Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊಂಟೆ ಕಾರ್ಲೊ ಟೆನಿಸ್ ಟೂರ್ನಿ:...

ಮೊಂಟೆ ಕಾರ್ಲೊ ಟೆನಿಸ್ ಟೂರ್ನಿ: ಪೆಲ್ಲಾಗೆ ಸೋಲುಣಿಸಿ ನಡಾಲ್ ಸೆಮಿಗೆ

ವಾರ್ತಾಭಾರತಿವಾರ್ತಾಭಾರತಿ20 April 2019 11:41 PM IST
share
ಮೊಂಟೆ ಕಾರ್ಲೊ ಟೆನಿಸ್ ಟೂರ್ನಿ: ಪೆಲ್ಲಾಗೆ ಸೋಲುಣಿಸಿ ನಡಾಲ್ ಸೆಮಿಗೆ

ಮೊಂಟೆ ಕಾರ್ಲೊ (ಮೊನಾಕೊ), ಎ.20: ಹಾಲಿ ಚಾಂಪಿಯನ್, ದ್ವಿತೀಯ ಶ್ರೇಯಾಂಕದ ರಫೆಲ್ ನಡಾಲ್ ಶ್ರೇಯಾಂಕರಹಿತ ಆಟಗಾರ ಗೈಡೊ ಪೆಲ್ಲಾಗೆ ಸೋಲುಣಿಸಿಮೊಂಟೆ ಕಾರ್ಲೊ ಟೆನಿಸ್ ಟೂರ್ನಿಯ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಆರಂಭದಲ್ಲಿ 1-4 ಗೋಲುಗಳ ಹಿನ್ನಡೆಯಲ್ಲಿದ್ದರೂ ಚೇತರಿಸಿಕೊಂಡು ಮುನ್ನುಗ್ಗಿದ ಸ್ಪೇನ್‌ನ ದೈತ್ಯಆಟಗಾರ ನಡಾಲ್ 7-6 (1), 6-3 ಸೆಟ್‌ಗಳಿಂದ ಜಯ ಸಾಧಿಸಿ ಟೂರ್ನಿಯ 12ನೇ ಪ್ರಶಸ್ತಿಯತ್ತ ದಾಪುಗಾಲಿಟ್ಟರು.

ಕಳೆದ ವರ್ಷ ಒಂದು ಸೆಟ್‌ನಲ್ಲಿ ನಾಲ್ಕಕ್ಕಿಂತ ಹೆಚ್ಚು ಗೇಮ್‌ಗಳನ್ನು ಎದುರಾಳಿಗೆ ಬಿಟ್ಟುಕೊಡದಂತೆ ಆಡಿದ್ದರು ನಡಾಲ್. ಆದರೆ ಈ ಪಂದ್ಯದ ಆರಂಭದಲ್ಲಿ ಎದುರಾಳಿಅರ್ಜೆಂಟೀನದ ಪೆಲ್ಲಾ ಡಬಲ್ ಫಾಲ್ಟ್ ಎಸಗುವ ಮುನ್ನ 5-1ರಿಂದ ಮುನ್ನಡೆ ಸಾಧಿಸಿದ್ದರು. ಮುಂದಿನ 4 ಗೇಮ್‌ಗಳನ್ನು ಗೆದ್ದುಕೊಂಡ ನಡಾಲ್ 5-5 ರ ಸಮಬಲ ಸಾಧಿಸಿದರು.ಈ ವೇಳೆ ನಡಾಲ್ ಸರ್ವ್ ಕಳೆದುಕೊಂಡಿದ್ದನ್ನು ಸದುಪಯೋಗಪಡಿಸಿಕೊಂಡು ಮುನ್ನುಗ್ಗುವ ಅವಕಾಶ ಪೆಲ್ಲಾಗೆ ಇತ್ತು. ಆದರೆ ಟೈಬ್ರೇಕರ್‌ವರೆಗೆ ಸಾಗಿದ ಸೆಟ್‌ನಲ್ಲಿ ಸ್ಪೇನ್ಆಟಗಾರ ಪಾರಮ್ಯ ಮೆರೆದು ಗೆದ್ದುಕೊಂಡರು. ಎರಡನೇ ಸೆಟ್‌ನ್ನೂ ಗೆಲ್ಲುವ ಮೂಲಕ ಸುಮಾರು 2 ತಾಸು 20 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ನಡಾಲ್ ಸೆಮಿಫೈನಲ್‌ಗೆರಹದಾರಿ ಪಡೆದರು. ನಡಾಲ್ ತಮ್ಮ ಮುಂದಿನ ಪಂದ್ಯದಲ್ಲಿ ಕ್ರೊಯೇಶ್ಯದ ವಿಶ್ವ ನಂ.9 ಆಟಗಾರ ಬಾರ್ನಾ ಕೊರಿಕ್ ಅಥವಾ ನಂ.13 ಇಟಲಿಯ ಫ್ಯಾಬಿಯೊ ಫಾಗ್ನಿನಿ ಅವರಸವಾಲಿಗೆ ಸಜ್ಜಾಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X