Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಕ್ತದಾನ ಮಾಡಿ ತಾಯಿ-ಮಗುವಿನ ಜೀವ ಉಳಿಸಿದ...

ರಕ್ತದಾನ ಮಾಡಿ ತಾಯಿ-ಮಗುವಿನ ಜೀವ ಉಳಿಸಿದ ಸಿಆರ್‌ಪಿಎಫ್ ಯೋಧ

ವಾರ್ತಾಭಾರತಿವಾರ್ತಾಭಾರತಿ21 April 2019 1:50 PM IST
share
ರಕ್ತದಾನ ಮಾಡಿ ತಾಯಿ-ಮಗುವಿನ ಜೀವ ಉಳಿಸಿದ ಸಿಆರ್‌ಪಿಎಫ್ ಯೋಧ

ಶ್ರೀನಗರ, ಎ.21: ಕೇಂದ್ರ ಮೀಸಲು ಪೊಲೀಸ್ ಪಡೆ( ಸಿಆರ್‌ಪಿಎಫ್)ಯೋಧನೊಬ್ಬ ಜಮ್ಮು-ಕಾಶ್ಮೀರದಲ್ಲಿ ತನ್ನ ಕರ್ತವ್ಯವನ್ನು ಮೀರಿ ಸ್ಥಳೀಯ ಮಹಿಳೆ ಹಾಗೂ ಆಕೆಯ ಮಗುವಿನ ಜೀವ ಉಳಿಸಿ ಎಲ್ಲರ ಶ್ಲಾಘನೆಗೆ ಒಳಗಾಗಿದ್ದಾರೆ.

25ರ ಹರೆಯದ ಮಹಿಳೆ ಹೆರಿಗೆ ವೇಳೆ ತೀವ್ರ ತೊಂದರೆಗೆ ಸಿಲುಕಿದ್ದು, ಸಾಕಷ್ಟು ರಕ್ತಸ್ರಾವವಾಗಿತ್ತು. 53 ಬೆಟಾಲಿಯನ್‌ನ ಯೋಧ ಗೋಹಿಲ್ ಶೈಲೇಶ್ ತನ್ನ ರಕ್ತವನ್ನು ಮಹಿಳೆಗೆ ದಾನ ಮಾಡಿ ತಾಯಿ-ಮಗುವಿನ ಜೀವದಾನ ನೀಡಿದ್ದಾರೆ.

ಗುಲ್ಶನ್ ನಿವಾಸಿಯಾದ ಮಹಿಳೆಯ ಕುಟುಂಬದವರು ಸಹಾಯಕ್ಕಾಗಿ ಸಿಆರ್‌ಪಿಎಫ್‌ನ ಸಹಾಯವಾಣಿಯ ಮೊರೆ ಹೋಗಿದ್ದರು. ಕಾಶ್ಮೀರದ ಜನತೆ ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಿಸಿದರೆ ಈ ಸಹಾಯವಾಣಿ ಬಳಸಲು ಸೂಚಿಸಲಾಗಿದೆ. ಸಿಆರ್‌ಪಿಎಫ್ ಈ ಸಹಾಯವಾಣಿಯನ್ನು ನಿಭಾಯಿಸುತ್ತಿದೆ.

ಸಿಆರ್‌ಪಿಎಫ್ ತನ್ನ ಅಧಿಕೃತ ಟ್ವಿಟರ್‌ನಲ್ಲಿ, ಮಾನವೀಯತೆ ಮೆರೆದ ಸಿಆರ್‌ಪಿಎಫ್ ಕಾನ್ ್ಸಸ್ಟೇಬಲ್ ಹಾಗೂ ನವಜಾತ ಶಿಶು ಹಾಗೂ ಹೆತ್ತ ತಾಯಿಯ ಫೋಟೊಗಳನ್ನು ಹಾಕಿದ್ದು, ‘‘ಈತನ ರಕ್ತ ತಾಯಿ, ಮಗು ಹಾಗೂ ಕುಟುಂಬದ ಜೀವ ಉಳಿಸಿದೆ. ಜೀವನದ ಒಂದು ಬಂಧ ನಿರ್ಮಿಸಿದೆ’ ’ಎಂದು ಟ್ವೀಟ್ ಮಾಡಲಾಗಿದೆ.

ವೈರಲ್ ಆಗಿರುವ ಈ ಚಿತ್ರ ನೋಡಿ ಸಿಆರ್‌ಪಿಎಫ್‌ನ ಕಾರ್ಯವನ್ನು ಎಲ್ಲರೂ ಶ್ಲಾಘಿಸುತ್ತಿದ್ದಾರೆ.

 ಸಿಆರ್‌ಪಿಎಫ್ 2017ರ ಜೂ.16ರಂದು ಸಹಾಯವಾಣಿ ಘಟಕವನ್ನು ಸ್ಥಾಪಿಸಿದ್ದು, ವಾರದ 24 ಗಂಟೆ ಕಾರ್ಯನಿರ್ವಹಿಸುವ ಈ ಸಹಾಯವಾಣಿ ಸಂಕಷ್ಟದಲ್ಲಿರುವ ಕಣಿವೆ ರಾಜ್ಯದ ಜನರಿಗೆ ಅಗತ್ಯದ ನೆರವು ನೀಡುತ್ತದೆ. ಫೆ.19ರಲ್ಲಿ ಇದು ಸ್ಥಾಪನೆಯಾದ ಬಳಿಕ 3.45 ಲಕ್ಷ ಕರೆಗಳು ಬಂದಿವೆ. ಸಹಾಯವಾಣಿ ಘಟಕ ಕಾಶ್ಮೀರ ನಾಗರಿಕರಿಗೆ ಹವಾಮಾನ, ಟ್ರಾಫಿಕ್, ಸಂಚಾರ ನಿರ್ಬಂಧ, ಪರಿಹಾರ ಕಾರ್ಯಾಚರಣೆ, ಆಪ್ತ ಸಮಾಲೋಚನೆ ಹಾಗೂ ಉದ್ಯೋಗದ ಅವಕಾಶದ ಮಾಹಿತಿಯನ್ನು ನೀಡುತ್ತದೆ. ಕಣಿವೆ ರಾಜ್ಯ ಹಾಗೂ ಇತರ ರಾಜ್ಯಗಳಲ್ಲಿ ನೆಲೆಸಿರುವ ಜನರ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X