Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸದ್ಯದಲ್ಲಿಯೇ ಹೊಸ 20 ರೂ. ನೋಟು...

ಸದ್ಯದಲ್ಲಿಯೇ ಹೊಸ 20 ರೂ. ನೋಟು ಬಿಡುಗಡೆ: ಇದರ ವಿಶೇಷತೆಗಳೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ27 April 2019 2:03 PM IST
share
ಸದ್ಯದಲ್ಲಿಯೇ ಹೊಸ 20 ರೂ. ನೋಟು ಬಿಡುಗಡೆ: ಇದರ ವಿಶೇಷತೆಗಳೇನು ಗೊತ್ತಾ?

ಹೊಸದಿಲ್ಲಿ, ಎ.27: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸದ್ಯದಲ್ಲಿಯೇ ಹಸಿರು ಮಿಶ್ರಿತ ಹಳದಿ ಬಣ್ಣದ 20 ರೂ.  ಹೊಸ ನೋಟುಗಳನ್ನು ಹೊರತರಲಿದೆ ಎಂದು ಬ್ಯಾಂಕ್ ಎಪ್ರಿಲ್ 26ರಂದು ಹೊರಡಿಸಿದ ಅಧಿಸೂಚನೆ ತಿಳಿಸಿದೆ. ಈ  ಮಹಾತ್ಮ ಗಾಂಧಿ (ಹೊಸ) ಸರಣಿಯ ನೋಟುಗಳಲ್ಲಿ ಆರ್‍ ಬಿಐ  ಗವರ್ನರ್ ಶಕ್ತಿಕಾಂತ ದಾಸ್ ಅವರ ಸಹಿಯಿರಲಿದೆ.

 “ಈ ನೋಟಿನ ಮೂಲ ಬಣ್ಣ ಹಸಿರು ಮಿಶ್ರಿತ ಹಳದಿಯಾಗಿದೆ. ನೋಟಿನ ಎರಡೂ ಬದಿಗಳಲ್ಲಿ ಜಿಯೋಮೆಟ್ರಿಕ್  ವಿನ್ಯಾಸಗಳಿವೆ. ನೋಟಿನ ಹಿಂದುಗಡೆ ಎಲ್ಲೋರಾ ಗುಹೆಗಳ ಚಿತ್ರವಿದ್ದು, ಇದು ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುತ್ತದೆ ಎಂದು ಆರ್‍ ಬಿಐ ಮಾಹಿತಿ ನೀಡಿದೆ.

ಈ ಹೊಸ 20 ರೂ. ನೋಟಿನ ಇತರ ಅಂಶಗಳು ಇಂತಿವೆ:

► ನೋಟಿನಲ್ಲಿ 20 ರೂ. ಎಂದು ಬರೆದಿರುವ ಕಡೆಯನ್ನು ಬೆಳಕಿಗೆ ಹಿಡಿದಾಗ ಅಲ್ಲಿ ಹೂವಿನ ವಿನ್ಯಾಸ ಗೋಚರಿಸುತ್ತದೆ.

►ದೇವನಾಗರಿ ಲಿಪಿಯಲ್ಲಿ 20 ರೂ.  ಎಂದು ಬರೆಯಲಾಗಿದ್ದು, ಮಹಾತ್ಮ ಗಾಂಧಿ ಅವರ ಭಾವಚಿತ್ರ ಮಧ್ಯ ಭಾಗದಲ್ಲಿದೆ.

► ಆರ್ ಬಿಐ, ಭಾರತ್ (ಹಿಂದಿಯಲ್ಲಿ), ಇಂಡಿಯಾ, 20 ಎಂದು ಸಣ್ಣ ಅಕ್ಷರಗಳಲ್ಲಿ ಹಾಗೂ  ಡಿಮೆಟಲೈಸ್ಡ್ ಸೆಕ್ಯುರಿಟಿ ಥ್ರೆಡ್ ನಲ್ಲಿ ಭಾರತ್, ಆರ್‍ ಬಿಐ ಎಂದು ಬರೆದಿದೆ.

► ಆರ್ ಬಿಐ ಗವರ್ನರ್ ಅವರ ಸಹಿ ಹಾಗೂ ಆರ್‍ ಬಿಐ  ಲಾಂಛನ ಮಹಾತ್ಮ ಗಾಂಧಿಯ ಚಿತ್ರದ ಬಲಭಾಗದಲ್ಲಿರುತ್ತದೆ ಹಾಗೂ ಅಶೋಕ ಸ್ತಂಭದ ಲಾಂಛನವೂ ಬಲಭಾಗದಲ್ಲಿ.

► ಮಹಾತ್ಮ ಗಾಂಧಿ ಚಿತ್ರ ಹಾಗೂ ಇಲೆಕ್ಟ್ರೋಟೈಪ್ (20) ವಾಟರ್ ಮಾರ್ಕ್ ಮತ್ತು ನಂಬರ್ ಪ್ಯಾನೆಲ್ ಮತ್ತು ಅಂಕೆಗಳು  ಮೇಲ್ಬದಿಯ ಎಡ ಭಾಗದಲ್ಲಿ ಹಾಗೂ ಕೆಳ ಬದಿಯ ಬಲ ಭಾಗದಲ್ಲಿ ಸಣ್ಣ ಅಕ್ಷರದಿಂದ ದೊಡ್ಡ ಅಕ್ಷರದ ತನಕ ಬರೆಯಲಾಗಿದೆ.

►ನೋಟಿನ ಹಿಂದುಗಡೆ ನೋಟು ಮುದ್ರಿತ ವರ್ಷ ಎಡ ಬದಿಯಲ್ಲಿ ಸ್ವಚ್ಛ ಭಾರತ ಲಾಂಛನ ಮತ್ತು ಘೋಷಣೆಯೊಂದಿಗಿದೆ.

►ಈ ಹೊಸ ನೋಟಿನ ಗಾತ್ರ 63 ಎಂಎಂ X 129 ಎಂಎಂ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X