Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸಿಕ್ಸರ್ ಬಾರಿಸಿ ಮೋದಿ ಸರ್ಕಾರ...

"ಸಿಕ್ಸರ್ ಬಾರಿಸಿ ಮೋದಿ ಸರ್ಕಾರ ಹೊರಗಟ್ಟಿ"

ವಾರ್ತಾಭಾರತಿವಾರ್ತಾಭಾರತಿ27 April 2019 9:39 AM IST
share
ಸಿಕ್ಸರ್ ಬಾರಿಸಿ ಮೋದಿ ಸರ್ಕಾರ ಹೊರಗಟ್ಟಿ

ಮುಂಬೈ, ಎ.27: ನರೇಂದ್ರ ಮೋದಿ ಸರ್ಕಾರ ಬೆರಳೆಣಿಕೆಯ ಶ್ರೀಮಂತರ ಪರವಾಗಿ ಮಾತ್ರ ಕೆಲಸ ಮಾಡುತ್ತಿದ್ದು, ಈ ಚುನಾವಣೆಯಲ್ಲಿ ಮತದಾರರು, ಸಿಕ್ಸರ್ ಬಾರಿಸುವ ಮೂಲಕ ಮೋದಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕ್ರಿಕೆಟರ್ ನವಜ್ಯೋತ್ ಸಿಂಗ್ ಸಿಧು ಕರೆ ನೀಡಿದ್ದಾರೆ.

ದಕ್ಷಿಣ ಮುಂಬೈನಲ್ಲಿ ಪಕ್ಷದ ಅಭ್ಯರ್ಥಿ ಮಿಲಿಂದ್ ದೇವೂರ ಪರ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, "ದೇಶದ ಜಿಡಿಪಿ ಪ್ರಗತಿ ಚೀನಾಕ್ಕಿಂತ ಅಧಿಕ ಇದ್ದರೂ, ಉದ್ಯೋಗ ಸೃಷ್ಟಿಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ" ಎಂದು ಆಪಾದಿಸಿದರು.

"ಮೋದಿಜೀ ನೀವು ಕೇವಲ ಶ್ರೀಮಂತರ ಪ್ರಧಾನಿ. ನೀವು ಬಡ ನಾಗರಿಕರ ಪ್ರಧಾನಿಯಲ್ಲ; ದೇಶದ ಬಡವರು ಮತ್ತು ರೈತರ ಜತೆ ನೀವೆಂದೂ ಕಾಣಿಸಿಕೊಂಡಿಲ್ಲ. ಏಕೆಂದರೆ ನೀವು ಅಂಬಾನಿ ಮತ್ತು ಅದಾನಿಯಂಥವರ ಚೌಕಿದಾರಿ ಮಾಡುವಲ್ಲೇ ನಿರತರಾಗಿದ್ದಿರಿ" ಎಂದು ಸಿಧು ಕುಟುಕಿದರು.

"ನೀವು ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದಿರಿ. ಆದರೆ ಐದು ವರ್ಷಗಳಲ್ಲಿ ಕೇವಲ 8 ಲಕ್ಷ ಉದ್ಯೋಗ ಸೃಷ್ಟಿಸಿದ್ದೀರಿ. ಚೀನಾವನ್ನು ನೋಡಿ; ಅಲ್ಲಿನ ಜಿಡಿಪಿ ಪ್ರಗತಿದರ 6.2 ಇದ್ದು, ಐದು ವರ್ಷಗಳಲ್ಲಿ 70 ಲಕ್ಷ ಉದ್ಯೋಗ ಸೃಷ್ಟಿಸಿದೆ. ನಮ್ಮ ಜಿಡಿಪಿ ಪ್ರಗತಿದರ ಶೇಕಡ 8 ಇದ್ದರೂ, ನೀವು ಸೃಷ್ಟಿಸಿರುವ ಉದ್ಯೋಗ ಎಂಟು ಲಕ್ಷ" ಎಂದು ಅಂಕಿ ಅಂಶ ಸಹಿತ ವಿವರಿಸಿದರು.

ಮತದಾರರು ಸಿಕ್ಸರ್ ಬಾರಿಸುವ ಮೂಲಕ ಈ ಸರ್ಕಾರವನ್ನು ರಾಜ್ಯದಿಂದಾಚೆ ಕಳುಹಿಸಬೇಕು ಎಂದು ಸಿಧು ಮನವಿ ಮಾಡಿದರು. ಕಾಂಗ್ರೆಸ್ ಪಕ್ಷ ದೇಶಕ್ಕೆ ಐದು ಗಾಂಧಿಗಳನ್ನು ನೀಡಿದ್ದರೆ, ಬಿಜೆಪಿ ಸರ್ಕಾರ ನೀರವ್, ಲಲಿತ್ ಮತ್ತು ನರೇಂದ್ರ ಹೀಗೆ ಮೂವರು ಮೋದಿಗಳನ್ನು ನೀಡಿದೆ ಎಂದು ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X