Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚಿನ್ನ ಗೆದ್ದು ಒಲಿಂಪಿಕ್ಸ್ ನಲ್ಲಿ ಸ್ಥಾನ...

ಚಿನ್ನ ಗೆದ್ದು ಒಲಿಂಪಿಕ್ಸ್ ನಲ್ಲಿ ಸ್ಥಾನ ಪಡೆದ ಅಭಿಷೇಕ್ ವರ್ಮಾ

ಶೂಟಿಂಗ್ ವಿಶ್ವಕಪ್

ವಾರ್ತಾಭಾರತಿವಾರ್ತಾಭಾರತಿ27 April 2019 11:57 PM IST
share
ಚಿನ್ನ ಗೆದ್ದು ಒಲಿಂಪಿಕ್ಸ್ ನಲ್ಲಿ ಸ್ಥಾನ ಪಡೆದ ಅಭಿಷೇಕ್ ವರ್ಮಾ

ಬೀಜಿಂಗ್, ಎ.27: ಐಎಸ್‌ಎಸ್‌ಎಫ್ ವಿಶ್ವಕಪ್‌ನಲ್ಲಿ 10 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಅಭಿಷೇಕ್ ವರ್ಮಾ ಚಿನ್ನದ ಪದಕ ಜಯಿಸಿದರು. ಈ ಸಾಧನೆಯ ಮೂಲಕ ಮುಂಬರುವ ಒಲಿಂಪಿಕ್ ಗೇಮ್ಸ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡ ಭಾರತದ ಐದನೇ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದೇ ಮೊದಲ ಬಾರಿ ಅಂತರ್‌ರಾಷ್ಟ್ರೀಯ ಶೂಟಿಂಗ್ ಸ್ಪೋಟ್ಸ್‌ರ್ ಫೆಡರೇಶನ್(ಐಎಸ್‌ಎಸ್‌ಎಫ್)ವಿಶ್ವಕಪ್‌ನ ಫೈನಲ್‌ನಲ್ಲಿ ಸ್ಪರ್ಧಿಸಿದ ಅಭಿಷೇಕ್ ಒಟ್ಟು 242.7 ಅಂಕ ಕಲೆ ಹಾಕಿ ಮೊದಲ ಸ್ಥಾನ ಪಡೆದರು. 8 ಸ್ಪರ್ಧಿಗಳಿದ್ದ ಫೈನಲ್‌ನಲ್ಲಿ ರಶ್ಯದ ಅರ್ಟೆಮ್ ಚೆರ್ನೊಸೊವ್(240.4)ಬೆಳ್ಳಿ ಹಾಗೂ ಕೊರಿಯಾದ ಸೆವುಂಗ್‌ವೂ ಹ್ಯಾನ್ ಕಂಚು(220.0)ಜಯಿಸಿದರು. ಅಭಿಷೇಕ್ ತಾನಾಡಿದ ಮೊದಲ ಐಎಸ್‌ಎಸ್‌ಎಫ್ ವಿಶ್ವಕಪ್ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಭಾರತೀಯರು 2020ರ ಟೋಕಿಯೊ ಒಲಿಂಪಿಕ್ಸ್‌ನ ಐದು ಕೋಟಾ ಸ್ಥಾನಗಳನ್ನು ಗಿಟ್ಟಿಸಿಕೊಂಡಿದ್ದು, ಈ ವರ್ಷಾರಂಭದಲ್ಲಿ ಹೊಸದಿಲ್ಲಿಯಲ್ಲಿ ನಡೆದ ಐಎಸ್‌ಎಸ್‌ಎಫ್ ವಿಶ್ವಕಪ್‌ನ 10 ಮೀ. ಏರ್ ಪಿಸ್ತೂಲ್ ಇವೆಂಟ್‌ನಲ್ಲಿ ಯುವ ಶೂಟರ್ ಸೌರಭ್ ಚೌಧರಿ ಒಲಿಂಪಿಕ್ಸ್‌ಗೆ ತನ್ನ ಸ್ಥಾನ ಖಚಿತಪಡಿಸಿಕೊಂಡಿದ್ದರು. ಅಭಿಷೇಕ್ ವರ್ಮಾ ಹೊಸದಿಲ್ಲಿಯಲ್ಲಿ ಚೊಚ್ಚಲ ವಿಶ್ವಕಪ್ ಸ್ಪರ್ಧೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಫೈನಲ್‌ಗೆ ತಲುಪಲು ವಿಫಲರಾಗಿದ್ದರು.

ಚೀನಾ ರಾಜಧಾನಿಯಲ್ಲಿ ಶನಿವಾರ ನಡೆದ ಅರ್ಹತಾ ಸುತ್ತಿನಲ್ಲಿ ಒಟ್ಟು 585 ಅಂಕ ಗಳಿಸಿದ ಅಭಿಷೇಕ್ ನಾಲ್ಕನೇ ಸ್ಥಾನ ಪಡೆದು ಫೈನಲ್‌ಗೆ ತೇರ್ಗಡೆಯಾದರು. ಶಹಝಾರ್ ರಿಝ್ವಿ ಹಾಗೂ ಅರ್ಜುನ್ ಸಿಂಗ್ ಚೀನಾ ಕ್ರಮವಾಗಿ 32ನೇ ಹಾಗೂ 54ನೇ ಸ್ಥಾನ ಪಡೆದರು. ಅಭಿಷೇಕ್ ಫೈನಲ್‌ಗೆ ತಲುಪಿದ ಭಾರತದ ಏಕೈಕ ಶೂಟರ್ ಎನಿಸಿಕೊಂಡರು. ಏಶ್ಯನ್ ಗೇಮ್ಸ್‌ನಲ್ಲಿ ಭಾರತದ ಪರ ಮೊದಲ ಬಾರಿ ಆಡಿದ್ದ ಅಭಿಷೇಕ್ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿ ಗಮನ ಸೆಳೆದಿದ್ದರು. ಆಗ ಅವರಿಗೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಆಡಿದ ಅನುಭವವಿರಲಿಲ್ಲ.

ಶುಕ್ರವಾರ ರಾಜಸ್ಥಾನದ 17ರ ಹರೆಯದ ಯುವ ಶೂಟರ್ ದಿವ್ಯಾಂಶ್ ಸಿಂಗ್ ಪನ್ವಾರ್ 10 ಮೀ. ಏರ್ ರೈಫಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದರು. ಈ ಮೂಲಕ ಒಲಿಂಪಿಕ್ಸ್‌ಗೆ ಸ್ಥಾನ ಪಡೆದ ಭಾರತದ ನಾಲ್ಕನೇ ಶೂಟರ್ ಎನಿಸಿಕೊಂಡಿದ್ದರು. ಅಂಜುಂ ವೌದ್ಗಿಲ್ ಹಾಗೂ ಅಪೂರ್ವಿ ಚಾಂಡೇಲಾ(ಇಬ್ಬರೂ 10 ಮೀ. ಏರ್ ರೈಫಲ್ ಸ್ಪರ್ಧಿಗಳು), ಸೌರಭ್ ಚೌಧರಿ(10 ಮೀ. ಏರ್ ಪಿಸ್ತೂಲ್)ಕಳೆದ ವರ್ಷ ನಡೆದ ವಿಶ್ವ ಚಾಂಪಿಯನ್‌ಶಿಪ್ ಹಾಗೂ ಈ ವರ್ಷಾರಂಭದಲ್ಲಿ ನಡೆದ ವಿಶ್ವಕಪ್ ವೇಳೆ 2020ರ ಟೋಕಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X