Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಚುನಾವಣೆಗೆ ಕೆಲ ದಿನಗಳ ಮೊದಲು ‘ಆಯ್ದ...

“ಚುನಾವಣೆಗೆ ಕೆಲ ದಿನಗಳ ಮೊದಲು ‘ಆಯ್ದ ವ್ಯಕ್ತಿ’ಗಳಿಗೆ ಮದ್ಯದ ಪರವಾನಿಗೆ ನೀಡಿದ ಮೋದಿ”

ವಾರ್ತಾಭಾರತಿವಾರ್ತಾಭಾರತಿ24 April 2019 10:48 PM IST
share
“ಚುನಾವಣೆಗೆ ಕೆಲ ದಿನಗಳ ಮೊದಲು ‘ಆಯ್ದ ವ್ಯಕ್ತಿ’ಗಳಿಗೆ ಮದ್ಯದ ಪರವಾನಿಗೆ ನೀಡಿದ ಮೋದಿ”

ಸೇರಾಂಪೋರ್(ಪ.ಬಂ),ಎ.24: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಕ್ರಮದ ಮೂಲಕ ಭಾರೀ ಪ್ರಮಾಣದ ಕಪ್ಪುಹಣವನ್ನು ಬಿಳಿಹಣವನ್ನಾಗಿ ಪರಿವರ್ತಿಸಿದ್ದಾರೆ ಮತ್ತು ಅದನ್ನು ಮತಗಳ ಖರೀದಿಗಾಗಿ ವ್ಯಯಿಸುತ್ತಿದ್ದಾರೆ ಎಂದು ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಇಲ್ಲಿ ಆರೋಪಿಸಿದರು.

ಬಿಜೆಪಿಯು ತನ್ನ ಪರವಾಗಿ ಮತಗಳು ಬೀಳುವಂತೆ ಮಾಡಲು ಬಂದೂಕುಗಳು ಮತ್ತು ಗೂಂಡಾಗಳನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು,ಬಂಗಾಳದಲ್ಲಿ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದರು.

ಹೂಗ್ಲಿ ಜಿಲ್ಲೆಯ ಸೇರಾಂಪೋರ್‌ನಲ್ಲಿ ತೃಣಮೂಲ ಅಭ್ಯಥಿಗಳ ಪರ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಬ್ಯಾನರ್ಜಿ, ಚುನಾವಣೆಗಳ ಬಳಿಕ ಮೋದಿಯವರು ಅಧಿಕಾರ ಕಳೆದುಕೊಳ್ಳುವುದು ಖಚಿತ. ನೋಟು ನಿಷೇಧ ಎಷ್ಟೊಂದು ದೊಡ್ಡ ಹಗರಣವಾಗಿತ್ತು ಎನ್ನುವುದನ್ನು ನಮ್ಮ ಸರಕಾರವು ಸಾಬೀತುಗೊಳಿಸಲಿದೆ ಎಂದರು.

ವಾತಾವರಣವನ್ನು ಕಲುಷಿತಗೊಳಿಸಲು ಮತ್ತು ಭೀತಿಯನ್ನು ಹುಟ್ಟುಹಾಕಲು ಬಿಜೆಪಿಯ ಗೂಂಡಾಗಳು ಶಸ್ತ್ರಾಸ್ತ್ರಗಳೊಂದಿಗೆ ಮೆರವಣಿಗೆಗಳನ್ನು ನಡೆಸುತ್ತಿದ್ದಾರೆ ಎಂದ ಅವರು,ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದವನ್ನು ಕಾಯ್ದುಕೊಳ್ಳಲು ಇಂತಹ ಪ್ರಯತ್ನಗಳನ್ನು ನಾವು ವಿಫಲಗೊಳಿಸಬೇಕಿದೆ ಎಂದರು.

ಚುನಾವಣೆಗೆ ಕೆಲವೇ ದಿನಗಳ ಮುನ್ನ ಮೋದಿಯವರು ಕೆಲವು ಆಯ್ದ ಜನರಿಗೆ ಮದ್ಯದ ಪರವಾನಿಗೆಗಳನ್ನು ವಿತರಿಸಿದ್ದಾರೆ ಎಂದು ಆರೋಪಿಸಿದ ಬ್ಯಾನರ್ಜಿ,ತೃಣಮೂಲ ಸರಕಾರವು ಈ ಹಗರಣವನ್ನು ಭೇದಿಸಲಿ ಮತ್ತು ಅವರ ನಿಜವಾದ ಮುಖವನ್ನು ಬಯಲುಗೊಳಿಸಲಿದೆ ಎಂದರು.

ಪ.ಬಂಗಾಳದಲ್ಲಿ ಬಿಜೆಪಿಯು ಒಂದೂ ಸ್ಥಾನವನ್ನು ಗೆಲ್ಲುವುದಿಲ್ಲ. ಎಲ್ಲ 42 ಸ್ಥಾನಗಳನ್ನು ತೃಣಮೂಲ ಗೆಲ್ಲಲಿದೆ ಮತ್ತು ಇತರ ಸಮಾನ ಮನಸ್ಕ ಜಾತ್ಯತೀತ ಪಕ್ಷಗಳೊಂದಿಗೆ ಸೇರಿ ಕೇಂದ್ರದಲ್ಲಿ ಸರಕಾರ ರಚಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X