Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮದರಸ ಕಲಿಕೆ+ಜೆಎನ್ ಯು ಶಿಕ್ಷಣ=...

ಮದರಸ ಕಲಿಕೆ+ಜೆಎನ್ ಯು ಶಿಕ್ಷಣ= ಯುಪಿಎಸ್ಸಿ ರ‌್ಯಾಂಕ್ ವಿಜೇತ ಸಾಧಕ!

ಶಾಹಿದ್ ರಝಾ ಖಾನ್ ಬಗ್ಗೆ ನಿಮಗೆಷ್ಟು ಗೊತ್ತು?

ವಾರ್ತಾಭಾರತಿವಾರ್ತಾಭಾರತಿ25 April 2019 10:44 PM IST
share
ಮದರಸ ಕಲಿಕೆ+ಜೆಎನ್ ಯು ಶಿಕ್ಷಣ= ಯುಪಿಎಸ್ಸಿ ರ‌್ಯಾಂಕ್ ವಿಜೇತ ಸಾಧಕ!

ಬಿಹಾರದ ಮದ್ರಸ ಪದವೀಧರ ಮತ್ತು ಜವಹರಲಾಲ್ ನೆಹರೂ ವಿವಿ (ಜೆಎನ್ ಯು) ವಿದ್ಯಾರ್ಥಿ ಶಾಹಿದ್ ರಝಾ ಖಾನ್, ಯುಪಿಎಸ್ಸಿ ಪರೀಕ್ಷೆಯಲ್ಲಿ 751ನೆ ರ‌್ಯಾಂಕ್ ಗಳಿಸಿದ್ದಾರೆ. ಐಎಎಸ್, ಐಪಿಎಸ್ ಅಥವಾ ಐಎಫ್ ಎಸ್ ಅಧಿಕಾರಿಯಾಗುವುದು ಅವರ ಗುರಿ.

ಯುಪಿಎಸ್ಸಿ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮದ್ರಸ ವಿದ್ಯಾರ್ಥಿಗಳಲ್ಲಿ ರಝಾ ಖಾನ್ ಕೂಡ ಒಬ್ಬರಾಗಿದ್ದಾರೆ. ತಮ್ಮ ಯುಪಿಎಸ್ಸಿ ಸಾಧನೆಯ ಶ್ರೇಯವನ್ನು ಖಾನ್ ಮದ್ರಸದ ಅಧ್ಯಯನಕ್ಕೆ ಸಲ್ಲಿಸುತ್ತಾರೆ. ಮದ್ರಸದಲ್ಲಿ ಕಳೆದ ದಿನಗಳು ತನಗೆ ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಹೇಗೆ ಮತ್ತು ಬದುಕಿನ ಎಲ್ಲಾ ಘಟ್ಟಗಳಲ್ಲೂ ಶಾಂತಚಿತ್ತವಾಗಿ ಹೇಗೆ ಇರಬೇಕೆಂದು ಕಲಿಸಿತು ಎಂದವರು ಹೇಳುತ್ತಾರೆ.

“ನಾವು ಕುರ್ ಆನ್ ಮತ್ತು ಇತರ ಅರೆಬಿಕ್ ಸಾಹಿತ್ಯಗಳನ್ನು ನೆನಪಿಟ್ಟುಕೊಳ್ಳುತ್ತೇವೆ. ಯುಪಿಎಸ್ಸಿಯಲ್ಲಿ ಇದು ನನಗೆ ಸಹಕಾರಿಯಾಯಿತು” ಎಂದು ಖಾನ್ ಹೇಳುತ್ತಾರೆ. ಯುಪಿಎಸ್ಸಿಗಾಗಿ ರಝಾ ಖಾನ್ 7 ವರ್ಷಗಳ ಕಾಲ ಸಿದ್ಧತೆ ನಡೆಸಿದ್ದರು.

ಉತ್ತರ ಪ್ರದೇಶದ ಮುಬಾರಕ್ ಪುರದಲ್ಲಿರುವ ಅಲ್ ಜಮೀಯತುಲ್ ಅಶ್ರಾಫಿಯಾ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿ ಅವರು 2011ರಲ್ಲಿ ದಿಲ್ಲಿಗೆ ಬಂದ ನಂತರ ಅವರ ಪ್ರಯಾಣ ಆರಂಭವಾಯಿತು. ಜೆಎನ್ ಯುನಲ್ಲಿ ಅರೆಬಿಕ್ ಸಾಹಿತ್ಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಗಳಿಸಿದರು. ಇದೀಗ ಅವರು ವಿವಿಯಲ್ಲಿ ಇಸ್ಲಾಮಿಕ್ ಅಧ್ಯಯನದಲ್ಲಿ ಪಿಎಚ್ ಡಿ ಮಾಡುತ್ತಿದ್ದಾರೆ.

ತನ್ನ ಯಶಸ್ಸಿನಲ್ಲಿ ಜೆಎನ್ ಯು ಮಹತ್ವದ ಪಾತ್ರ ವಹಿಸಿದೆ ಎಂದು ಖಾನ್ ಹೇಳುತ್ತಾರೆ. ಮದ್ರಸಕ್ಕೆ ಹೋಗುವುದರಿಂದ ಒಬ್ಬ ವ್ಯಕ್ತಿ ಲೌಕಿಕ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲ ಎನ್ನುವುದು ಸುಳ್ಳು ಎಂದವರು ಹೇಳಿದರು.

“ನನ್ನ ಧಾರ್ಮಿಕ ವಿಷಯಗಳ ಮೇಲಿದ್ದ ಆಸಕ್ತಿಯೇ ನಾನು ಮದ್ರಸಕ್ಕೆ ಹೋಗುತ್ತಾ ವಿದ್ಯಾಭ್ಯಾಸ ನಡೆಸುತ್ತಿರುವುದಕ್ಕೆ ಕಾರಣ. 10ನೆ ತರಗತಿವರೆಗೆ ನಾನು ನನ್ನ ಗ್ರಾಮದ ಸ್ಥಳೀಯ ಮದ್ರಸಕ್ಕೆ ತೆರಳಿದ್ದೆ. ಮದ್ರಸದಲ್ಲಿ ನಾನು ಇಸ್ಲಾಮಿಕ್ ಅಧ್ಯಯನಗಳು, ತತ್ವಶಾಸ್ತ್ರ ಹಾಗು ಇತರ ವಿಚಾರಗಳನ್ನು ಕಲಿತೆ” ಎಂದವರು ಹೇಳುತ್ತಾರೆ.

ಕೃಪೆ: theprint.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X