೂರಿನ ರೊಜಾರಿಯೊ ಕೆಥೆಡ್ರಲ್‌ನಲ್ಲಿ ಬಿಷಪ್ ರೆ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಹೊಸ ಅಗ್ನಿಯನ್ನು ಆಶೀರ್ವಚನ ಮಾಡಿ ಈಸ್ಟರ್ ಮೊಂಬತ್ತಿಯನ್ನು ಉರಿಸಿದರು. ಕೆಥಡ್ರಲ್‌ನ ರೆಕ್ಟರ್ ಫಾ. ಜೆ.ಬಿ. ಕ್ರಾಸ್ತಾ ಮತ್ತಿತರ ಗುರುಗಳು ಉಪಸ್ಥಿತರಿದ್ದರು.

ಭಾಗವಹಿಸಿದ್ದ ಕ್ರೈಸ್ತ ವಿಶ್ವಾಸಿಗಳೆಲ್ಲರೂ ಈಸ್ಟರ್ ಮೊಂಬತ್ತಿಯ ಅಗ್ನಿಯಿಂದ ಮೇಣದ ಬತ್ತಿ ಉರಿಸಿ ಮೆರವಣಿಗೆಯಲ್ಲಿ ಕೆಥೆಡ್ರಲ್‌ನ ಒಳ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಬಲಿಪೂಜೆಯಲ್ಲಿ ಪಾಲ್ಗೊಂಡರು. ಬಲಿಪೂಜೆಯ ಸಂದರ್ಭ ಬಿಷಪ್ ರೆ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಈಸ್ಟರ್ ಆಚರಣೆಯ ಮಹತ್ವ ವನ್ನು ವಿವರಿಸಿ ಹಬ್ಬದ ಸಂದೇಶ ನೀಡಿದರು.

ಧರ್ಮಪ್ರಾಂತದ ಎಲ್ಲಾ ಚರ್ಚ್‌ಗಳಲ್ಲಿ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಶನಿವಾರ ರಾತ್ರಿ ಈಸ್ಟರ್ ಜಾಗರಣೆ ಕಾರ್ಯಕ್ರಮಗಳು ಜರುಗಿದ್ದು, ಆಯಾ ಚರ್ಚ್ ಧರ್ಮಗುರುಗಳು ನೇತೃತ್ವ ವಹಿಸಿದ್ದರು. ಬಲಿ ಪೂಜೆಯ ಬಳಿಕ ಕ್ರೈಸ್ತರು ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಸಂವಿಧಾನದ ಕೊಂಕಣಿ ಭಾಷಾಂತರ ಕೃತಿ ಬಿಡುಗಡೆ

ರೊಜಾರಿಯೊ ಕೆಥಡ್ರಲ್‌ನಲ್ಲಿ ಈಸ್ಟರ್ ಬಲಿಪೂಜೆಯ ಬಳಿಕ ಭಾರತದ ಸಂವಿಧಾನದ ಕೊಂಕಣಿ ಭಾಷಾಂತರ ಕೃತಿಯನ್ನು ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಬಿಡುಗಡೆಗೊಳಿಸಿದರು. ಸಂವಿಧಾನವನ್ನು ಕೊಂಕಣಿಗೆ ಭಾಷಾಂತರಿಸಿದ ಪುತ್ತೂರು ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಸ್ಟೀನ್ ಕ್ವಾಡ್ರಸ್ ಪೆರ್ಮುದೆ ಮತ್ತವರ ಪತ್ನಿ ಗ್ಲ್ಯಾಡಿಸ್ ಕ್ವಾಡ್ರಸ್, ಕೃತಿಯನ್ನು ಪ್ರಕಟಿಸಿದ ಮಂಗಳೂರು ಧರ್ಮ ಪ್ರಾಂತದ ಶ್ರೀಸಾಮಾನ್ಯರ ಆಯೋಗದ ನಿರ್ದೇಶಕ ಫಾ. ಜೆ .ಬಿ. ಕ್ರಾಸ್ತಾ, ಸದಸ್ಯ ಸುಶಿಲ್ ನೊರೋನ್ಹಾ ಮುಂತಾದವರು ಉಪಸ್ಥಿತರಿದ್ದರು.

ಈ ಗ್ರಂಥವು ಭಾರತದ ಪ್ರಜೆಗಳಾಗಿ ನಾವು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ಮತ್ತು ನಮಗಿರುವ ಹಕ್ಕುಗಳನ್ನು ತಿಳಿದುಕೊಳ್ಳಲು ಜನ ಸಾಮಾನ್ಯರಿಗೆ ನೆರವಾಗಲಿದೆ. ಅಜ್ಞಾನದಿಂದ ಜ್ಞಾನದ ಕಡೆಗೆ, ಕತ್ತಲೆಯಿಂದ ಬೆಳಕಿನ ಕಡೆಗೆ ಸಾಗಿ ಸನ್ಮಾರ್ಗದಲ್ಲಿ ನಡೆಯಲು ಇದರಿಂದ ಪ್ರಯೋಜನ ಆಗಲಿ ಎಂದು ಬಿಷಪ್ ಪೀಟರ್ ಪಾವ್ಲ್ ಸಲ್ದಾನ್ಹಾ ಹಾರೈಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X