Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ಫೋಟಗಳಿಂದ ನಲುಗಿದ ಶ್ರೀಲಂಕಾದಲ್ಲಿ...

ಸ್ಫೋಟಗಳಿಂದ ನಲುಗಿದ ಶ್ರೀಲಂಕಾದಲ್ಲಿ ಕ್ರಿಕೆಟಿಗ ಸಂಗಕ್ಕರ ಭಾಷಣದ ವಿಡಿಯೋ ವೈರಲ್

ಅಂತಹದ್ದೇನಿದೆ ಅವರ ಮಾತುಗಳಲ್ಲಿ…?

ವಾರ್ತಾಭಾರತಿವಾರ್ತಾಭಾರತಿ26 April 2019 3:01 PM IST
share
ಸ್ಫೋಟಗಳಿಂದ ನಲುಗಿದ ಶ್ರೀಲಂಕಾದಲ್ಲಿ ಕ್ರಿಕೆಟಿಗ ಸಂಗಕ್ಕರ ಭಾಷಣದ ವಿಡಿಯೋ ವೈರಲ್

ಕೊಲಂಬೋ, ಎ.26: ಈಸ್ಟರ್ ರವಿವಾರ ಸಂಭವಿಸಿದ ಸರಣಿ ಸ್ಫೋಟಗಳಿಂದ ನಲುಗಿ ಹೋಗಿರುವ ಶ್ರೀಲಂಕಾದಲ್ಲೀಗ ಕ್ರಿಕೆಟಿಗ ಕುಮಾರ್ ಸಂಗಕ್ಕರ ಕೆಲ ತಿಂಗಳ ಹಿಂದೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾಡಿದ್ದ ಏಕತೆಯ ಭಾಷಣದ ವಿಡಿಯೋ ವೈರಲ್ ಆಗುತ್ತಿದೆ.

ಮಕ್ಕಳ ಚಪ್ಪಾಳೆ ಸದ್ದಿನ ಕುರಿತು ಮಾತನಾಡಿದ್ದ  ಸಂಗಕ್ಕರ, “ಈ ಸದ್ದು ನಿಮಗೆ ಕೇಳಿಸುತ್ತಿದೆಯೇ ? ನಾವೆಲ್ಲರೂ ಜತೆಯಾಗಿಯೇ ಒಗ್ಗಟ್ಟಿನಿಂದ ದುಡಿದರೆ ಶ್ರೀಲಂಕಾ ಹೀಗಿರುತ್ತದೆ'' ಎಂದು ಹೇಳಿದ್ದರು.

ವಿವಿಧತೆಯಲ್ಲಿ ಏಕತೆಯ ಸಂದೇಶವನ್ನು ತಮ್ಮ ಆ ಭಾಷಣದಲ್ಲಿ ಕುಮಾರ್ ಸಂಗಕ್ಕರ , “ಒಗ್ಗಟ್ಟಿದ್ದರೆ ನಾವು ಯಾವುದೇ ಪರಿಸ್ಥಿತಿ ನಿಭಾಯಿಸಬಹುದು. ಆದರೆ ನಮ್ಮಲ್ಲಿ ಒಡಕುಂಟಾದರೆ ಅಲ್ಲಿ ಯಾವುದೇ ಹೆಚ್ಚಿನ ಭರವಸೆಯಿರುವುದಿಲ್ಲ'' ಎಂದಿದ್ದರು.

ಕ್ರೀಡಾ ಸಮವಸ್ತ್ರ ಧರಿಸಿದ್ದ ವಿದ್ಯಾರ್ಥಿಗಳಿಗೆ ತಮ್ಮ ಭಾಷಣದಲ್ಲಿ ಸಂಗಕ್ಕರ, “ನಿಮಗಿಂತ ಮುಂಚಿನ ಜನರು ಏನು ಮಾಡಿದ್ದರೆಂಬುದನ್ನು ಮರೆತು ಬಿಡಿ. ನಿಮ್ಮ ಮುಂದೆ ಇನ್ನೊಂದು ತಲೆಮಾರು ಇದೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀಲಂಕಾದ ಏಕತೆಯನ್ನು ಕಾಪಾಡುವುದು ನಿಮ್ಮ ಜವಾಬ್ದಾರಿ'' ಎಂಬ ಸಂದೇಶ ನೀಡಿದ್ದರು.

ಇದೀಗ ಸ್ಫೋಟಗಳಿಂದ ತತ್ತರಿಸಿರುವ ಶ್ರೀಲಂಕಾದ ಜನರು ಸಂಗಕ್ಕರ ಭಾಷಣದ ಸ್ಫೂರ್ತಿ ಪಡೆಯುತ್ತಿದ್ದಾರೆ. ಒಗ್ಗಟ್ಟಿನಲ್ಲಿ ನಂಬಿಕೆ ಇರಿಸಿ ಎಂದು ಸಂದೇಶ ಹರಡುತ್ತಿದ್ದಾರೆ.

My condolences with all the people who lost their lives during terrorist attack in Sri Lanka!
Amazing message by an ex Srilankan Captain Kumar Sangakkara to the youths of the nation.#SriLankaAttacks #srilanka #SriLankaTerrorAttack #SriLanka pic.twitter.com/B6GKDBrWJl

— Saksham Sharma (@sakshamsharmaIN) April 23, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X