Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರ್ಕಳದಲ್ಲಿ ಅಪರೂಪದ ಕಟ್ಟು ತೋಳ ಹಾವು...

ಪರ್ಕಳದಲ್ಲಿ ಅಪರೂಪದ ಕಟ್ಟು ತೋಳ ಹಾವು ಪತ್ತೆ

ವಾರ್ತಾಭಾರತಿವಾರ್ತಾಭಾರತಿ27 April 2019 4:55 PM IST
share
ಪರ್ಕಳದಲ್ಲಿ ಅಪರೂಪದ ಕಟ್ಟು ತೋಳ ಹಾವು ಪತ್ತೆ

ಉಡುಪಿ, ಎ.27: ಪರ್ಕಳ ಸಮೀಪದ ಗ್ಯಾಟ್ಸನ್ ಎಂಬಲ್ಲಿರುವ ಮನೆ ಯೊಂದರಲ್ಲಿ ಇಂದು ಅಪರೂಪವಾಗಿ ಕಾಣ ಸಿಗುವ ಅತ್ಯಾಕರ್ಷಕ ಕಟ್ಟು ತೋಳ ಹಾವು(ಕಾಮನ್ ವೂಲ್ಫ್ ಸ್ನೇಕ್) ಪತ್ತೆಯಾಗಿದೆ.

ಗ್ಯಾಟ್ಸನ್‌ನ ಸೂರಪ್ಪ ಪೂಜಾರಿ ಎಂಬವರ ಮನೆಯಲ್ಲಿ ಕಂಡು ಬಂದ ಈ ಹಾವು ಸುಮಾರು 6 ಇಂಚು ಉದ್ದವಿದ್ದು, ಕಟ್ಟು ತೋಳ ಹಾವಿನ ಮರಿಯಾಗಿದೆ. ಸಾದಾರಣವಾಗಿ ಈ ಹಾವು ಸುಮಾರು 50 ಸೆ.ಮೀ. ಉದ್ದ ಬೆಳೆಯುತ್ತದೆ. ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಅವರ ಸಲಹೆಯಂತೆ ಸಾಮಾಜಿಕ ಕಾರ್ಯಕರ್ತರಾದ ಗಣೇಶ್‌ರಾಜ್ ಸರಳೇಬೆಟ್ಟು ಹಾಗೂ ರಾಜೇಶ್ ಪ್ರಭು ಅದನ್ನು ಹಿಡಿದು ಸುರಕ್ಷಿತ ಜಾಗದಲ್ಲಿ ಬಿಟ್ಟರು.

ಕಂದು, ಕಪ್ಪು, ಬೂದು ಹೀಗೆ ಮೂರು ಬಣ್ಣಗಳಲ್ಲಿ ಕಂಡು ಬರುವ ಈ ಹಾವಿಗೆ ಬಿಳಿಯ ಕಟ್ಟು ಇವೆ. ವಿಷಕಾರಿ ಅಲ್ಲದ ಈ ಹಾವು ಮನೆಯ ಗೋಡೆಯಲ್ಲಿರುವ ಹಲ್ಲಿಗಳನ್ನು ಹಿಡಿದು ತಿನ್ನುತ್ತವೆ. ಮನೆಯಲ್ಲಿ ಕಂಡು ಬರುವ ಹಲ್ಲಿ, ಕ್ರಿಮಿಕೀಟಗಳನ್ನು ಸೇವಿಸುವ ಮೂಲಕ ಈ ಹಾವು ಪರಿಸರದಲ್ಲಿ ಸಮಾತೋಲನ ಕಾಪಾಡುವ ಕೆಲಸ ಮಾಡುತ್ತವೆ ಎಂದು ಗುರುರಾಜ್ ಸನಿಲ್ ತಿಳಿಸಿದ್ದಾರೆ.

ಎಪ್ರಿಲ್ ಮೇ ತಿಂಗಳಲ್ಲಿ ಈ ಹಾವು ಮೊಟ್ಟೆ ಇಟ್ಟು ಮರಿ ಮಾಡುತ್ತದೆ. ಇದು ಸಾಮಾನ್ಯ ತೋಳ ಹಾವಾಗಿದ್ದರೂ ಕರಾವಳಿಯಲ್ಲಿ ಅಪರೂಪ ಎಂಬಂತೆ ಕಂಡುಬರುತ್ತವೆ. ಕೆಲವರು ಈ ಹಾವನ್ನು ತಪ್ಪುಗ್ರಹಿಕೆಯಿಂದ ವಿಷದ ಹಾವು ಕಡಂಬಲ ಎಂದು ಭಾವಿಸಿ ಕೊಲ್ಲುತ್ತಿದ್ದಾರೆ. ಈ ಹಾವು ಮನೆಯೊಳಗೆ ಕಂಡು ಬಂದರೆ ಹೊರಗಡೆ ಕಳುಹಿಸಿ ಹೊರತು ಕೊಲ್ಲುವುದು ಬೇಡ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X