Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 300 ತಲುಪಿದ ಸಾವಿನ ಸಂಖ್ಯೆ: 500ಕ್ಕೂ...

300 ತಲುಪಿದ ಸಾವಿನ ಸಂಖ್ಯೆ: 500ಕ್ಕೂ ಅಧಿಕ ಮಂದಿಗೆ ಗಾಯ

ಶ್ರೀಲಂಕಾ ಸರಣಿ ಸ್ಫೋಟ

ವಾರ್ತಾಭಾರತಿವಾರ್ತಾಭಾರತಿ22 April 2019 11:33 PM IST
share
300 ತಲುಪಿದ ಸಾವಿನ ಸಂಖ್ಯೆ: 500ಕ್ಕೂ ಅಧಿಕ ಮಂದಿಗೆ ಗಾಯ

ಕೊಲಂಬೊ, ಎ.22: ಶ್ರೀಲಂಕಾದ ಚರ್ಚ್‌ಗಳು ಮತ್ತು ವಿಲಾಸಿ ಹೊಟೇಲ್‌ಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ 300 ತಲುಪಿದೆ ಹಾಗೂ ಸುಮಾರು 500 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದರು. 

ಕನಿಷ್ಠ 300 ಮಂದಿ ಮೃತಪಟ್ಟಿದ್ದು, ಅವರ ಪೈಕಿ ಹತ್ತಾರು ಮಂದಿ ವಿದೇಶಿಯರು. ಸರಣಿ ಸ್ಫೋಟಗಳಿಗೆ ಸಂಬಂಧಿಸಿ ಶ್ರೀಲಂಕಾ ಪೊಲೀಸರು 24 ಮಂದಿಯನ್ನುಬಂಧಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈಸ್ಟರ್ ದಿನದಂದು ಚರ್ಚ್‌ಗಳು ಮತ್ತು ವಿಲಾಸಿ  ಹೊಟೇಲ್‌ಗಳನ್ನು ಗುರಿಯಾಗಿಸಿ  8 ಸಂಘಟಿತ  ಸ್ಫೋಟಗಳು ನಡೆದಿರುವುದನ್ನು  ಸ್ಮರಿಸಬಹುದಾಗಿದೆ. ಮೃತರಲ್ಲಿ 7 ಮಂದಿ ಭಾರತೀಯರು  ಶ್ರೀಲಂಕಾದಲ್ಲಿ ರವಿವಾರ ನಡೆದ  ಸರಣಿ ಬಾಂಬ್  ದಾಳಿಗಳಲ್ಲಿ ಮೃತರಾದ ಭಾರತೀಯರ ಸಂಖ್ಯೆ 7ಕ್ಕೆಏರಿದೆ ಎಂಬುದಾಗಿ ಭಾರತದ ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ಸೋಮವಾರ ಹೇಳಿದ್ದಾರೆ. 

ಸೋಮವಾರ ಕೊಲಂಬೊದಲ್ಲಿರುವ ಭಾರತೀಯ ರಾಯಭಾರಕಚೇರಿಯು, ಮೃತಪಟ್ಟ ಭಾರತೀಯರನ್ನು ಕೆ.ಜಿ. ಹುನುಮಂತರಾಯಪ್ಪ, ಎಂ. ರಂಗಪ್ಪ, ಶಿವಣ್ಣ, ಕೆ.ಎಂ. ಲಕ್ಷ್ಮಿನಾರಾಯಣ ಮತ್ತು ಲಕ್ಷ್ಮಣಗೌಡ ರಮೇಶ್ ಎಂಬುದಾಗಿ ಗುರುತಿಸಿದೆ.ವೆಮುರಾಯ್ ತುಳಸಿರಾಮ್ ಮತ್ತು ಎಸ್. ಆರ್. ನಾಗರಾಜ್ ಅವರ ಹೆಸರುಗಳನ್ನು ಭಾರತೀಯ ರಾಯಭಾರ ಕಚೇರಿಯು ತಡವಾಗಿ ಬಿಡುಗಡೆ ಮಾಡಿದೆ.  ಐವರು ಜಾತ್ಯತೀತಜನತಾ ದಳ ಕಾರ್ಯಕರ್ತರು ಶ್ರೀಲಂಕಾದಲ್ಲಿ ಮೃತಪಟ್ಟ ಕೆ.ಜಿ. ಹುನುಮಂತರಾಯಪ್ಪ, ಎಂ. ರಂಗಪ್ಪ, ಶಿವಣ್ಣ, ಕೆ.ಎಂ. ಲಕ್ಷ್ಮಿನಾರಾಯಣ ಮತ್ತು ಲಕ್ಷ್ಮಣಗೌಡ ರಮೇಶ್ ಕರ್ನಾಟಕದಜಾತ್ಯತೀತ ಜನತಾ ದಳದ ಸದಸ್ಯರಾಗಿದ್ದರು. 

ಶ್ರೀಲಂಕಾಗೆ ಪ್ರವಾಸ ಹೋಗಿದ್ದ ಪಕ್ಷದ ಏಳು ಸದಸ್ಯರ ತಂಡದ ಭಾಗವಾಗಿದ್ದರು. ಇನ್ನಿಬ್ಬರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.  ಕರ್ಫ್ಯೂ ತೆರವು ರವಿವಾರ ಸರಣಿ ಸ್ಫೋಟಗಳ ಬೆನ್ನಿಗೇ ಶ್ರೀಲಂಕಾದಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಸೋಮವಾರ ಬೆಳಗ್ಗೆ ತೆರವುಗೊಳಿಸಲಾಗಿದೆ. ಅತ್ಯಂತ ವಿನಾಶಕಾರಿ ಸ್ಫೋಟ ನಡೆದಕೊಲಂಬೊದ ಸೇಂಟ್ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಾರೀ ಭದ್ರತಾ ವ್ಯವಸ್ಥೆ ಈಗಲೂ ಮುಂದುವರಿದಿದೆ. ಶ್ರೀಲಂಕಾದ ಸಣ್ಣ ಪ್ರಮಾಣದ ಅಲ್ಪಸಂಖ್ಯಾತರಾಗಿರುವ ಕ್ರೈಸ್ತರ ವಿರುದ್ಧಹಿಂದೆಯೂ ಹಿಂಸಾಚಾರ ನಡೆದಿತ್ತು. ಆದರೆ ಈ ಮಟ್ಟದಲ್ಲಿ ಹಿಂದೆಂದೂ ನಡೆದಿರಲಿಲ್ಲ. ದೇಶದ 2.1 ಕೋಟಿ ಜನಸಂಖ್ಯೆಯಲ್ಲಿ ಕ್ರೈಸ್ತರ ಪ್ರಮಾಣ ಕೇವಲ 6 ಶೇಕಡ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X