Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕವಿಂದರ್ ಸೇರಿ ಮೂವರು ಭಾರತೀಯರು...

ಕವಿಂದರ್ ಸೇರಿ ಮೂವರು ಭಾರತೀಯರು ಫೈನಲ್‌ಗೆ

ಏಶ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್

ವಾರ್ತಾಭಾರತಿವಾರ್ತಾಭಾರತಿ26 April 2019 1:16 PM IST
share

ಬ್ಯಾಂಕಾಕ್, ಎ.25: ಮತ್ತೊಂದು ಕೆಚ್ಚೆದೆಯ ಪ್ರದರ್ಶನ ತೋರಿದ ಭಾರತದ ಕವಿಂದರ್ ಬಿಷ್ಟ್ (56 ಕೆಜಿ)ಹಾಗೂ ಇತರ ಮೂವರು ಭಾರತೀಯರು ಗುರುವಾರ ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯಕ್ಕೆ ಅರ್ಹತೆ ಪಡೆದಿದ್ದಾರೆ. ದೀಪಕ್ ಸಿಂಗ್ (49 ಕೆಜಿ) ಹಾಗೂ ಆಶಿಶ್ ಕುಮಾರ್ (75 ಕೆಜಿ) ಪುರುಷರ ವಿಭಾಗದ ಫೈನಲ್ಸ್‌ನಲ್ಲಿ ಕವಿಂದರ್‌ರನ್ನು ಸೇರಿಕೊಂಡರೆ, ಮಹಿಳಾ ಸ್ಪರ್ಧೆಯಲ್ಲಿ ಪೂಜಾ ರಾಣಿ (75 ಕೆಜಿ) ಈ ಸಾಧನೆ ಮಾಡಿದರು. ಅನುಭವಿ ಆಟಗಾರ್ತಿ ಎಲ್.ಸರಿತಾ ದೇವಿ (60 ಕೆಜಿ) ಹಾಗೂ ಮನೀಷಾ (54 ಕೆಜಿ) ಕಂಚಿಗೆ ತೃಪ್ತಿಪಟ್ಟರು. ರಾಷ್ಟ್ರೀಯ ಚಾಂಪಿಯನ್ ದೀಪಕ್‌ಸಿಂಗ್ ಅವರ ಸೆಮಿಫೈನಲ್ ಎದುರಾಳಿ ಕಝಕಿಸ್ತಾನದ ಟೆಮಿರ್ಟಸ್ ಝುಸ್ಸಾಪೊವ್ ಅವರು ಗಾಯದ ಕಾರಣ ವಾಕ್ ಓವರ್ ನೀಡಿ ದೀಪಕ್ ಹಾದಿಯನ್ನು ಸುಗಮಗೊಳಿಸಿದರು.

ಇನ್ನು ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಕಝಕಿಸ್ತಾನದ ಕೈರಾಟ್ ಯೆರಲಿಯೆವ್‌ರನ್ನು ಮಣಿಸಿ ಪಾರಮ್ಯ ಮೆರೆದಿದ್ದ ಕವಿಂದರ್, ಸೆಮಿಫೈನಲ್‌ನಲ್ಲಿ ಮಂಗೋಲಿಯದ ಎಂಖ್-ಅಮಾರ್ ಖಾಖು ಅವರಿಗೆ ಆಘಾತ ನೀಡಿದರು. ಎರಡು ಸುತ್ತಿನಲ್ಲಿ ಕಣ್ಣಿಗೆ ರಕ್ತ ಬರುವಂತೆ ಎದುರಾಳಿ ಆಟಗಾರನಿಗೆ ಕವಿಂದರ್ ಗುದ್ದು ನೀಡಿದರು. ಮತ್ತೊಂದು ಹೈ-ವೋಲ್ಟೇಜ್ ಪಂದ್ಯದಲ್ಲಿ ಆಶಿಶ್ ಅವರು ಇರಾನ್‌ನ ಸೈಯದ್ ಶಾಹಿನ್ ವೌಸವಿ ಅವರ ಸವಾಲನ್ನು ಮೀರಿ ನಿಂತರು. ಹೂಕ್ಸ್ ಹಾಗೂ ನೇರ ಪಂಚ್‌ಗಳ ಮೂಲಕ ಎದುರಾಳಿ ಎದೆ ನಡುಗಿಸಿದರು ಆಶಿಶ್. ಇನ್ನು ಮಹಿಳಾ ಸ್ಪರ್ಧೆಗಳಲ್ಲಿ ಮನೀಷಾ ಅವರು ತೈವಾನ್‌ನ ಹುವಾಂಗ್ ವಿರುದ್ಧ ಮಣಿದರೆ, ಸರಿತಾ ದೇವಿ ಚೀನಾದ ಯಾಂಗ್ ವೆನ್ಲುಗೆ ಶರಣಾದರು. ಇನ್ನು ಪೂಜಾ ಅವರು ಕಝಕಿಸ್ತಾನದ ಫರಿಝಾ ಶೋಲ್ಟೆ ವಿರುದ್ಧ ಏಕಪಕ್ಷೀಯವಾಗಿ ಪಂದ್ಯ ಜಯಿಸಿ ಬೀಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X