Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಂಭಮೇಳದ ಬಳಿಕ ಪ್ರಯಾಗ್ ರಾಜ್‌ ನಲ್ಲಿ...

ಕುಂಭಮೇಳದ ಬಳಿಕ ಪ್ರಯಾಗ್ ರಾಜ್‌ ನಲ್ಲಿ ಭಾರೀ ತ್ಯಾಜ್ಯ ಸಂಗ್ರಹ: ಸೋಂಕುರೋಗದ ಭೀತಿ

ವಾರ್ತಾಭಾರತಿವಾರ್ತಾಭಾರತಿ27 April 2019 10:57 PM IST
share
ಕುಂಭಮೇಳದ ಬಳಿಕ ಪ್ರಯಾಗ್ ರಾಜ್‌ ನಲ್ಲಿ ಭಾರೀ ತ್ಯಾಜ್ಯ ಸಂಗ್ರಹ: ಸೋಂಕುರೋಗದ ಭೀತಿ

ಹೊಸದಿಲ್ಲಿ, ಎ.28: ಕಳೆದ ತಿಂಗಳು ಸಮಾರೋಪಗೊಂಡ 53 ದಿನಗಳ ಕುಂಭಮೇಳದ ಬಳಿಕ, ಪ್ರಯಾಗ್‌ ರಾಜ್ ‌ನಲ್ಲಿ ಪರಿಸರ ಮಾಲಿನ್ಯ ಕಳವಳಕಾರಿಯಾಗಿದೆ ಹಾಗೂ ಸೋಂಕುರೋಗಗಳು ಹರಡುವುದನ್ನು ತಡೆಯಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆಯೆಂದು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್‌ ಜಿಟಿ)ವು ತಿಳಿಸಿದೆ.

ಪ್ರಯಾಗ್ ರಾಜ್ ನ ಬಸ್ವಾರ್ ಘನ ತ್ಯಾಜ್ಯ ನಿರ್ವಹಣಾ ಸ್ಥಾವರದಲ್ಲಿ 60 ಸಾವಿರ ಮೆಟ್ರಿಕ್ ಟನ್ ಘನತ್ಯಾಜ್ಯ ಸಂಗ್ರಹವಾಗಿದ್ದು, ಅದು ವಿಲೇವಾರಿಯಾಗದೆ ಉಳಿದಿದೆ. ಈ ಪೈಕಿ 18 ಸಾವಿರ ಮೆಟ್ರಿಕ್ ಟನ್ ಘನತ್ಯಾಜ್ಯವು ಕುಂಭಮೇಳದ ಸಂದರ್ಭ ಸೃಷ್ಟಿಯಾಗಿದ್ದುದಾಗಿದೆ ಎಂದು ನ್ಯಾಯಮೂರ್ತಿ ಅರುಣ್ ಟಂಡನ್ ನೇತೃತ್ವದ ಸಮಿತಿಯು ಎನ್‌ ಜಿಟಿಗೆ ಸಲ್ಲಿಸಿದ ವರದಿ ಹೇಳಿದೆ. ಈ ಸ್ಥಾವರವು 2018ರಿಂದೀಚೆಗೆ ಕಾರ್ಯನಿರ್ವಹಿಸುತ್ತಿಲ್ಲವೆಂದು ಅದು ತಿಳಿಸಿದೆ.

ಕುಂಭಮೇಳದ ಬಳಿಕ ಪ್ರಯಾಗ್ ರಾಜ್ ನಲ್ಲಿ ಸಂಗ್ರಹವಾಗಿರುವ ಘನತ್ಯಾಜ್ಯವನ್ನು ವಿಲೇವಾರಿ ಮಾಡಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಎನ್‌ ಜಿಟಿಯು ಉತ್ತರಪ್ರದೇಶದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ. ಕುಂಭಮೇಳದ ಸಂದರ್ಭ ಗಂಗಾನದಿಯ ತಟದ ಸಮೀಪವೇ ಭಾರೀ ಸಂಖ್ಯೆಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿತ್ತೆಂದು ವರದಿ ತಿಳಿಸಿದೆ. ತ್ರಿವೇಣಿ ಸಂಗಮದ ಬಳಿ ಒಳಚರಂಡಿ ನೀರಿನ ನಿರ್ವಹಣೆ, ಚರಂಡಿಗಳನ್ನು ಸುವ್ಯವಸ್ಥಿತಗೊಳಿಸುವುದು ಹಾಗೂ ಘನತ್ಯಾಜ್ಯ ಸಂಸ್ಕರಣೆ ಘಟಕದ ನವೀಕರಣ ಕಾಮಗಾರಿಯ ಅಗತ್ಯವಿದೆಯೆಂದು ವರದಿ ಹೇಳಿದೆ.

ರಾಜಾಪುರ್ ಒಳಚರಂಡಿ ನಿರ್ವಹಣಾ ಸ್ಥಾವರಕ್ಕೆ ಅದರ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ನೀರು ಹರಿದುಬಂದಿದೆ. ಆ ಪೈಕಿ ಶೇಕಡ 50ರಷ್ಟನ್ನು ಮಾತ್ರವೇ ರಾಜಾಪುರ ಒಳಚರಂಡಿ ಸಂಸ್ಕರಿಸಲಾಗಿದ್ದು, ಉಳಿದ 50 ಶೇಕಡ ಚರಂಡಿ ನೀರು ಸಂಸ್ಕರಿಸಲ್ಪಡದೆ ಗಂಗಾನದಿಯನ್ನು ಸೇರಲು ಬಿಡಲಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X