Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಮಾಲಯ ಏರಲು ಹಾಡಿಯಿಂದ 12...

ಹಿಮಾಲಯ ಏರಲು ಹಾಡಿಯಿಂದ 12 ವಿದ್ಯಾರ್ಥಿನಿಯರ ಆಯ್ಕೆ: ಮೇ 2 ರಂದು ಪ್ರಯಾಣ

ವಾರ್ತಾಭಾರತಿವಾರ್ತಾಭಾರತಿ29 April 2019 11:51 PM IST
share

ಮೈಸೂರು,ಎ.29: ಕಾಡೇ ಪ್ರಪಂಚ ಎಂದುಕೊಂಡು ಕಾಲ ಕಳೆಯುತ್ತಿದ್ದ ವಿದ್ಯಾರ್ಥಿಗಳಿಗೆ ಹಿಮಾಲಯ ಏರುವ ಭಾಗ್ಯ ಒಲಿದು ಬಂದಿದೆ.

ಮೈಸೂರು ಜಿಲ್ಲೆ, ಹೆಚ್.ಡಿ.ಕೋಟೆಯ ವಿವೇಕ ಬುಡಕಟ್ಟು ಕಲಿಕಾ ಕೇಂದ್ರದ ವಿದ್ಯಾರ್ಥಿಗಳಿಗೆ ಟೈಗರ್ ಅಡ್ವೆಂಚರ್ ಫೌಂಡೇಷನ್ ಚಾರಣ, ಲೇಡಿಸ್ ಸರ್ಕಲ್ ಇಂಡಿಯಾ ವತಿಯಿಂದ ಹಿಮಾಲಯ ಚಾರಣ ಯಾತ್ರೆಯನ್ನು ಕೈಗೊಳ್ಳಲಾಗಿದೆ. ಹಿಮಾಚಲ ಪ್ರದೇಶದ ದೌಲಾರ್ಧ ರೇಂಜ್‍ನ 14,000 ಅಡಿ ಎತ್ತರದ ಸೌರ್ಕುಂಡ ಪಾಸ್ ಶಿಖರಕ್ಕೆ ಹಾಡಿ ಮಕ್ಕಳು ತೆರಳಲಿದ್ದಾರೆ.

ಹಿಮಾಲಯ ಏರಲು ಹಾಡಿಯಿಂದ 12 ವಿದ್ಯಾರ್ಥಿನಿಯರು ಹೊರಟು ನಿಂತಿದ್ದಾರೆ. ಅವರ ಜೊತೆ ಇಬ್ಬರು ಲೇಡಿ ಸ್ಟಾಫ್ಸ್, ಒಬ್ಬರು ವಿವೇಕ ಬುಡಕಟ್ಟು ಕೇಂದ್ರದ ಪ್ರಾಧ್ಯಾಪಕರು ಯಾತ್ರೆಗೆ ಹೊರಡಲಿದ್ದಾರೆ. ಹಿಮಾಲಯ ಚಾರಣಕ್ಕಾಗಿ ಹಾಡಿ ವಿದ್ಯಾರ್ಥಿಗಳಿಗೆ ಕಳೆದ ವರ್ಷ ನವೆಂಬರ್ ನಿಂದಲೇ ಟೈಗರ್ ಅಡ್ವೆಂಚರ್ ಫೌಂಡೇಷನ್ ನುರಿತರಿಂದ ತರಬೇತಿ ನೀಡಲಾಗಿದೆ. ಮೇ.2 ರಂದು ಬುಡಕಟ್ಟು ವಿದ್ಯಾರ್ಥಿಗಳು ಮೈಸೂರಿನಿಂದ ಹಿಮಾಲಯಕ್ಕೆ ಪಯಣ ಬೆಳಸಲಿದ್ದಾರೆ. 9 ಬಾರಿ ಹಿಮಾಲಯ ಚಾರಣ ಮಾಡಿ ಅನುಭವ ಹೊಂದಿರುವ 9 ನೇ ತರಗತಿ ವಿದ್ಯಾರ್ಥಿನಿ ರಿಯಾ ಸೋಲಂಕಿ ಆಶಾ 2019 ರ ತಂಡವನ್ನು ಮುನ್ನಡೆಸಲಿದ್ದಾರೆ.

8.5 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಹಿಮಾಲಯ ಚಾರಣ ಸಾಹಸಿ ಯಾತ್ರೆಗೆ 131 ಮಂದಿ ಕೈ ಜೋಡಿಸಿದ್ದಾರೆ. 7 ದೇಶ, 9 ರಾಜ್ಯಗಳ ಸಹಾಯ ಹಸ್ತದೊಂದಿಗೆ ಮೇ.13 ರಂದು ಸೌರ್ಕುಂಡ್ ಪಾಸ್ ಶಿಖರ ಏರಲಿದ್ದಾರೆ. ಮೇ.2ರಂದು ಒಂಟಿ ಕೊಪ್ಪಲಿನಲ್ಲಿರುವ ವೆಂಕಟರಮಣ ದೇವಸ್ಥಾನದಲ್ಲಿ ಹಿಮಾಲಯ ಚಾರಣ ಯಾತ್ರೆಗೆ ಚಾಲನೆ ದೊರೆಯಲಿದೆ ಎಂದು ಟೈಗರ್ ಅಡ್ವೆಂಚರ್ ಫೌಂಡೇಶನ್ ಅಧ್ಯಕ್ಷ ಡಿ.ಎಸ್.ಡಿ.ಸೋಲಂಕಿ ಮಾಹಿತಿ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X