Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಾಂಡವಪುರದಲ್ಲಿ ಬಿರುಗಾಳಿ ಮಳೆ: ಬೆಳೆ,...

ಪಾಂಡವಪುರದಲ್ಲಿ ಬಿರುಗಾಳಿ ಮಳೆ: ಬೆಳೆ, ಮನೆಗಳಿಗೆ ಹಾನಿ- ಧರೆಗುರಳಿದ ವಿದ್ಯುತ್ ಕಂಬಗಳು

ವಾರ್ತಾಭಾರತಿವಾರ್ತಾಭಾರತಿ28 April 2019 10:53 PM IST
share
ಪಾಂಡವಪುರದಲ್ಲಿ ಬಿರುಗಾಳಿ ಮಳೆ: ಬೆಳೆ, ಮನೆಗಳಿಗೆ ಹಾನಿ- ಧರೆಗುರಳಿದ ವಿದ್ಯುತ್ ಕಂಬಗಳು

ಪಾಂಡವಪುರ, ಎ.28: ತಾಲೂಕಿನ ವಿವಿಧೆಡೆ ಭಾರಿ ಬಿರುಗಾಳಿ ಹಾಗೂ ಮಳೆ ಬಿದ್ದ ಪರಿಣಾಮ 50ಕ್ಕೂ ಹೆಚ್ಚು ಮನೆಗಳ ಕಲ್ನಾರ್ ಶೀಟ್‍ಗಳು ಹಾನಿಗೊಳಗಾಗಿ, ತಾಲೂಕಿನ ಅತ್ತಿಗಾನಹಳ್ಳಿ ಗ್ರಾಮದಲ್ಲಿ ರೈತ ಬಸವರಾಜು ಅವರ 2 ಲಕ್ಷ ರೂ.ಗಳ ಬೆಲೆಬಾಳುವ ಪಪ್ಪಾಯಿ ಬೆಳೆ ನಷ್ಟವಾಗಿದೆ.

ಶನಿವಾರ ತಡರಾತ್ರಿ ಭಾರಿ ಬಿರುಗಾಳಿ ಹಾಗೂ ಮಳೆ ಬಿದ್ದ ಹಿನ್ನೆಲೆಯಲ್ಲಿ ತಾಲೂಕಿನ ರಾಗಿಮುದ್ದನಹಳ್ಳಿ ಹೊಸ ಬಡಾವಣೆ, ಬೇಬಿ ಗ್ರಾಮ, ಹಳೇಬೀಡು, ಮಹದೇಶ್ವರಪುರ ಗ್ರಾಮ ಸೇರಿದಂತೆ ವಿವಿಧೆಡೆ ಮನೆಯ ಹೆಂಚು, ಶೀಟ್‍ಗಳು, ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳು, ವಿದ್ಯುತ್ ಕಂಬಗಳು ಧರೆಗುರುಳಿ ಹಾನಿಗೊಳಗಾಗಿ ರೈತರ ಬೆಳೆ ನಷ್ಟಕ್ಕೊಳಗಾಗಿದೆ.

ಅತ್ತಿನಗಾನಹಳ್ಳಿ ಗ್ರಾಮದಲ್ಲಿ ರೈತ ಬಸವರಾಜು ಅವರು ಒಂದೂವರೆ ಎಕರೆಯಲ್ಲಿ 5 ಲಕ್ಷ ರೂ. ಖರ್ಚು ಮಾಡಿ ಬೆಳೆದಿದ್ದ 1500, ಮಹದೇಶ್ವರಪುರದ ದೊಡ್ಡೇಗೌಡರ 400, ಹಳೇಬೀಡು ತಿಮ್ಮೇಗೌಡ ಅವರ 300 ಹಾಗೂ ಕುಮಾರ್ ಅವರು 500 ಪಪ್ಪಾಯಿ ಗಿಡಗಳು ಹಾನಿಗೊಳಗಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ರಾಗಿಮುದ್ದನಹಳ್ಳಿ ಹೊಸ ಬಡಾವಣೆಯಲ್ಲಿ ಅನೇಕ ಮನೆಗಳ ಶೀಟುಗಳು ಹಾನಿಗೊಳಗಾಗಿವೆ. ಪಟ್ಟಣದ ಟಿಎಪಿಸಿಎಂಎಸ್ ರೈತಸಭಾಂಗಣದ ಮುಂಭಾಗ 3 ವಿದ್ಯುತ್ ಕಂಬ ಸೇರಿದಂತೆ ತಾಲೂಕಿನ ಬೇಬಿ, ಚಿಕ್ಕಾಡೆ, ರಾಗಿಮುದ್ದನಹಳ್ಳಿ, ಶಂಭೂನಹಳ್ಳಿ, ಕೆರೆತೊಣ್ಣೂರು, ಬೆಳ್ಳಾಳೆ, ಲಕ್ಷ್ಮೀಸಾಗರ, ನೀಲನಹಳ್ಳಿ ಚಂದ್ರೆ, ಟಿ.ಎಸ್.ಛತ್ರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 60 ವಿದ್ಯುತ್ ಕಂಬಗಳು ಹಾಗೂ 8 ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳು ಧರೆಗುರುಳಿವೆ.

ಜತೆಗೆ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ರೈತ ಪುಟ್ಟೇಗೌಡ ಅವರಿಗೆ ಸೇರಿದ ಬಾಳೆ ಬೆಳೆ ಹಾನಿಗೀಡಾಗಿದೆ. ಅದೃಷ್ಟವಶಾತ್ ಎಲ್ಲಿಯೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಗಳಿಗೆ ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X