Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬರ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ...

ಬರ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ25 April 2019 8:59 PM IST
share
ಬರ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ

ಬೆಂಗಳೂರು, ಎ. 25: ರಾಜ್ಯದ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಬೆಂಗಳೂರು ನಗರದಲ್ಲಿ ಮಳೆ ಪರಿಸ್ಥಿತಿ ಎದುರಿಸುವುದು ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಚರ್ಚಿಸಿದರು.

ಗುರುವಾರ ಮುಖ್ಯಮಂತ್ರಿ ಕುಮಾರಸ್ವಾಮಿ ನಿವಾಸದಲ್ಲಿ ಮೂವರು ಮುಖಂಡರು ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಚರ್ಚಿಸಿದರು. ಅನಂತರ ಸಿಎಂ ಕುಮಾರಸ್ವಾಮಿ, ತಮ್ಮ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ ಅವರೊಂದಿಗೆ ರಾಜ್ಯದಲ್ಲಿನ ಬರ ಪರಿಸ್ಥಿತಿ, ಪರಿಹಾರ ಕ್ರಮಗಳ ಕುರಿತು ವಿವರ ಪಡೆದರು.

ಇದೇ ವೇಳೆ ಶ್ರೀಲಂಕಾ ಸರಣಿ ಬಾಂಬ್‌ಸ್ಫೋಟ ಪ್ರಕರಣಕ್ಕೆ ಸಂಬಂಧ ಸರಕಾರ ಕೈಗೊಂಡ ಕ್ರಮಗಳ ಕುರಿತು ಚರ್ಚಿಸಿದರು. ಅಲ್ಲದೆ, ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳ ಅನುಷ್ಠಾನ, ಸಾಲಮನ್ನಾ ಯೋಜನೆ ಪ್ರಗತಿ ಕುರಿತು ಮಾಹಿತಿ ಪಡೆದರು.

ಲೋಕಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹಲವು ಗ್ರಾಮಗಳಲ್ಲಿ ರೈತರು ವಿದ್ಯುತ್ ಸಮಸ್ಯೆ ಕುರಿತು ತಮ್ಮ ಗಮನ ಸೆಳೆದ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ನಿರ್ದೇಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X