Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬ್ಯಾರೀಸ್ ಕಲ್ಚರಲ್ ಫೋರಂ ಅಧ್ಯಕ್ಷರಾಗಿ...

ಬ್ಯಾರೀಸ್ ಕಲ್ಚರಲ್ ಫೋರಂ ಅಧ್ಯಕ್ಷರಾಗಿ ಡಾ. ಬಿ.ಕೆ ಯೂಸುಫ್ ಪುನರಾಯ್ಕೆ

ವಾರ್ತಾಭಾರತಿವಾರ್ತಾಭಾರತಿ24 April 2019 11:22 PM IST
share
ಬ್ಯಾರೀಸ್ ಕಲ್ಚರಲ್ ಫೋರಂ ಅಧ್ಯಕ್ಷರಾಗಿ ಡಾ. ಬಿ.ಕೆ ಯೂಸುಫ್ ಪುನರಾಯ್ಕೆ

ದುಬೈ, ಎ. 24: ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) 12ನೇ ವಾರ್ಷಿಕ ಮಹಾಸಭೆ ದುಬೈಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಯಾಕೂಬ್ ದೆವಾ ಸ್ವಾಗತಿಸಿದರು. ಈ ಸಂದರ್ಭ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಡಾ. ಬಿ.ಕೆ. ಯೂಸುಫ್ ಅಧ್ಯಕ್ಷರಾಗಿ ಪುನರಾಯ್ಕೆಯಾದರು.

ಇತರ ಪದಾಧಿಕಾರಿಗಳ ವಿವರ

ಖಾಯಂ ಗೌರವ ಸದಸ್ಯರುಗಳಾಗಿ: ಡಾ. ತುಂಬೆ ಮೊಹಿಯುದ್ದೀನ್, ಬಿ.ಎಂ. ಫಾರೂಕ್, ಝಫರುಲ್ಲಾ ಖಾನ್, ಹಸನ್ ದರ್ವೇಶ್, ಬಿ.ಎಂ. ಮುಮ್ತಾಝ್ ಅಲಿ, ಫತಾವುಲ್ಲಾ ತೋನ್ಸೆ. ಉಪಾಧ್ಯಕ್ಷರುಗಳಾಗಿ: ಎಂ.ಇ. ಮೂಳೂರು, ಅಬ್ದುಲ್ ಲತೀಫ್ ಮುಲ್ಕಿ, ಅಮೀರುದ್ದೀನ್ ಎಸ್‌.ಐ., ಅಫೀಕ್ ಹುಸೈನ್. ಪ್ರಧಾನ ಕಾರ್ಯದರ್ಶಿಯಾಗಿ ಡಾ ಕಾಪು ಮುಹಮ್ಮದ್, ಜಂಟಿ ಕಾರ್ಯದರ್ಶಿ(ಪ್ರಾಜೆಕ್ಟ್ಸ್) : ಅಬ್ದುಲ್ ನವಾಝ್ ಕೋಟೆಕಾರ್, ರಿಯಾಝ್ ಸುರತ್ಕಲ್, ಖಜಾಂಚಿಯಾಗಿ ಅಸ್ಲಾಮ್ ಕರಾಜೆ, ಜಂಟಿ ಖಜಾಂಚಿಯಾಗಿ ಅತಾವುಲ್ಲಾ, ಅಬ್ದುಲ್ ಲತೀಫ್ ಪುತ್ತೂರು, ಮಾಧ್ಯಮ ಸಂಯೋಜಕರಾಗಿ ಎಂ.ಇ. ಮೂಳೂರು, ಅಮೀರ್ ಮೊಯ್ದಿನ್, ಆಡಿಟರ್ಸ್ : ಸುಲೈಮಾನ್ ಮೂಳೂರು, ಡಾ. ಕಾಪು, ಶಾರ್ಜಾ ಮತ್ತು ಅಜ್ಮಾನ್‌ನ ಸಂಯೋಜಕರುಗಳಾಗಿ ರಿಯಾಝ್ ಸುರತ್ಕಲ್, ಯುಎಕ್ಯೂ, ಆರ್‌ಎಕೆ ಸಂಯೋಜಕರಾಗಿ ಅಶ್ರಫ್ ಸತ್ತಿಕಲ್, ಜಮೀನು ಸಮಿತಿ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಸಜಿಪ, ಕಟ್ಟಡ ಸಮಿತಿ ಅಧ್ಯಕ್ಷರಾಗಿ ಡಾ ಬಿ.ಕೆ. ಯೂಸುಫ್ ಹಾಗೂ ಕಾರ್ಯಕಾರಿ ಸಮಿತಿಗೆ ಉಸ್ಮಾನ್ ಮೂಳೂರು, ಇಕ್ಬಾಲ್ ಮೇಫ, ಸಮದ್ ಬಿರಾಲಿ, ರಫೀಕ್ ಮುಲ್ಕಿ, ರಫೀಕ್ ಸುರತ್ಕಲ್, ಹುಸೈನ್ ಸುರತ್ಕಲ್, ರಫೀಕ್ ಗುರುಪುರ, ಅಬ್ದುಲ್ ರಝಾಕ್ ಮುಟ್ಟಿಕಲ್, ಪರ್ವೇಝ್ ಜಿ.ಕೆ., ಅಹ್ಮದ್ ತಾಹ, ನಿಯಾಝ್ ಮುರ್ಷಿದ್, ಅಬ್ದುಲ್ ಸತ್ತಾರ್, ತಾಜುದ್ದೀನ್ ಹಾಗೂ ಇಸ್ಮಾಯಿಲ್ ಪಿ.ಎಸ್‌.ರನ್ನು ಆಯ್ಕೆ ಮಾಡಲಾಯಿತು.

ಬಿಸಿಎಫ್ ಕಾರ್ಯಕಾರಿ ಸಮಿತಿ ಮಹಿಳೆಯರ ವಿಭಾಗದ ಪದಾಧಿಕಾರಿಗಳು

ಅಧ್ಯಕ್ಷೆ: ಮುಮ್ತಾಝ್ ಹುಸೈನ್, ಉಪಾಧ್ಯಕ್ಷೆ: ಶನಾಝ್ ಸುಲೈಮಾನ್, ಕಾರ್ಯದರ್ಶಿ: ಆಸಿಯಾ ಎಂ.ಇ., ಜಂಟಿ ಕಾರ್ಯದರ್ಶಿ: ಝೈನಾಬ್ ಉಸ್ಮಾನ್, ಖಜಾಂಚಿ: ಆಯಿಷಾ ಅಮೀರ್, ಕ್ಯಾಶ್ ಆಫೀಸರ್: ಮುಮ್ತಾಝ್ ಹುಸೈನ್, ಕಾರ್ಯಕಾರಿ ಸಮಿತಿ ಸದಸ್ಯೆಯರಾಗಿ ತಂಝೀಮಾ ರಿಯಾಝ್, ಫರ್ಝಾನಾ ಲತೀಫ್, ಕೈರುನ್ನೀಸಾ, ರೆಹಾನಾ ಇಕ್ಬಾಲ್ ಆಯ್ಕೆಯಾದರು.

ಸಮದ್ ಬಿರಾಲಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X