Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಮೊದಲನೇ ಪಾಣಿಪತ್ ಕದನ

ಮೊದಲನೇ ಪಾಣಿಪತ್ ಕದನ

ವಾರ್ತಾಭಾರತಿವಾರ್ತಾಭಾರತಿ21 April 2019 12:03 AM IST
share
ಮೊದಲನೇ ಪಾಣಿಪತ್ ಕದನ

1526: ಐತಿಹಾಸಿಕ ಮೊದಲನೇ ಪಾಣಿಪತ್ ಕದನ ಈ ದಿನ ನಡೆಯಿತು. ದಿಲ್ಲಿ ಆಡಳಿತದಲ್ಲಿದ್ದ ಲೋದಿ ಸಾಮ್ರಾಜ್ಯವನ್ನು ಮಣಿಸಿ ಮೊಗಲ್ ವಂಶದ ಆಳ್ವಿಕೆಗೆ ಕಾರಣವಾದ ಈ ಕದನದಲ್ಲಿ ಮೊಗಲ್ ವಂಶದ ಪ್ರಥಮ ದೊರೆ ಬಾಬರ್ ಇಬ್ರಾಹೀಂ ಲೋದಿಯನ್ನು ಸೋಲಿಸಿದನು.

1836: ಸ್ಯಾಮ್ ಹೌಸ್ಟನ್ ಎಂಬ ನಾಯಕನ ನೇತೃತ್ವದಲ್ಲಿ ಟೆಕ್ಸಾಸ್ ಪಡೆಗಳು ಮೆಕ್ಸಿಕೊವನ್ನು ಸೋಲಿಸಿ ಟೆಕ್ಸಾಸ್ ಸ್ವಾತಂತ್ರಕ್ಕೆ ಕಾರಣವಾದವು.

1930: ಅಮೆರಿಕದ ಒಹಿಯೊದಲ್ಲಿ ಸೆರೆಮನೆಯೊಂದಕ್ಕೆ ಬೆಂಕಿ ಬಿದ್ದ ಪರಿಣಾಮ 322 ಜನರು ಮೃತಪಟ್ಟ ವರದಿಯಾಗಿದೆ. ಅಮೆರಿಕದ ಇತಿಹಾಸದಲ್ಲಿ ಇದೊಂದು ಕರಾಳ ದುರಂತವಾಗಿದೆ.

1945: ನಿರ್ಣಾಯಕ ಎರಡನೇ ವಿಶ್ವ ಮಹಾಯುದ್ಧದಲ್ಲಿ ರಶ್ಯದ ಕೆಂಪು ಸೈನ್ಯ ಜರ್ಮನಿಯನ್ನು ಪ್ರವೇಶಿಸಿ ದಾಳಿಗಿಳಿಯಿತು. 1960: ಬ್ರೆಝಿಲ್‌ನ ನೂತನ ರಾಜಧಾನಿಯಾಗಿ ಬ್ರಾಸಿಲಿಯಾ ಆಯ್ಕೆಯಾಯಿತು.

1987: ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಎಲ್‌ಟಿಟಿಇ ಉಗ್ರರು ಅಡಗಿಸಿಗಿಟ್ಟಿದ್ದ ಬಾಂಬ್ ಸ್ಫೋಟಗೊಂದು 100ಕ್ಕಿಂತ ಹೆಚ್ಚು ನಾಗರಿಕರು ಸಾವನ್ನಪ್ಪಿದರು. 300ಕ್ಕಿಂತ ಹೆಚ್ಚು ಜನ ಗಾಯಗೊಂಡ ವರದಿಯಾಗಿತ್ತು.

1993: ಏಕಚಕ್ರಾಧಿಪತ್ಯದ ವಿರುದ್ಧ ಬ್ರೆಝಿಲ್ ನಾಗರಿಕರು ಮತ ಹಾಕಿ ಗಣರಾಜ್ಯ ಆಡಳಿತದ ಪರ ಜೈ ಎಂದರು.

1994: ಪೊಲೆಂಡ್‌ನ ಖಗೋಳಶಾಸ್ತ್ರಜ್ಞ ಅಲೆಕ್ಸಾಂಡರ್ ವಾಲ್ಸ್‌ಝಾನ್ ಸೌರವ್ಯೆಹದ ಹೊರಗಿರುವ ಗ್ರಹಗಳ ಅನ್ವೇಷಿಸಿರುವುದಾಗಿ ಘೋಷಿಸಿದರು.

1997: ಭಾರತದ 12ನೇ ಪ್ರಧಾನ ಮಂತ್ರಿಯಾಗಿ ಇಂದ್ರಕುಮಾರ್ ಗುಜ್ರಾಲ್ ಪ್ರಮಾಣ ವಚನ ಸ್ವೀಕರಿಸಿದರು. ವಿ.ಪಿ.ಸಿಂಗ್‌ರ ಜನತಾದಳ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿದ್ದ ಅವರು, ಸಂಯುಕ್ತರಂಗದ ಒಮ್ಮತದ ಅಭ್ಯರ್ಥಿಯಾಗಿ ಪ್ರಧಾನಿ ಸ್ಥಾನಕ್ಕೇರಿದ್ದರು.

2004: ಇರಾಕ್‌ನ ಬಸ್ರಾದಲ್ಲಿ ಐವರು ಆತ್ಮಾಹುತಿ ಬಾಂಬರ್‌ಗಳು ತಮ್ಮನ್ನು ಸ್ಫೋಟಿಸಿಕೊಂಡ ಪರಿಣಾಮ ಕನಿಷ್ಠ 74 ಜನರು ಮೃತಪಟ್ಟ ವರದಿಯಾಗಿದೆ.

2017: ಅಫ್ಘಾನಿಸ್ತಾನ್‌ನ ಸೇನಾನೆಲೆಗಳ ಮೇಲೆ ತಾಲಿಬಾನಿ ಉಗ್ರರು ನಡೆಸಿದ ದಾಳಿಯಲ್ಲಿ 100ಕ್ಕಿಂತ ಹೆಚ್ಚು ಜನ ಮೃತಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X