Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕವಿಂದರ್ ಪಂಚ್‌ಗೆ ವಿಶ್ವಚಾಂಪಿಯನ್ ಚಿತ್

ಕವಿಂದರ್ ಪಂಚ್‌ಗೆ ವಿಶ್ವಚಾಂಪಿಯನ್ ಚಿತ್

►ಏಶ್ಯನ್ ಚಾಂಪಿಯನ್‌ಶಿಪ್ ಸೆಮಿಗೆ ಬಿಷ್ಟ್ ►ಸೋನಿಯಾ, ದೀಪಕ್ ನಾಲ್ಕರ ಘಟ್ಟಕ್ಕೆ

ವಾರ್ತಾಭಾರತಿವಾರ್ತಾಭಾರತಿ22 April 2019 11:59 PM IST
share
ಕವಿಂದರ್ ಪಂಚ್‌ಗೆ ವಿಶ್ವಚಾಂಪಿಯನ್ ಚಿತ್

ಬ್ಯಾಂಕಾಕ್, ಎ.22: ಹಾಲಿ ವಿಶ್ವ ಚಾಂಪಿಯನ್ ಕಝಕಿಸ್ತಾನದ ಕೈರಟ್ ಯೆರಾಲಿಯೆವ್‌ರನ್ನು ಕ್ವಾರ್ಟರ್‌ಫೈನಲ್‌ನಲ್ಲಿ ಮಣಿಸಿದ ಭಾರತದ ಕವಿಂದರ್ ಸಿಂಗ್ ಬಿಷ್ಟ್ (56 ಕೆಜಿ ವಿಭಾಗ) ಇಲ್ಲಿ ನಡೆಯುತ್ತಿರುವ ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ದೇಶಕ್ಕೆ ಪದಕವನ್ನು ಖಚಿತಪಡಿಸಿದ್ದಾರೆ. ಇನ್ನೊಂದೆಡೆ ಮಹಿಳೆಯರ 57 ಕೆಜಿ ವಿಭಾಗದಲ್ಲಿ ಭಾರತದ ಸೋನಿಯಾ ಚಹಾಲ್ ಕೂಡ ನಾಲ್ಕರ ಘಟ್ಟಕ್ಕೆ ಲಗ್ಗೆಯಿಟ್ಟಿದ್ದಾರೆ.

ತೀವ್ರ ಪೈಪೋಟಿ ಕಂಡುಬಂದ ಪಂದ್ಯದಲ್ಲಿ ಯೆರಾಲಿಯೆವ್‌ರನ್ನು, ಫಿನ್‌ಲ್ಯಾಂಡ್‌ನಲ್ಲಿ ನಡೆದ ಜೀಬೀ ಟೂರ್ನಿಯಲ್ಲಿ ಬಂಗಾರದ ಪದಕ ಗೆದ್ದು ಬಂದಿದ್ದ ಕವಿಂದರ್ ಸೋಲಿಸಿ ಬೀಗಿದರು. ಪಂದ್ಯದ ಮೊದಲ ಮೂರು ನಿಮಿಷಗಳಲ್ಲಿ ಯೆರಾಲಿಯೆವ್ ಅವರು ಕವಿಂದರ್‌ರನ್ನು ಬಲೆಗೆ ಕೆಡವಲು ಯಶಸ್ವಿಯಾಗಿದ್ದರೂ ನಂತರದ ಎರಡು ಸುತ್ತುಗಳಲ್ಲಿ ಕಠಿಣ ಹೋರಾಟ ನೀಡಿದ ಕವಿಂದರ್ ಎದುರಾಳಿಯನ್ನು ಮಣ್ಣುಮುಕ್ಕಿಸುವಲ್ಲಿ ಯಶಸ್ವಿಯಾದರು.

ಕಳೆದ ವರ್ಷದ ಏಶ್ಯನ್ ಗೇಮ್ಸ್‌ನ ಕಂಚಿನ ಪದಕ ವಿಜೇತರೂ ಆಗಿದ್ದಾರೆ ಯೆರಾಲಿಯೆವ್.

ಸೋನಿಯಾ ಕೂಡ ರೋಚಕ ಹಣಾಹಣಿಯಲ್ಲಿ ಕೊರಿಯದ ಜೋ ಸಾನ್ ಹ್ವಾ ವಿರುದ್ಧ ಅದೇ ಮಾದರಿಯ ಪ್ರದರ್ಶನ ನೀಡಿ ಜಯದ ತೋರಣ ಕಟ್ಟಿದರು.

ಮತ್ತೊಂದೆಡೆ ರಾಷ್ಟ್ರೀಯ ಚಾಂಪಿಯನ್ ದೀಪಕ್(49 ಕೆಜಿ) ಕೂಡ ಸೆಮಿಫೈನಲ್‌ಗೆ ತಲುಪಿದ್ದಾರೆ. ಅವರ ಎದುರಾಳಿ ಅಫ್ಘಾನಿಸ್ತಾನದ ರಮಿಶ್ ರಹ್ಮಾನಿ ಗಾಯದ ಕಾರಣ ವಾಕ್‌ಓವರ್ ನೀಡಿದರು. ಆದಾಗ್ಯೂ ಲೊವ್ಲಿನಾ ಬೊರ್ಗೊಹೈನ್ (69 ಕೆಜಿ) ಕ್ವಾರ್ಟರ್‌ಫೈನಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ತೈವಾನ್‌ನ ಚೆನ್ ನಿಯೆನ್-ಚಿನ್ ವಿರುದ್ಧ ಸೋತು ಟೂರ್ನಿಯಿಂದ ಹೊರನಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X