Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2010-17ರ ಅವಧಿಯಲ್ಲಿ 29 ಲಕ್ಷ ಭಾರತೀಯ...

2010-17ರ ಅವಧಿಯಲ್ಲಿ 29 ಲಕ್ಷ ಭಾರತೀಯ ಮಕ್ಕಳು ದಡಾರ ಲಸಿಕೆಯಿಂದ ವಂಚಿತ: ಯುನಿಸೆಫ್

ವಾರ್ತಾಭಾರತಿವಾರ್ತಾಭಾರತಿ25 April 2019 10:16 PM IST
share
2010-17ರ ಅವಧಿಯಲ್ಲಿ 29 ಲಕ್ಷ ಭಾರತೀಯ ಮಕ್ಕಳು ದಡಾರ ಲಸಿಕೆಯಿಂದ  ವಂಚಿತ: ಯುನಿಸೆಫ್

ಹೊಸದಿಲ್ಲಿ,ಎ.25: 2010ರಿಂದ 2017ರ ನಡುವಿನ ಅವಧಿಯಲ್ಲಿ ಭಾರತದಲ್ಲಿ ಒಂದು ವರ್ಷಕ್ಕೂ ಕಡಿಮೆ ಪ್ರಾಯದ 29 ಲಕ್ಷ ಮಕ್ಕಳು ದಡಾರ ಲಸಿಕೆಯ ಮೊದಲ ಡೋಸ್‌ನಿಂದ ವಂಚಿತರಾಗಿದ್ದು,ಇದು ವಿಶ್ವದಲ್ಲಿಯೇ ಎರಡನೇ ಅತಿದೊಡ್ಡ ಸಂಖ್ಯೆಯಾಗಿದೆ ಎಂದು ಯುನಿಸೆಫ್ ಹೇಳಿದೆ.

ಇದೇ ಅವಧಿಯಲ್ಲಿ ನೈಜೀರಿಯಾದಲ್ಲಿ 40 ಲಕ್ಷ,ಅಮೆರಿಕದಲ್ಲಿ 25 ಲಕ್ಷ,ಪಾಕಿಸ್ತಾನ ಮತ್ತು ಇಂಡೋನೇಶ್ಯಾಗಳಲ್ಲಿ ತಲಾ 12 ಲಕ್ಷ ಮತ್ತು ಇಥಿಯೋಪಿಯಾದಲ್ಲಿ 11 ಲಕ್ಷ ಮಕ್ಕಳು ದಡಾರ ಲಸಿಕೆಯ ಮೊದಲ ಡೋಸ್‌ನಿಂದ ವಂಚಿತರಾಗಿದ್ದಾರೆ ಎಂದು ಅದು ತಿಳಿಸಿದೆ.

ಲಸಿಕೆ ನೀಡಿಕೆ ವಿರುದ್ಧ ಅಭಿಯಾನಗಳ ಪರಿಣಾಮಗಳ ಕುರಿತು ಕಳವಳಗಳ ನಡುವೆಯೇ ಯುನಿಸೆಫ್‌ನ ಈ ವರದಿ ಬಿಡುಗಡೆಗೊಂಡಿದೆ.

ದಡಾರ ಅಥವಾ ಮೀಸಲ್ಸ್ ವಿಶ್ವದಲ್ಲಿ ಅತ್ಯಂತ ಸಾಂಕ್ರಾಮಿಕ ವೈರಲ್ ರೋಗವಾಗಿದೆ. ವಿಶ್ವಾದ್ಯಂತ ಎಳೆಯ ಮಕ್ಕಳ ಸಾವುಗಳಿಗೆ ಈ ವೈರಸ್ ಪ್ರಮುಖ ಕಾರಣವಾಗಿದೆ. ಅಲ್ಪಾವಧಿಯಲ್ಲಿ ಒಂದು ಸ್ಥಳದಲ್ಲಿ ಐದಕ್ಕಿಂತ ಅಧಿಕ ದಡಾರ ಪ್ರಕರಣಗಳು ವರದಿಯಾದರೆ ಆ ರೋಗವು ಹಬ್ಬುತ್ತಿದೆ ಎಂದು ಪರಿಗಣಿಸಲಾಗುತ್ತದೆ.

ಇಂದು ವಿಶ್ವಾದ್ಯಂತ ಕಂಡು ಬರುತ್ತಿರುವ ದಡಾರ ರೋಗದ ಪ್ರಕರಣಗಳಿಗೆ ವರ್ಷಗಳ ಹಿಂದೆಯೇ ಬುನಾದಿ ಬಿದ್ದಿತ್ತು ಎಂದು ವರದಿ ಬಿಡುಗಡೆಯ ಬಳಿಕ ತಿಳಿಸಿದ ಯುನಿಸೆಫ್‌ನ ಕಾರ್ಯಕಾರಿ ನಿರ್ದೇಶಕ ಹೆನ್ರಿಟ್ಟಾ ಫೋರೆ ಅವರು, ದಡಾರ್ ವೈರಸ್ ಯಾವಾಗಲೂ ಲಸಿಕೆ ಪಡೆದಿರದ ಮಕ್ಕಳನ್ನೇ ಗುರಿಯಾಗಿಸಿಕೊಳ್ಳುತ್ತದೆ. ಈ ಅಪಾಯಕಾರಿ ರೋಗದ ಹರಡುವಿಕೆಯನ್ನು ತಡೆಯುವ ಬಗ್ಗೆ ನಾವು ಗಂಭೀರವಾಗಿದ್ದರೆ ಶ್ರೀಮಂತ ಮತ್ತು ಬಡರಾಷ್ಟ್ರಗಳೆಂಬ ಭೇದವಿಲ್ಲದೆ ಪ್ರತಿಯೊಂದು ಮಗುವಿಗೂ ಲಸಿಕೆಯನ್ನು ನೀಡುವ ಅಗತ್ಯವಿದೆ ಎಂದು ಹೇಳಿದರು.

2019ರ ಜನವರಿಯಿಂದ ಮಾರ್ಚವರೆಗಿನ ಅವಧಿಯಲ್ಲಿ ವಿಶ್ವಾದ್ಯಂತ 1,10,000 ದಡಾರ ಪ್ರಕರಣಗಳು ವರದಿಯಾಗಿದ್ದು,ಇದು 2018ನೇ ಸಾಲಿನ ಇದೇ ಅವಧಿಗೆ ಹೋಲಿಸಿದರೆ ಶೇ.300ರಷ್ಟು ಅಧಿಕವಾಗಿದೆ ಎಂದು ಯುನಿಸೆಫ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X