Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳಾ ಸಮಸ್ಯೆಗಳನ್ನು...

ಮಹಿಳಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಲ್ಲಿ ಹಿಂದೆ ಉಳಿದಿದ್ದೇವೆ: ಡಾ.ವಸುಂಧರಾ ಭೂಪತಿ

ವಾರ್ತಾಭಾರತಿವಾರ್ತಾಭಾರತಿ21 April 2019 8:04 PM IST
share
ಮಹಿಳಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಲ್ಲಿ ಹಿಂದೆ ಉಳಿದಿದ್ದೇವೆ: ಡಾ.ವಸುಂಧರಾ ಭೂಪತಿ

ಬೆಂಗಳೂರು, ಎ.21: ಇಂದಿನ ಜಗತ್ತು ಆಧುನಿಕವಾಗಿ ಎಷ್ಟೇ ಮುಂದುವರೆದಿದ್ದರೂ ಮಹಿಳೆಯರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಲ್ಲಿ ನಾವು ಹಿಂದೆ ಉಳಿದಿದ್ದೇವೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಅಭಿಪ್ರಾಯಪಟ್ಟರು.

ರವಿವಾರ ನಗರದ ಚಾನ್ಸರಿ ಹೋಟೆಲ್‌ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಫೌಂಡೇಷನ್ ಫಾರ್ ಆರ್ಟ್ ಅಂಡ್ ಕಲ್ಚರ್ ಫಾರ್ ಡೆಫ್ ಆಯೋಜಿಸಿದ್ದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಕಲ ಚೇತನ ಮಹಿಳೆಯರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಾವುಗಳು ಮಹಿಳಾ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಮಹಿಳೆಯರಿಗೆ ಏನು ತೊಂದರೆ ಆಗುತ್ತಿದೆಯೋ ಅಂತಹ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಹಿಳೆಯರಿಗೆ ಇನ್ನೂ ಸಮಾಜದಲ್ಲಿ ತಾರತಮ್ಯವಿದೆ. ಒಂದು ಕಡೆ ಮಹಿಳೆ ಇನ್ನೊಂದೆಡೆ ವಿಕಲಚೇತನರು, ಹೀಗಿರುವಾಗ ಇವೆಲ್ಲವನ್ನೂ ಮೀರಿ ಸಮಾಜದಲ್ಲಿ ನೀವು ಬೆಳೆದಿರುವುದು ಅನನ್ಯವಾದುದು. ಅಲ್ಲದೆ, ನಿಮ್ಮ ನ್ಯೂನತೆಗಳನ್ನು ಮೀರಿ ಸಾಧನೆ ಮಾಡಿರುವುದು ಶ್ಲಾಘನೀಯವಾಗಿದೆ. ಮಹಿಳೆ ಎಂಬುದೇ ಒಂದು ಶಕ್ತಿಯಾಗಿದ್ದು, ಅವಳು ಕುಟುಂಬದ ಜೀವಾಳವಾಗಿದ್ದಾಳೆ ಎಂದು ತಿಳಿಸಿದರು.

ಸಾಧನೆ ಮಾಡುವವರು ಒಂದು ಕಡೆಯಾದರೆ ಸಾಧಕರನ್ನೂ ಗುರುತಿಸುತ್ತಿರುವವರರೂ ಕೆಲವು ಮಂದಿ ಇದ್ದಾರೆ. ಇಂತವರೇ ವಿಕಲಚೇತನರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು. ಅಲ್ಲದೆ, ಸೌಂದರ್ಯ ಎನ್ನುವುದು ನೋಡುವ ಕಣ್ಣುಗಳಲ್ಲಿ ಇಲ್ಲ. ನಗು ಮತ್ತು ನಡವಳಿಕೆಯಲ್ಲಿ ಇದೆ. ಅದು ವಿಕಲ ಚೇತನರಲ್ಲಿ ಹೆಚ್ಚು ಇದೆ ಎಂದರು.

ವಾಯು ಪಡೆಯ ಕಂಮಾಡರ್ ಬಿ.ನರರೇಂದ್ರ ಕುಮಾರ್ ಮಾತನಾಡಿ, ಸಮಾಜದಲ್ಲಿ ವಿಕಲಚೇತನರಿಗೆ ವಿಶೇಷ ಸೌಲಭ್ಯಗಳನ್ನು ಹೆಚ್ಚಿನ ಮಟ್ಟದಲ್ಲಿ ನೀಡಿಲ್ಲ. ಆದರೂ ಇರುವ ಸೌಲಭ್ಯಗಳನ್ನೇ ಉಪಯೋಗಿಸಿಕೊಂಡು ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಇವರಿಗೆ ಮುಕ್ತ ಅವಕಾಶ ನೀಡಬೇಕು ಎಂದು ಮನವ ಮಾಡಿದರು.

ಪ್ರಶಸ್ತಿ ಪುರಸ್ಕೃತರು: ಕುಸುಮಾ - ಈಜುಗಾರ್ತಿ, ಪಿಂಕಿಗುಪ್ತ - ಸಂಗೀತಗಾರ್ತಿ, ರಾಧಾಮಣಿ ಪರಮ ಶಿವ - ಪಿಸಿಯೋ ತೆರಪಿಸ್ಟ್, ಟಿ.ಸವಿತಾ - ಶಿಕ್ಷಣ ಕ್ಷೇತ್ರ, ಹಾಲಮ್ಮ - ಸಮರ್ಥನಂ ಟ್ರಸ್ಟ್, ಮೃದುಲಾ - ಚಿತ್ರಕಲಾವಿದೆ, ಶಂಕರಮ್ಮ - ಸಮರ್ಥನಂ ಟ್ರಸ್ಟ್, ಶ್ವೇತ - ನಿವೇದಿತಾ ಪ್ರತಿಷ್ಠಾನದ ಕಾರ್ಯಕರ್ತೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X