Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ : ಬೆಳ್ತಂಗಡಿ ತಾಲೂಕಿಗೆ ಶೇ....

ಎಸೆಸೆಲ್ಸಿ : ಬೆಳ್ತಂಗಡಿ ತಾಲೂಕಿಗೆ ಶೇ. 91.64 ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ30 April 2019 8:44 PM IST
share

ಬೆಳ್ತಂಗಡಿ: 2018-19 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಶೇ 91.64 ಫಲಿತಾಂಶ ಪಡೆದಿದ್ದು ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ತಾಲೂಕಿನಲ್ಲಿ ಪರೀಕ್ಷೆಗೆ ಕುಳಿತ 3,470 ಮಂದಿ ವಿದ್ಯಾರ್ಥಿಗಳಲ್ಲಿ 3180 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ತಾಲೂಕಿನಲ್ಲಿ ಐದು ಸರಕಾರಿ ಪ್ರೌಢಶಾಲೆಗಳು ಹಾಗೂ ಆರು ಖಾಸಗಿ ಶಾಲೆಗಳು ಶೇ. 100 ಫಲಿತಾಂಶವನ್ನು ದಾಖಲಿಸಿದೆ. ತಾಲೂಕಿನಲ್ಲಿ ಉಜಿರೆಯ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ಜ್ಯೋತಿಕಾ ಎನ್ ಪೂಜಾರಿ 622 ಅಂಕಗಳನ್ನು ಪಡೆದು ತಾಲೂಕಿನಲ್ಲಿ ಪ್ರಧಮಸ್ಥಾನವನ್ನು ಪಡೆದಿದ್ದಾರೆ. ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆ ಉಜಿರೆಯ ವಿಕ್ರಂಶೆಟ್ಟಿ ಹಾಗೂ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ನೀತು ಮೆರಿನ್ 621 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಶೇ.100 ಫಲಿತಾಂಶ ಪಡೆದ ಸರಕಾರಿ ಶಾಲೆಗಳು

ಸತತ ಎಂಟನೇ ಬಾರಿಗೆ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಶೇ 100 ಫಲಿತಾಂಶವನ್ನು ಪಡೆದು ಹೊಸ ದಾಖಲೆ ಮಾಡಿದೆ, ಮಚ್ಚಿನ ಮೊರಾರ್ಜಿದೇಸಾಯಿ ವಸತಿಶಾಲೆ ಸತತ ಒಂಬತ್ತನೇ ಬಾರಿಗೆ ಶೇ ನೂರು ಫಲಿತಾಂಶವನ್ನು ಪಡೆದುಕೊಂಡಿದೆ. ಉಳಿದಂತೆ ಸರಕಾರಿ ಪ್ರೌಢಶಾಲೆ ನೇಲ್ಯಡ್ಕ, ಸರಕಾರಿಪ್ರೌಢಶಾಲೆ ಮಿತ್ತಬಾಗಿಲು, ಸರಕಾರಿಪ್ರೌಢಶಾಲೆ ಸರಳಿಕಟ್ಟೆ ಶೇ.ನೂರು ಫಲಿತಾಂಶವನ್ನು ಪಡೆದುಕೊಂಡಿದೆ.

ಶೇ 100 ಫಲಿತಾಂಶ ಪಡೆದ ಖಾಸಗಿ ಶಾಲೆಗಳು

ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲೆ ಲಾಯಿಲ, ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳ, ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆ ನಿಟ್ಟಡೆ, ವಾಣಿ ಆಂಗ್ಲಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿ, ಸಂತ ಥೋಮಸ್ ಅನುದಾನಿತ ಪ್ರೌಢಶಾಲೆ ನೆರಿಯ, ಸೈಂಟ್ ಫ್ರಾನ್ಸೀಸ್ ಆಂಗ್ಲಮಾಧ್ಯಮ ಶಾಲೆ ಕೊಕ್ಕಡ  ಸೆಕ್ರೆಡ್ ಹಾರ್ಟ್ ಆಂಗ್ಲಮಾಧ್ಯಮ ಶಾಲೆ ಮಡಂತ್ಯಾರು, ರಹ್ಮಾನಿಯಾ ಹೈಸ್ಕೂಲ್ ಕಾಜೂರು, ದಿವ್ಯಜ್ಯೋತಿ ಆಂಗ್ಲಮಾಧ್ಯಮ ಶಾಲೆ ಕಾಯರ್ತಡ್ಕ, ಕಾರುಣ್ಯ ಆಂಗ್ಲಮಾಧ್ಯಮಶಾಲೆ ಕಕ್ಕಿಂಜೆ, ಗುಡ್ ಫ್ಯೂಚರ್ ಆಂಗ್ಲಮಾಧ್ಯಮಶಾಲೆ ಪಿಲ್ಯ, ಸೈಂಟ್ ಪೌಲ್ ಆಂಗ್ಲಮಾಧ್ಯಮ ಶಾಲೆ ನಾರಾವಿ, ಸೈಂಟ್ ಸಾವಿಯೋ ಆಂಗ್ಲಮಾಧ್ಯಮ ಶಾಲೆ ತೋಟತ್ತಾಡಿ, ವಿಧ್ಯೋದಯ ಆಂಗ್ಲಮಾಧ್ಯಮ ಶಾಲೆ ವೇಣೂರು, ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆ ಬೆಳ್ತಂಗಡಿ, ಶ್ರೀ ಭಾರತಿ ಆಂಗ್ಲಮಾಧ್ಯಮ ಶಾಲೆ ಉರುವಾಲು ಶೇ. ನೂರು ಫಲಿತಾಂಶ ಪಡೆದುಕೊಂಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X