Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 12,000 ಕೋ.ರೂ.ಗಳ ಗಡಿ ದಾಟಿದ ತಿರುಪತಿ...

12,000 ಕೋ.ರೂ.ಗಳ ಗಡಿ ದಾಟಿದ ತಿರುಪತಿ ಬ್ಯಾಂಕ್ ಠೇವಣಿ !

ವಾರ್ತಾಭಾರತಿವಾರ್ತಾಭಾರತಿ24 April 2019 9:24 PM IST
share
12,000 ಕೋ.ರೂ.ಗಳ ಗಡಿ ದಾಟಿದ ತಿರುಪತಿ ಬ್ಯಾಂಕ್ ಠೇವಣಿ !

ತಿರುಪತಿ,ಎ.24: ತಿರುಮಲದ ಪ್ರಸಿದ್ಧ ಶ್ರೀವೆಂಕಟೇಶ್ವರ ದೇವಸ್ಥಾನದ ಆಡಳಿತವನ್ನು ನಿರ್ವಹಿಸುತ್ತಿರುವ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ವಿವಿಧ ಸರಕಾರಿ ಮತ್ತು ಖಾಸಗಿ ಬ್ಯಾಂಕುಗಳಲ್ಲಿರಿಸಿರುವ ನಿರಖು ಠೇವಣಿಗಳ ಮೊತ್ತ 12,000 ಕೋ.ರೂ.ಗಳನ್ನು ಮೀರಿದೆ.

ನಿರಖು ಠೇವಣಿಗಳಿಂದ ಟಿಟಿಡಿಗೆ ವಾರ್ಷಿಕ ಸುಮಾರು 845 ಕೋ.ರೂ.ಗಳ ಬಡ್ಡಿ ದೊರೆಯುತ್ತಿದೆ ಎಂದು ದೇವಳದ ಅಧಿಕಾರಿಯೋರ್ವರು ಸುದ್ದಿಸಂಸ್ಥೆಗೆ ತಿಳಿಸಿದರು.

2,000 ವರ್ಷಗಳಷ್ಟು ಪುರಾತನವಾಗಿರುವ ಶ್ರೀವೆಂಕಟೇಶ್ವರ ದೇವಸ್ಥಾನವು ವರ್ಷದಿಂದ ವರ್ಷಕ್ಕೆ ಹೆಚ್ಚು ಶ್ರೀಮಂತವಾಗುತ್ತಿದೆ. ವಾರ್ಷಿಕ ಸುಮಾರು 31 ಶತಕೋಟಿ ರೂ.ಗಳ ಆದಾಯವನ್ನು ಹೊಂದಿದ್ದು,ವಿಶ್ಯಾದ್ಯಂತದಿಂದ ಸುಮಾರು 2.5 ಕೋ.ಭಕ್ತರು ದೇಗುಲಕ್ಕೆ ಭೇಟಿ ನೀಡುತ್ತಾರೆ ಎಂದರು.

ಟಿಟಿಡಿ ಬಳಿ ಸುಮಾರು 8.7 ಟನ್ ಶುದ್ಧ ಚಿನ್ನ ಮತ್ತು ಹರಳುಗಳಿಂದ ಕೂಡಿದ ಸುಮಾರು 550 ಕೆ.ಜಿ. ಚಿನ್ನಾಭರಣಗಳಿದ್ದು,ಇವೆಲ್ಲವೂ ಭಕ್ತರು ದೇವಸ್ಥಾನದ ಹುಂಡಿಗೆ ಅರ್ಪಿಸಿದ ಕಾಣಿಕೆಗಳಾಗಿವೆ. ಚಿನ್ನಾಭರಣಗಳನ್ನೂ ಶುದ್ಧಚಿನ್ನವಾಗಿ ಪರಿವರ್ತಿಸಲಾಗುವುದು ಎಂದು ಅವರು ತಿಳಿಸಿದರು.

8.7 ಟನ್ ಚಿನ್ನದ ಪೈಕಿ 1,938 ಕೆ.ಜಿ.ಚಿನ್ನವನ್ನು ಐಒಬಿಯಲ್ಲಿ ಮತ್ತು 5,387 ಕೆ.ಜಿ.ಚಿನ್ನವನ್ನು ಎಸ್‌ಬಿಐ ಬಳಿ ಠೇವಣಿಯಾಗಿರಿಸಲಾಗಿದೆ. ಪಿಎನ್‌ಬಿಯಲ್ಲಿದ್ದ 1,381 ಕೆ.ಜಿ.ಚಿನ್ನಾಭರಣಗಳು ಠೇವಣಿಯ ಅವಧಿಯು ಅಂತ್ಯಗೊಂಡ ಹಿನ್ನಲೆಯಲ್ಲಿ ಇತ್ತೀಚಿಗೆ ಟಿಟಿಡಿ ಖಜಾನೆಗೆ ವಾಪಸಾಗಿವೆ. ಶ್ರೀ ವೆಂಕಟೇಶ್ವರ ಮತ್ತು ಪರಿವಾರ ದೇವತೆಗಳ ವಿಗ್ರಹಗಳು ಭಾರೀ ಸಂಖ್ಯೆಯ ಪ್ರಾಚೀನ ಮತ್ತು ಅಮೂಲ್ಯ ಆಭರಣಗಳನ್ನು ಹೊಂದಿದ್ದು,ಇವು ಕಾಯಂ ಆಗಿ ದೇವಸ್ಥಾನದಲ್ಲಿಯೇ ಇರುತ್ತವೆ ಎಂದು ಅಧಿಕಾರಿ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X