Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹೈದರಾಬಾದ್ ವಿರುದ್ಧ ರಾಜಸ್ಥಾನ ಜಯದ ನಗೆ

ಹೈದರಾಬಾದ್ ವಿರುದ್ಧ ರಾಜಸ್ಥಾನ ಜಯದ ನಗೆ

ಸಂಜು ಸ್ಯಾಮ್ಸನ್ ಅರ್ಧಶತಕದ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ28 April 2019 12:22 AM IST
share
ಹೈದರಾಬಾದ್ ವಿರುದ್ಧ ರಾಜಸ್ಥಾನ ಜಯದ ನಗೆ

ಜೈಪುರ, ಎ.27: ಎಲ್ಲ ವಿಭಾಗಗಳಲ್ಲೂ ಪರಿಣಾಮಕಾರಿ ಪ್ರದರ್ಶನ ತೋರಿದ ರಾಜಸ್ಥಾನ ರಾಯಲ್ಸ್ ತಂಡ ಇಲ್ಲಿಯ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ 45ನೇ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ್ನು 7 ವಿಕೆಟ್‌ಗಳಿಂದ ಮಣಿಸಿದೆ.

ವಿಲಿಯಮ್ಸನ್ ಪಡೆ ನೀಡಿದ 161 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡ 19.1 ಓವರ್‌ಗಳಲ್ಲಿ ಜಯದ ರನ್ ಗಳಿಸಿ ಬೀಗಿತು.

ರಾಜಸ್ಥಾನ ಪರ ಅಜಿಂಕ್ಯಾ ರಹಾನೆ (39, 34 ಎಸೆತ, 4 ಬೌಂಡರಿ, 1 ಸಿಕ್ಸರ್) ಹಾಗೂ ಲಿಯಾಮ್ ಲಿವಿಂಗ್‌ಸ್ಟೋನ್ (44, 26 ಎಸೆತ, 4 ಬೌಂಡರಿ, 3 ಸಿಕ್ಸರ್) ಮೊದಲ ವಿಕೆಟ್‌ಗೆ 78 ರನ್‌ಗಳ ಜೊತೆಯಾಟದಿಂದ ಉತ್ತಮ ಆರಂಭ ಒದಗಿಸಿದರು. ರಶೀದ್ ಖಾನ್ ಎಸೆತದಲ್ಲಿ ಲಿಯಾಮ್ ವಿಕೆಟ್ ಒಪ್ಪಿಸಿದರೆ, ಶಕೀಬ್ ಅಲ್ ಹಸನ್‌ಗೆ ರಹಾನೆ ಬಲಿಯಾದರು. ನಾಯಕ ಸ್ಟೀವ್ ಸ್ಮಿತ್ (22, 16 ಎಸೆತ, 3 ಬೌಂಡರಿ) ಅಲ್ಪ ಕಾಣಿಕೆ ನೀಡಿದರು.

ಕೊನೆಯಲ್ಲಿ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ (48, 32 ಎಸೆತ, 4 ಬೌಂಡರಿ, 1 ಸಿಕ್ಸರ್) ಹಾಗೂ ಅಶ್ಟನ್ ಟರ್ನರ್ (3) ಗೆಲುವಿನ ವಿಧಾನ ಪೂರೈಸಿದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಹೈದರಾಬಾದ್ ಪರ ಬ್ಯಾಟಿಂಗ್ ಆರಂಭಿಸಿದ ವಾರ್ನರ್ (37, 32 ಎಸೆತ) ಹಾಗೂ ನಾಯಕ ಕೇನ್ ವಿಲಿಯಮ್ಸ್ಸನ್ (13, 14 ಎಸೆತ, 2 ಬೌಂಡರಿ) ಮೊದಲ ವಿಕೆಟ್ ಜೊತೆಯಾಟದಲ್ಲಿ ಕೇವಲ 28 ರನ್ ಸೇರಿಸಿದರು. ಈ ವೇಳೆ ವಿಲಿಯಮ್ಸನ್‌ರನ್ನು ಕನ್ನಡಿಗ ಶ್ರೇಯಸ್ ಗೋಪಾಲ್ ಬೌಲ್ಡ್ ಮಾಡಿದರು. ಆ ಬಳಿಕ ವಾರ್ನರ್ ಜೊತೆಗೂಡಿದ ಪಾಂಡೆ (61, 36 ಎಸೆತ, 9 ಬೌಂಡರಿ) ರಾಜಸ್ಥಾನ ಬೌಲರ್‌ಗಳ ಎದುರು ಅಬ್ಬರಿಸತೊಡಗಿದರು. ಎರಡನೇ ವಿಕೆಟ್ ಜೊತೆಯಾಟದಲ್ಲಿ ಈ ಜೋಡಿ 71 ರನ್ ಸೇರಿಸಿ ತಂಡಕ್ಕೆ ಆಸರೆಯಾಯಿತು. ವಾರ್ನರ್ ಅವರು ಓಶಾನೆ ಥಾಮಸ್ ಎಸೆತದಲ್ಲಿ ಸ್ಮಿತ್ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು. ಪಾಂಡೆಗೆ ಗೋಪಾಲ್ ಪೆವಿಲಿಯನ್ ದಾರಿ ತೋರಿಸಿದರು. ಆ ಬಳಿಕ ಬ್ಯಾಟಿಂಗ್‌ಗೆ ಬಂದ ಆಲ್‌ರೌಂಡರ್ ವಿಜಯಶಂಕರ್ (8) ವಿಫಲರಾದರು. ಹೈದರಾಬಾದ್ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ದೀಪಕ್ ಹೂಡಾ ಶೂನ್ಯ ಸುತ್ತಿದರು. ವೃದ್ಧಿಮಾನ್ ಸಹಾ (5) ಮಿಂಚಲಿಲ್ಲ. ಶಕೀಬ್ ಅಲ್ ಹಸನ್ (9) ಅಲ್ಪಮೊತ್ತ ಗಳಿಸಿದರು. ರಶೀದ್ ಖಾನ್ ಕೊನೆಯಲ್ಲಿ 17 ರನ್ ಗಳಿಸಿದರು.

 ರಾಜಸ್ಥಾನ ಪರ ಉನಾದ್ಕತ್ (26ಕ್ಕೆ 2), ಗೋಪಾಲ್ (28ಕ್ಕೆ 2), ಥಾಮಸ್ (28ಕ್ಕೆ 2) ಹಾಗೂ ಆ್ಯರೊನ್ (36ಕ್ಕೆ 2) ಬೌಲಿಂಗ್‌ನಲ್ಲಿ ಮಿಂಚಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X