Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೇಗುಸರಾಯ್: ಮುಸ್ಲಿಮರ ವಿರುದ್ಧ...

ಬೇಗುಸರಾಯ್: ಮುಸ್ಲಿಮರ ವಿರುದ್ಧ ಹೇಳಿಕೆಗಾಗಿ ಬಿಜೆಪಿ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಪ್ರಕರಣ

ಲೋಕಸಭಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ26 April 2019 7:44 PM IST
share
ಬೇಗುಸರಾಯ್: ಮುಸ್ಲಿಮರ ವಿರುದ್ಧ ಹೇಳಿಕೆಗಾಗಿ ಬಿಜೆಪಿ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಪ್ರಕರಣ

ಬೇಗುಸರಾಯ್(ಬಿಹಾರ),ಎ.26: ಬುಧವಾರ ಇಲ್ಲಿಯ ಜಿ.ಡಿ.ಕಾಲೇಜು ಮೈದಾನದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮುಸ್ಲಿಮರ ವಿರುದ್ಧ ಹೇಳಿಕೆಯನ್ನು ನೀಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರ ವಿರುದ್ಧ ಬೇಗುಸರಾಯ್ ಜಿಲ್ಲಾಡಳಿತವು ಪ್ರಕರಣವನ್ನು ದಾಖಲಿಸಿಕೊಂಡಿದೆ.

ವಂದೇ ಮಾತರಂ ಹೇಳದವರನ್ನು ಅಥವಾ ಮಾತೃಭೂಮಿಯನ್ನು ಗೌರವಿಸದವರನ್ನು ದೇಶವೆಂದೂ ಕ್ಷಮಿಸದು ಎಂದು ತನ್ನ ಭಾಷಣದಲ್ಲಿ ಹೇಳಿದ್ದ ಸಿಂಗ್,ತನ್ನ ಪೂರ್ವಜರು ಸಿಮರಿಯಾ ಘಾಟ್‌ನಲ್ಲಿ ಮೃತಪಟ್ಟಿದ್ದರು ಮತ್ತು ಅವರಿಗಾಗಿ ಸಮಾಧಿಗಳನ್ನು ನಿರ್ಮಿಸಿರಲಿಲ್ಲ,ಆದರೆ ನಿಮಗೆ (ಮುಸ್ಲಿಮರು) ಮೂರು ಗೇಣು ಜಾಗ ಬೇಕು ಎಂದು ಹೇಳಿದ್ದರು. ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಸಂದರ್ಭ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೂ ಉಪಸ್ಥಿತರಿದ್ದರು.

ಸಿಂಗ್ ಅವರ ಈ ವ್ಯಂಗ್ಯಾತ್ಮಕ ಹೇಳಿಕೆಯು ಆರ್‌ಜೆಡಿಯ ದರ್ಭಂಗಾ ಲೋಕಸಭಾ ಕೇತ್ರದ ಅಭ್ಯರ್ಥಿ ಅಬ್ದುಲ್ ಬಾರಿ ಸಿದ್ದಿಕಿ ಅವರನ್ನು ಗುರಿಯಾಗಿಸಿಕೊಂಡಿತ್ತು. ಸಿದ್ದಿಕಿ ಅವರು ವಂದೇ ಮಾತರಂ ಉಚ್ಚರಿಸಲು ನಿರಾಕರಿಸಿದ್ದರು ಎನ್ನಲಾಗಿದೆ. ಸಿಂಗ್ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಬೇಗುಸರಾಯ್ ಜಿಲ್ಲಾಧಿಕಾರಿ ರಾಹುಲ್ ಕುಮಾರ ಅವರು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕಾಗಿ ಸಿಂಗ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಲ್ಲಿಸಿದ್ದಾರೆ.

ತನ್ಮಧ್ಯೆ ಗುರುವಾರ ದಭಂಗಾ ಜಿಲ್ಲೆಯಲ್ಲಿ ಪ್ರಚಾರ ಭಾಷಣ ಮಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರೂ ಸಿಂಗ್ ಅವರ ಹೇಳಿಕೆಯನ್ನು ಪ್ರತಿಧ್ವನಿಸಿದಂತಿದೆ. ವಂದೇ ಮಾತರಂ ಪಠಣವು ಜೀವನ ಶಕ್ತಿಯಂತಿದೆ,ದೇಶದಲ್ಲಿ ಶಾಂತಿ,ಸಮೃದ್ಧಿ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಅದು ಒಂದು ಹೊಣೆಗಾರಿಕೆಯೂ ಆಗಿದೆ. ಆದರೆ ಕೆಲವರಿಗೆ(ಚುನಾವಣಾ ಅಭ್ಯರ್ಥಿಗಳು) ಈ ಬಗ್ಗೆ ಸಮಸ್ಯೆಯಿದೆ. ಅವರು ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವಂತೆ ಮಾಡಬೇಕು  ಎಂದು ಮೋದಿ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X