Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಜ್ಞಾ ಸಿಂಗ್ ಹೇಳಿಕೆಗೆ ಖಂಡನೆ: ಮುಂಬೈ...

ಪ್ರಜ್ಞಾ ಸಿಂಗ್ ಹೇಳಿಕೆಗೆ ಖಂಡನೆ: ಮುಂಬೈ ಹೀರೋ ಹೇಮಂತ್ ಕರ್ಕರೆಗೆ ನಮನ ಸಲ್ಲಿಸಿದ ಮುಂಬೈ ನಿವಾಸಿಗಳು

ವಾರ್ತಾಭಾರತಿವಾರ್ತಾಭಾರತಿ24 April 2019 5:01 PM IST
share
ಪ್ರಜ್ಞಾ ಸಿಂಗ್ ಹೇಳಿಕೆಗೆ ಖಂಡನೆ: ಮುಂಬೈ ಹೀರೋ ಹೇಮಂತ್ ಕರ್ಕರೆಗೆ ನಮನ ಸಲ್ಲಿಸಿದ ಮುಂಬೈ ನಿವಾಸಿಗಳು

ಮುಂಬೈ, ಎ.24: ಬಿಜೆಪಿಯ ಭೋಪಾಲ್ ಅಭ್ಯರ್ಥಿ, ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಠಾಕೂರ್, ಎಟಿಎಸ್ ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಅವಮಾನಿಸಿ ನೀಡಿದ ಹೇಳಿಕೆಯನ್ನು ಖಂಡಿಸಿ ಕರ್ಕರೆಗೆ  ಗೌರವ ಸಲ್ಲಿಸಲು ನಗರದ ಮರೀನ್ ಡ್ರೈವ್ ನಲ್ಲಿರುವ ಪೊಲೀಸ್ ಜಿಮ್ಖಾನಾದ ಹೊರಗಡೆ ಮಂಗಳವಾರ ಹಲವಾರು ನಾಗರಿಕರು ಒಂದುಗೂಡಿದರು.

ಹಲವಾರು ರಾಜಕೀಯ ಪಕ್ಷಗಳ ಸದಸ್ಯರೂ ಈ ಕಾರ್ಯಕ್ರಮದ ಭಾಗವಾಗಿದ್ದರಲ್ಲದೆ ಹೇಮಂತ್ ಕರ್ಕರೆಗೆ ನಮನ ಸಲ್ಲಿಸಿದರು. ‘ಲೆಸ್ಟ್ ವಿ ಫೊರ್ಗೆಟ್’ ಎಂದು ಬರೆಯಲಾಗಿರುವ ಪೋಸ್ಟರುಗಳನ್ನೂ ಹಲವರು ಕೈಗಳಲ್ಲಿ ಹಿಡಿದಿದ್ದರು. ಮುಂಬೈಯಲ್ಲಿ 166 ಜನರನ್ನು ಬಲಿ ಪಡೆದ 26/11 ದಾಳಿಯನ್ನು ಖಂಡಿಸಿ ನಡೆದ ಹಲವಾರು ಪ್ರತಿಭಟನೆಗಳಲ್ಲಿ ಇದೇ ರೀತಿ ಬರೆಯಲಾಗಿದ್ದ ಪೋಸ್ಟರುಗಳು ಗಮನ ಸೆಳೆದಿದ್ದವು. ಕರ್ಕರೆ ನವೆಂಬರ್ 26, 2008ರಂದು ಕಾಮಾ ಆಸ್ಪತ್ರೆಯ ಸಮೀಪ ಉಗ್ರರ ಗುಂಡಿಗೆ ಬಲಿಯಾಗಿದ್ದರು.

ಸುಮಾರು 50 ಮಂದಿ ಹಿಡಿದಿದ್ದ ಪೋಸ್ಟರ್ ಒಂದರಲ್ಲಿ ಹೀಗೆ ಬರೆಯಲಾಗಿತ್ತು ``ಕರ್ಕರೆ ಸರ್, ಆಮಿ ಸಾರೆ ಮುಂಬೈಕರ್ ತುಮಚ್ಯ ಸೊಬತ್ ಆಹೊತ್ (ಕರ್ಕರೆ ಸರ್, ನಾವು ಮುಂಬೈ ನಿವಾಸಿಗಳು ನಿಮ್ಮ ಜತೆಗಿದ್ದೇವೆ)”.

ಈ ಸಂದರ್ಭ ಹಾಜರಿದ್ದ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್,  ಕರ್ಕರೆ ಅವರ ಅಂತ್ಯಕ್ರಿಯೆಗೆ 25,000 ಮುಂಬೈ ನಿವಾಸಿಗಳು ಹಾಜರಿದ್ದುದನ್ನು ನೆನಪಿಸಿಕೊಂಡರು. “ಇಂತಹ ಮಹಾನ್ ಅಧಿಕಾರಿಯ ಬಗ್ಗೆ ರಾಜಕೀಯ ಲಾಭಕ್ಕಾಗಿ ನೀಡಲಾದ ವಿಷಪೂರಿತ ಹೇಳಿಕೆಗಳು ನಿಜವಾಗಿಯೂ ದುಃಖಕರ,'' ಎಂದರು.

“ಉಗ್ರ ಪ್ರಕರಣದಲ್ಲಿ ಆರೋಪಿಯಾಗಿರುವವರೊಬ್ಬರಿಂದ ಇಂತಹ ಹೇಳಿಕೆಗಳು ನಿಜಕ್ಕೂ ದುಃಖಕರ'' ಎಂದು ಮಾಜಿ ಹೈಕೋರ್ಟ್ ನ್ಯಾಯಾಧೀಶ ಕಾಂಗ್ರೆಸ್ ಸದಸ್ಯ ಜಸ್ಟಿಸ್ ಅಭಯ್ ತಿಪ್ಸೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X