Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.26-27: ಬ್ಯಾರೀಸ್ ಇನ್‌ ಸ್ಟಿಟ್ಯೂಟ್...

ಎ.26-27: ಬ್ಯಾರೀಸ್ ಇನ್‌ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ22 April 2019 2:02 PM IST
share
ಎ.26-27: ಬ್ಯಾರೀಸ್  ಇನ್‌ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

ಮಂಗಳೂರು, ಎ.22: ಬ್ಯಾರೀಸ್ ಗ್ರೂಪ್ ಸಂಸ್ಥಾಪಿತ ಬ್ಯಾರೀಸ್ ಇನ್‌ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಆಶ್ರಯದಲ್ಲಿ ಬ್ಯಾರೀಸ್ ನಾಲೇಜ್ ಕ್ಯಾಂಪಸ್‌ನಲ್ಲಿ ಎ.26 ಮತ್ತು 27ರಂದು ಸುಸ್ಥಿರ ನಗರಾಭಿವೃದ್ಧಿ, ಸಂಪನ್ಮೂಲ ಸಂರಕ್ಷಣೆ ಮತ್ತು ಆಹಾರ ಭದ್ರತೆ ಬಗ್ಗೆ ಸರ್ಫ್- 2019 ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಬಿಐಟಿ ಪ್ರಾಂಶುಪಾಲ ಡಾ.ಪಿ. ಮಹಾಬಲೇಶ್ವರಪ್ಪ, ಎ. 26ರಂದು ಬೆಳಗ್ಗೆ ಆಹಾರ ಭದ್ರತೆ ಬಗ್ಗೆ ಮೈಸೂರು ಸಿಎಫ್‌ಟಿಆರ್‌ಐ ನಿರ್ದೇಶಕ ಅಲೋಕ್ ಕುಮಾರ್ ಶ್ರೀವಾತ್ಸವ ನೇತೃತ್ವದಲ್ಲಿ ಸಮ್ಮೇಳನ ನಡೆಯಲಿದೆ ಎಂದರು.

ಅಂದು ಮಧ್ಯಾಹ್ನ ಮಲೇಶ್ಯದ ಖ್ಯಾತ ಸಂಶೋಧಕ ಡಾ.ಎಸ್.ಎ.ಖಾನ್ ನೇತೃತ್ವದಲ್ಲಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನದಲ್ಲಿ ಸುಧಾರಣೆಗಳು ಮತ್ತು ಇತ್ತೀಚಿನ ಪ್ರವೃತ್ತಿಗಳು ಎಂಬ ವಿಷಯದಲ್ಲಿ ಸಮ್ಮೇಳನ ನಡೆಯಲಿದೆ. ಎ.27ರಂದು ಬೆಳಗ್ಗೆ ಭಾರತೀಯ ಚಿತ್ರ ನಿರ್ದೇಶಕ ಮನ್ಸೂರ್ ಖಾನ್ ‘ಸಂಪನ್ಮೂಲ ಸಂರಕ್ಷಣೆ’ ಎಂಬ ವಿಷಯದಲ್ಲಿ ಮಾತನಾಡಲಿದ್ದು, ಬಳಿಕ ಪ್ರೇಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ ಸುಸ್ಥಿರ ನಗರಾಭಿವೃದ್ಧಿ ಬಗ್ಗೆ ಮಲೇಶ್ಯದ ವಾಸ್ತುಶಿಲ್ಪಿ, ಪರಿಸರವಾದಿ ಡಾ.ಕೆನ್ ಯಾಂಗ್ ‘ಸುಸ್ಧಿರ ನಗರಾಭಿವೃದ್ಧಿ’ ಬಗ್ಗೆ ಮಾತನಾಡಲಿರುವರು ಎಂದು ಹೇಳಿದರು.

ಪ್ರಚಲಿತ ಮಹತ್ವದ ವಿಷಯಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಚರ್ಚೆ, ಚಿಂತನ ಮಥನ ನಡೆಸುವುದು ಕಾರ್ಯಸಾಧು ಎನಿಸುವ ಯೋಚನೆಗಳು ಹಾಗೂ ದೀರ್ಘಾವಧಿ ಪರಿಹಾರಗಳನ್ನು ಮುಂದಿಡುವುದು, ಸಮ್ಮೇಳನದ ಫಲಿತಾಂಶವನ್ನು ಸರಕಾರ ಹಾಗೂ ನೀತಿ ನಿರೂಪಕರಿಗೆ ಮತ್ತು ರಾಜಕೀಯ ಮುಖಂಡರಿಗೆ ಸಲ್ಲಿಸಿ, ದೇಶದ ಅಭಿವೃದ್ಧಿಯಲ್ಲಿ ಅನುಷ್ಠಾನಗೊಳಿಸುವಂತೆ ಕೋರಲಾಗುವುದು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಸಂಚಾಲಕ ಡಾ. ಮುಸ್ತಫಾ ಬಸ್ತಿಕೋಡಿ, ಬೀಡ್ಸ್ ಪ್ರಾಂಶುಪಾಲ ಡಾ. ಅಲೋಕ್ ಎಲ್‌ಪಿ ಮೆಂಡೊನ್ಸಾ, ಬಿಐಟಿ ಇಸಿಇ ವಿಭಾಗದ ಮುಖ್ಯಸ್ಥ ಡಾ. ಅಬ್ದುಲ್ಲಾ ಗುಬ್ಬಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X