Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಂದೆಯನ್ನು ಅವಮಾನಿಸಿದ ವ್ಯಕ್ತಿಯನ್ನೂ...

ತಂದೆಯನ್ನು ಅವಮಾನಿಸಿದ ವ್ಯಕ್ತಿಯನ್ನೂ ಅಪ್ಪಿಕೊಳ್ಳುವ ಧೈರ್ಯ ರಾಹುಲ್‍ ಗೆ ಇದೆ: ಪ್ರಿಯಾಂಕಾ

ವಾರ್ತಾಭಾರತಿವಾರ್ತಾಭಾರತಿ21 April 2019 4:22 PM IST
share
ತಂದೆಯನ್ನು ಅವಮಾನಿಸಿದ ವ್ಯಕ್ತಿಯನ್ನೂ ಅಪ್ಪಿಕೊಳ್ಳುವ ಧೈರ್ಯ ರಾಹುಲ್‍ ಗೆ ಇದೆ: ಪ್ರಿಯಾಂಕಾ

ತಿರುವನಂತಪುರ, ಎ.21: “ಕಾಂಗ್ರೆಸ್ ಅಧ್ಯಕ್ಷ ಹಾಗೂ ನನ್ನ ಸಹೋದರ ರಾಹುಲ್‍ ಗಾಂಧಿಯವರನ್ನು ಕಳೆದ ಒಂದು ದಶಕದಿಂದಲೂ ತಪ್ಪಾಗಿ ಬಿಂಬಿಸಲಾಗುತ್ತಿದೆ. ಆದರೆ ನಮ್ಮ ತಂದೆ- ತಾಯಿಯನ್ನು ಅವಮಾನಿಸಿದವರನ್ನು ಕೂಡಾ ಅಪ್ಪಿಕೊಳ್ಳುವ ಧೈರ್ಯ ಅವರಿಗೆ ಇದೆ" ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಕಳೆದ ವರ್ಷ ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಸಂದರ್ಭ ಪ್ರಧಾನಿ ಭಾಷಣದ ಬಳಿಕ ಅವರನ್ನು ರಾಹುಲ್ ಆಲಂಗಿಸಿಕೊಂಡ ಘಟನೆಯನ್ನು ಪ್ರಿಯಾಂಕಾ ಉಲ್ಲೇಖಿಸಿದರು.

ಭಾವನಾತ್ಮಕ ಭಾಷಣದಲ್ಲಿ, "ಹಲವು ವರ್ಷಗಳಿಂದ ರಾಹುಲ್ ಮೇಲೆ ವೈಯಕ್ತಿಕ ದಾಳಿ ನಡೆಸಲಾಗುತ್ತಿದೆ. ವಿರೋಧಿಗಳು ಅವರನ್ನು ಹೇಗೆ ಬಿಂಬಿಸುತ್ತಿದ್ದಾರೋ ಅದಕ್ಕಿಂತ ಸಂಪೂರ್ಣ ಭಿನ್ನ ವ್ಯಕ್ತಿತ್ವ ಅವರದ್ದು. ಅವರು ಬಿಂಬಿಸುತ್ತಿರುವ ರೀತಿ ಸತ್ಯಕ್ಕೆ ದೂರವಾದದ್ದು. ಮಕ್ಕಳಾಗಿ ನಾವು ವಿನಾಶ ಹಾಗೂ ನಷ್ಟವನ್ನು ಜತೆಯಾಗಿಯೇ ಅನುಭವಿಸಿದ್ದೇವೆ. ಇಷ್ಟಾಗಿಯೂ ಯಾರ ವಿರುದ್ಧವೂ ರಾಹುಲ್ ಸಿಟ್ಟುಗೊಂಡದ್ದಿಲ್ಲ. ನನ್ನ ಸಹೋದರ ಹಾಗೂ ಒಳ್ಳೆಯ ಸ್ನೇಹಿತನಿಗೆ ಮತ ಯಾಚಿಸಲು ನಿಮ್ಮಲ್ಲಿಗೆ ಬಂದಿದ್ದೇನೆ" ಎಂದು ಬಣ್ಣಿಸಿದರು.

"ರಾಹುಲ್ ಬ್ಯ್ಲಾಕ್‍ಬೆಲ್ಟ್, ತರಬೇತಿ ಪಡೆದ ಪೈಲಟ್, ಏಸ್ ಡೈವರ್ ಮತ್ತು ಪರ್ವತಾರೋಹಿ. ಆದರೆ ಅವರಿಗೆ ಪ್ರಚಾರದ ಹುಚ್ಚು ಇಲ್ಲ. ನಾನು ಈ ರೀತಿ ಅವರನ್ನು ಬಣ್ಣಿಸುವುದನ್ನು ಅವರು ಇಷ್ಟಪಡಲಾರರು. ಪುರಾಣ ಹಾಗೂ ಕಥೆಗಳ ಬಗ್ಗೆ ಆಳವಾದ ಜ್ಞಾನ ಇದ್ದು, ದೇಶದ ಸಂಸ್ಕೃತಿಯನ್ನು ಕಾಯುವವರು ಎಂದು ಬಿಂಬಿಸಿಕೊಳ್ಳುತ್ತಿರುವವರಿಗೆ ಇಷ್ಟೊಂದು ಆಳವಾದ ಜ್ಞಾನ ಇರುವ ಬಗ್ಗೆ ನನಗೆ ಅನುಮಾನವಿದೆ" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X