Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಜಸ್ಥಾನ ನಾಯಕನಾಗಿ ರಹಾನೆ ಬದಲಿಗೆ...

ರಾಜಸ್ಥಾನ ನಾಯಕನಾಗಿ ರಹಾನೆ ಬದಲಿಗೆ ಸ್ಟೀವನ್ ಸ್ಮಿತ್

ವಾರ್ತಾಭಾರತಿವಾರ್ತಾಭಾರತಿ20 April 2019 11:37 PM IST
share
ರಾಜಸ್ಥಾನ ನಾಯಕನಾಗಿ ರಹಾನೆ ಬದಲಿಗೆ ಸ್ಟೀವನ್ ಸ್ಮಿತ್

ಜೈಪುರ, ಎ.20: ಆಸ್ಟ್ರೇಲಿಯದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಶನಿವಾರ ಅಜಿಂಕ್ಯ ರಹಾನೆ ಬದಲಿಗೆ ರಾಜಸ್ಥಾನ ರಾಯಲ್ಸ್ ತಂಡದ ನಾಯಕನಾಗಿ ನೇಮಕಗೊಂಡಿದ್ದಾರೆ.

ಈ ತನಕ ಐಪಿಎಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ರಾಜಸ್ಥಾನ ತಂಡ ಸ್ಮಿತ್ ನಾಯಕತ್ವದಲ್ಲಿ ಉಳಿದಿರುವ ಲೀಗ್ ಪಂದ್ಯಗಳಲ್ಲಿ ಚೇತರಿಕೆಯ ಪ್ರದರ್ಶನದನಿರೀಕ್ಷೆಯಲ್ಲಿದೆ.

ಕಳೆದ ವರ್ಷ ಚೆಂಡು ವಿರೂಪ ಪ್ರಕರಣದಲ್ಲಿ ಭಾಗಿಯಾಗಿ ಒಂದು ವರ್ಷ ಕಾಲ ನಿಷೇಧಕ್ಕೆ ಗುರಿಯಾಗಿದ್ದ ಸ್ಮಿತ್ ಕೈಗೆ ಮತ್ತೊಮ್ಮೆ ರಾಜಸ್ಥಾನ ತಂಡದ ನಾಯಕತ್ವದಜವಾಬ್ದಾರಿ ನೀಡಲಾಗಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನದ ಪಂದ್ಯಕ್ಕಿಂತ ಮೊದಲು ಈ ಘೋಷಣೆ ಮಾಡಲಾಗಿದೆ. ರಾಜಸ್ಥಾನ ತಂಡ ಟೂರ್ನಿಯಲ್ಲಿ ಈ ತನಕ ಆಡಿರುವ 8 ಪಂದ್ಯಗಳ ಪೈಕಿಆರರಲ್ಲಿ ಸೋಲುಂಡಿದೆ. ಪ್ಲೇ-ಆಫ್‌ಗೆ ತೇರ್ಗಡೆಯಾಗುವ ತನ್ನ ಅವಕಾಶವನ್ನು ಜೀವಂತವಾಗಿಟ್ಟುಕೊಳ್ಳಲು ಉಳಿದ 6 ಪಂದ್ಯಗಳ ಪೈಕಿ ಕನಿಷ್ಠ 5 ಪಂದ್ಯಗಳಲ್ಲಿ ಜಯಸಾಧಿಸಲೇಬೇಕಾಗಿದೆ.

ಸ್ಮಿತ್‌ರನ್ನು 2018ರ ಆವೃತ್ತಿಯ ಐಪಿಎಲ್ ಆರಂಭವಾಗುವ ಮೊದಲೇ ರಾಜಸ್ಥಾನದ ನಾಯಕನ್ನಾಗಿ ನೇಮಿಸಲಾಗಿತ್ತು. ಆದರೆ, ಚೆಂಡು ವಿರೂಪ ಪ್ರಕರಣದಲ್ಲಿ ಸ್ಮಿತ್ ಸಿಕ್ಕಿಬಿದ್ದಕಾರಣ ನಾಯಕತ್ವವನ್ನು ಕಳೆದುಕೊಳ್ಳಬೇಕಾಯಿತು. ಆಗ ರಹಾನೆಗೆ ನಾಯಕತ್ವವಹಿಸಲಾಗಿತ್ತು.

‘‘ಸ್ಮಿತ್ ಯಾವಾಗಲೂ ರಾಜಸ್ಥಾನ ತಂಡದ ನಾಯಕತ್ವದ ತಂಡದಲ್ಲಿರುತ್ತಿದ್ದರು. ರಹಾನೆ ತಂಡದ ಮುಖ್ಯ ಧ್ವನಿಯಾಗಿ ಮುಂದುವರಿಯಲಿದ್ದಾರೆ. ಉತ್ತಮ ಫಲಿತಾಂಶದೊಂದಿಗೆಅಂಕಪಟ್ಟಿಯಲ್ಲಿ ಭಡ್ತಿ ಪಡೆಯುವ ಉದ್ದೇಶದಿಂದ ಈ ಬದಲಾವಣೆ ಮಾಡಲಾಗಿದೆ’’ ಎಂದು ರಾಜಸ್ಥಾನ ತಂಡ ತಿಳಿಸಿದೆ. ಸ್ಮಿತ್ ಮೇ 1ರ ತನಕ ಐಪಿಎಲ್‌ಗೆ ಲಭ್ಯವಿರುತ್ತಾರೆ. ಆವೇಳೆಗೆ ರಾಜಸ್ಥಾನ ತನ್ನ ಹೆಚ್ಚಿನ ಲೀಗ್ ಪಂದ್ಯಗಳನ್ನು ಆಡಲಿದೆ. ಸ್ಟಾರ್ ಆಟಗಾರರಾದ ಬೆನ್ ಸ್ಟೋಕ್ಸ್ ಹಾಗೂ ಜೋಸ್ ಬಟ್ಲರ್ ಮುಂದಿನ ವಾರ ಇಂಗ್ಲೆಂಡ್‌ನ ವಿಶ್ವಕಪ್ಶಿಬಿರವನ್ನು ಸೇರಿಕೊಳ್ಳಲಿದ್ದಾರೆ. ಸ್ಮಿತ್ ಈ ವರ್ಷ ಆಡಿರುವ 7 ಪಂದ್ಯಗಳಲ್ಲಿ ಒಟ್ಟು 186 ರನ್ ಗಳಿಸಿದ್ದಾರೆ. 73 ಗರಿಷ್ಠ ಸ್ಕೋರಾಗಿದೆ. ಮತ್ತೊಂದೆಡೆ, ರಹಾನೆ 25.12ರಸರಾಸರಿಯಲ್ಲಿ 201 ರನ್ ಗಳಿಸಿದ್ದು, 70 ಗರಿಷ್ಠ ಸ್ಕೋರಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X