Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೇಯಸ್, ಸ್ಮಿತ್‌ ...

ಶ್ರೇಯಸ್, ಸ್ಮಿತ್‌ ಮಿಂಚು:ರಾಜಸ್ಥಾನಕ್ಕೆ ಗೆಲುವು

ಮುಂಬೈ ತಂಡಕ್ಕೆ 5 ವಿಕೆಟ್‌ಗಳ ಸೋಲು

ವಾರ್ತಾಭಾರತಿವಾರ್ತಾಭಾರತಿ20 April 2019 11:36 PM IST
share
ಶ್ರೇಯಸ್, ಸ್ಮಿತ್‌  ಮಿಂಚು:ರಾಜಸ್ಥಾನಕ್ಕೆ ಗೆಲುವು

ಜೈಪುರ, ಎ.20: ಶ್ರೇಯಸ್ ಗೋಪಾಲ್ ಪಡೆದ ಎರಡು ವಿಕೆಟ್ ಹಾಗೂ ಸ್ಟೀವನ್ ಸ್ಮಿತ್‌ರ ಅರ್ಧಶತಕದ ಬಲದಿಂದ ರಾಜಸ್ಥಾನ ರಾಯಲ್ಸ್ ತಂಡ ಶನಿವಾರ ಇಲ್ಲಿ ಮುಂಬೈಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 5 ವಿಕೆಟ್‌ಗಳ ಜಯಭೇರಿ ಬಾರಿಸಿದೆ.

ಮುಂಬೈ ನೀಡಿದ 162 ರನ್ ಸಾಧಾರಣ ಗುರಿ ಬೆನ್ನಟ್ಟಿದ ಸ್ಮಿತ್ ನಾಯಕತ್ವದ ರಾಜಸ್ಥಾನ ಪಡೆ 19.1 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ರಾಜಸ್ಥಾನ ಪರ ಬ್ಯಾಟಿಂಗ್ ಆರಂಭಿಸಿದ ಅಜಿಂಕ್ಯ ರಹಾನೆ (12, 12 ಎಸೆತ, 2 ಬೌಂಡರಿ) ಹಾಗೂ ಸಂಜು ಸ್ಯಾಮ್ಸನ್ (35, 19 ಎಸೆತ, 6 ಬೌಂಡರಿ, 1 ಸಿಕ್ಸರ್) ಮೊದಲ ವಿಕೆಟ್ಜೊತೆಯಾಟದಲ್ಲಿ 39 ರನ್ ಸೇರಿಸಿದರು. ಈ ವೇಳೆ ರಹಾನೆ ಅವರು ರಾಹುಲ್ ಚಹಾರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಜೊತೆಗೂಡಿದ ಸ್ಯಾಮ್ಸನ್ ಹಾಗೂ ನಾಯಕಸ್ಮಿತ್ (ಅಜೇಯ 59, 48 ಎಸೆತ, 5 ಬೌಂಡರಿ, 1 ಸಿಕ್ಸರ್) ಮುಂಬೈ ಬೌಲರ್‌ಗಳನ್ನು ದಂಡಿಸತೊಡಗಿದರು. ಈ ಹಂತದಲ್ಲಿ ಸ್ಯಾಮ್ಸನ್ ವಿಕೆಟ್ ಕೈಚೆಲ್ಲಿದರು.

ಆ ಬಳಿಕ ಬಂದ ಬೆನ್ ಸ್ಟೋಕ್ಸ್ ಸೊನ್ನೆ ಸುತ್ತಿದರು. ರಿಯಾನ್ ಪರಾಗ್ (43, 29 ಎಸೆತ, 5 ಬೌಂಡರಿ, 1 ಸಿಕ್ಸರ್ ) ಹಾಗೂ ಸ್ಮಿತ್ ತಮ್ಮ ತಂಡದ ಗೆಲುವಿಗೆ ಬಲ ತುಂಬಿದರು. 4ನೇ ವಿಕೆಟ್ ಆಗಿ ಪರಾಗ್ ರನೌಟ್ ಆದಾಗ ರಾಜಸ್ಥಾನದ ಮೊತ್ತ 147. ಅಶ್ಟನ್ ಟರ್ನರ್(0) ವಿಫಲರಾದರು. ಅಂತಿಮವಾಗಿ ಸ್ಟುವರ್ಟ್ ಬಿನ್ನಿ (ಅಜೇಯ 7) ಹಾಗೂ ಸ್ಮಿತ್ತಂಡದ ಗೆಲುವನ್ನು ಖಚಿತಪಡಿಸಿದರು.

ಮುಂಬೈ ಪರ ರಾಹುಲ್ ಚಹಾರ್ (29ಕ್ಕೆ 3) ಬೌಲಿಂಗ್‌ನಲ್ಲಿ ಮತ್ತೊಮ್ಮೆ ಮಿಂಚಿದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ಕ್ವಿಂಟನ್ ಡಿ ಕಾಕ್‌ರ ಜವಾಬ್ದಾರಿಯುತ ಅರ್ಧಶತಕದ (65, 47 ಎಸೆತ, 6 ಬೌಂಡರಿ, 2 ಸಿಕ್ಸರ್)ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 161 ರನ್ ಗಳಿಸಿತ್ತು. ಸೂರ್ಯಕುಮಾರ್ ಯಾದವ್ (34, 33 ಎಸೆತ, 1 ಬೌಂಡರಿ, 1 ಸಿಕ್ಸರ್), ಹಾರ್ದಿಕ್ಪಾಂಡ್ಯ (23, 15 ಎಸೆತ, 2 ಬೌಂಡರಿ, 1 ಸಿಕ್ಸರ್) ತಂಡದ ಪರ ಉತ್ತಮ ಮೊತ್ತ ಗಳಿಸಿದರು.

ನಾಯಕ ರೋಹಿತ್ ಶರ್ಮಾ (5), ಕೀರನ್ ಪೊಲಾರ್ಡ್ (10) ವಿಫಲರಾದರು. ಬೆನ್ ಕಟಿಂಗ್ (ಅಜೇಯ 13, 9 ಎಸೆತ, 1 ಬೌಂಡರಿ, 1 ಸಿಕ್ಸರ್) ಕೊನೆಯಲ್ಲಿ ಸ್ವಲ್ಪ ಮಿಂಚಿದರು.

ರಾಜಸ್ಥಾನ ಪರ ಶ್ರೇಯಸ್ (21ಕ್ಕೆ 2), ಸ್ಟುವರ್ಟ್ ಬಿನ್ನಿ (19ಕ್ಕೆ 1) ಹಾಗೂ ಜೋಫ್ರಾ ಅರ್ಚರ್ (22ಕ್ಕೆ 1) ಮಿಂಚಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X