Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ: ಬಲವಂತದ ತಪ್ಪೊಪ್ಪಿಗೆ ಆಧಾರದಲ್ಲಿ...

ಸೌದಿ: ಬಲವಂತದ ತಪ್ಪೊಪ್ಪಿಗೆ ಆಧಾರದಲ್ಲಿ ಮರಣ ದಂಡನೆ: ಸಿಎನ್‌ಎನ್ ವರದಿ

ವಾರ್ತಾಭಾರತಿವಾರ್ತಾಭಾರತಿ26 April 2019 10:22 PM IST
share
ಸೌದಿ: ಬಲವಂತದ ತಪ್ಪೊಪ್ಪಿಗೆ ಆಧಾರದಲ್ಲಿ ಮರಣ ದಂಡನೆ: ಸಿಎನ್‌ಎನ್ ವರದಿ

ಲಂಡನ್, ಎ. 25: 37 ಜನರ ಮರಣ ದಂಡನೆಯನ್ನು ಜಾರಿಗೊಳಿಸಿರುವುದಾಗಿ ಈ ವಾರದ ಆರಂಭದಲ್ಲಿ ಸೌದಿ ಅರೇಬಿಯವು ಘೋಷಿಸಿದೆ. ಇದು ಸೌದಿಯ ಇತಿಹಾಸದಲ್ಲೇ ಒಂದು ಬಾರಿ ಮರಣ ದಂಡನೆಗೊಳಗಾದ ಜನರ ಅತ್ಯಧಿಕ ಸಂಖ್ಯೆಯಾಗಿದೆ.

ಆದರೆ ಸೌದಿ ಅರೇಬಿಯ ನೀಡಿರುವ ಘೋಷಣೆಗಿಂತ ತುಂಬಾ ಮೊದಲು, ನಾವು ಅಮಾಯಕರು ಎಂಬುದಾಗಿ ಮರಣ ದಂಡನೆಗೊಳಗಾದ ಕೆಲವರು ಹೇಳಿದ್ದರು ಎಂಬುದಾಗಿ ಮಾಧ್ಯಮ ವರದಿಯೊಂದು ಶುಕ್ರವಾರ ಹೇಳಿದೆ.

ನಮಗೆ ಹಿಂಸೆ ನೀಡಿದವರೇ ನಮ್ಮ ತಪ್ಪೊಪ್ಪಿಗೆ ಹೇಳಿಕೆಗಳನ್ನು ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಈ ವ್ಯಕ್ತಿಗಳು ನ್ಯಾಯಾಲಯಕ್ಕೆ ಪ್ರಬಲ ಮನವಿಗಳನ್ನು ಮಾಡಿದ್ದರು ಹಾಗೂ ತನಿಖಾಧಿಕಾರಿಗಳ ಕೈಯಲ್ಲಿ ತಾವು ಅನುಭವಿಸಿದ ಚಿತ್ರಹಿಂಸೆಗೆ ತಮ್ಮಲ್ಲಿ ಪುರಾವೆ ಇದೆ ಎಂಬುದಾಗಿ ಅವರು ಹೇಳಿಕೊಂಡಿದ್ದರು ಎಂದು ಅಮೆರಿಕದ ಸುದ್ದಿವಾಹಿನಿ ಸಿಎನ್‌ಎನ್ ವರದಿ ಮಾಡಿದೆ.

ಆದರೆ, 2016ರಲ್ಲಿ ವಿಚಾರಣೆ ಮಾಡಿದ ನ್ಯಾಯಾಧೀಶರನ್ನು ಈ ಯಾವುದೇ ಮನವಿಗಳು ತಟ್ಟಲಿಲ್ಲ. ಅಂತಿಮವಾಗಿ ನ್ಯಾಯಾಧೀಶರು ಈ ಶಂಕಿತರನ್ನು ಭಯೋತ್ಪಾದಕರು ಎಂದು ಘೋಷಿಸಿದರು ಹಾಗೂ ಮರಣ ದಂಡನೆ ವಿಧಿಸಿದರು.

ಈ ಪೈಕಿ 11 ಮಂದಿಯ ವಿರುದ್ಧ ಇರಾನ್ ಪರವಾಗಿ ಗೂಢಚಾರಿಕೆ ನಡೆಸಿದ ಆರೋಪಗಳನ್ನು ಹೊರಿಸಲಾಗಿತ್ತು ಹಾಗೂ 14 ಮಂದಿಯ ವಿರುದ್ಧ 2011ರಲ್ಲಿ ನಡೆದ ಸರಕಾರ ವಿರೋಧಿ ಪ್ರತಿಭಟನೆಗಳ ವೇಳೆ ಶಿಯಾ ಪ್ರಾಬಲ್ಯದ ನಗರ ಅವಾಮಿಯದಲ್ಲಿ ಭಯೋತ್ಪಾದಕ ಗುಂಪುಗಳನ್ನು ಕಟ್ಟಿದ ಆರೋಪಗಳನ್ನು ಹೇರಲಾಗಿತ್ತು. ಅವರ ಪೈಕಿ ಹೆಚ್ಚಿನವರು ಸೌದಿ ಅರೇಬಿಯದ ಅಲ್ಪಸಂಖ್ಯಾತ ಶಿಯಾ ಸಮುದಾಯದ ಸದಸ್ಯರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X