Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರುದ್ಯೋಗ ಈಗಲೂ ಮತದಾರರ ಮುಖ್ಯ ಕಳವಳದ...

ನಿರುದ್ಯೋಗ ಈಗಲೂ ಮತದಾರರ ಮುಖ್ಯ ಕಳವಳದ ವಿಷಯ

ಸಿವೋಟರ್-ಐಎಎನ್‌ಎಸ್ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ28 April 2019 10:10 PM IST
share
ನಿರುದ್ಯೋಗ ಈಗಲೂ ಮತದಾರರ ಮುಖ್ಯ ಕಳವಳದ ವಿಷಯ

ಹೊಸದಿಲ್ಲಿ,ಎ.28: ಜನರು ಭದ್ರತೆಗಿಂತ ಆರ್ಥಿಕ ವಿಷಯಗಳ ಬಗ್ಗೆ ಹೆಚ್ಚು ಚಿಂತೆಯಲ್ಲಿರುವುದರಿಂದ ನಿರುದ್ಯೋಗವು ಮತದಾರರಲ್ಲಿ ಮುಖ್ಯ ಕಳವಳದ ವಿಷಯವಾಗಿ ಉಳಿದುಕೊಂಡಿದೆ ಎಂದು ಸಿವೋಟರ್-ಐಎಎನ್‌ಎಸ್ ನಡೆಸಿರುವ ಸಮೀಕ್ಷೆಯು ಬೆಟ್ಟುಮಾಡಿದೆ.

ಎ.26ರಂದು ನಡೆಸಲಾಗಿದ್ದ ಸಮೀಕ್ಷೆಯಲ್ಲಿ ಶೇ.28.42ರಷ್ಟು ಜನರು ನಿರುದ್ಯೋಗವನ್ನು ತಮ್ಮ ಮುಖ್ಯ ಕಳವಳವನ್ನಾಗಿ ಗುರುತಿಸಿದ್ದಾರೆ. 11,672 ಜನರನ್ನೊಳಗೊಂಡ ಸ್ಯಾಂಪಲ್ ಸರ್ವೆಯಲ್ಲಿ ಶೇ.57.04ರಷ್ಟು ಜನರು ಆರ್ಥಿಕ ವಿಷಯಗಳು ದೇಶದ ಪ್ರಮುಖ ಸಮಸ್ಯೆಗಳಾಗಿವೆ ಎಂದು ಭಾವಿಸಿದರೆ, ಶೇ.11.74ರಷ್ಟು ಜನರು ಭದ್ರತಾ ಕಳವಳಗಳು ಮುಖ್ಯ ಚಿಂತೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳುವ ಮೊದಲೂ ನಿರುದ್ಯೋಗವು ಅಗ್ರ ಕಳವಳದ ವಿಷಯವಾಗಿತ್ತು. ಆದರೆ ಮಾರ್ಚ್ ಮಧ್ಯದಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಭದ್ರತೆ ಮತ್ತು ಆರ್ಥಿಕ ಸಮಸ್ಯೆಗಳ ಕುರಿತ ಕಳವಳಗಳು ಹೆಚ್ಚುಕಡಿಮೆ ಸಮಾನ ಪ್ರಮಾಣದಲ್ಲಿ ವ್ಯಕ್ತವಾಗಿದ್ದವು.

ಮಾರ್ಚ್ ಮೊದಲ ವಾರದಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಭಯೋತ್ಪಾದಕ ದಾಳಿಗಳು ಮತದಾರರಲ್ಲಿ ಆರ್ಥಿಕ ವಿಷಯಗಳಿಗಿಂತ ಹೆಚ್ಚಿನ ಕಳವಳಗಳನ್ನು ಸೃಷ್ಟಿಸಿದ್ದವು. ಸಮೀಕ್ಷೆಗೊಳಪಟ್ಟವರಲ್ಲಿ ಶೇ.26.12 ಜನರು ಭಯೋತ್ಪಾದಕ ದಾಳಿಗಳನ್ನು ಮತ್ತು ಶೇ.21.74 ಜನರು ನಿರುದ್ಯೋಗವನ್ನು ತಮ್ಮ ಮುಖ್ಯ ಕಳವಳಗಳು ಎಂದು ಗುರುತಿಸಿದ್ದರು.

ನಿರುದ್ಯೋಗದ ಸವಾಲಿನ ಮುಂದೆ ಭದ್ರತೆ ಕುರಿತ ಕಳವಳಗಳು ಕ್ರಮೇಣ ಕಡಿಮೆಯಾಗಿವೆ. ಎ.26ರಂದು ನಡೆಸಿದ್ದ ಸಮೀಕ್ಷೆಯಲ್ಲಿ ಆರ್ಥಿಕ ವಿಷಯಗಳು ಮತ್ತು ಭದ್ರತಾ ವಿಷಯಗಳ ಕುರಿತು ಕಳವಳಗಳ ಪ್ರಮಾಣದಲ್ಲಿ 45.3 ಶೇಕಡಾ ಅಂಕಗಳಷ್ಟು ವ್ಯತ್ಯಾಸವಿದ್ದು,ಭಾರೀ ಸಂಖ್ಯೆಯ ಜನರು ಆರ್ಥಿಕ ವಿಷಯಗಳು ತಮ್ಮ ಮುಖ್ಯ ಕಳವಳಗಳು ಎಂದು ಗುರುತಿಸಿದ್ದಾರೆ.

ರಾಜ್ಯಗಳಲ್ಲಿಯೂ ಸಮೀಕ್ಷೆಗಳನ್ನು ನಡೆಸಲಾಗಿದ್ದು,ಹೆಚ್ಚಿನ ರಾಜ್ಯಗಳಲ್ಲಿ ನಿರುದ್ಯೋಗ ಕುರಿತು ಕಳವಳ ಅಗ್ರಸ್ಥಾನದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X