Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್ಸೆಸೆಲ್ಸಿ ಪರೀಕ್ಷೆ ಫಲಿತಾಂಶ:...

ಎಸ್ಸೆಸೆಲ್ಸಿ ಪರೀಕ್ಷೆ ಫಲಿತಾಂಶ: ಚೇತರಿಕೆ ಕಂಡ ಮಂಡ್ಯ

ವಾರ್ತಾಭಾರತಿವಾರ್ತಾಭಾರತಿ30 April 2019 11:58 PM IST
share

ಮಂಡ್ಯ, ಎ.30: ಎಸ್ಸೆಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಕಳೆದ ವರ್ಷ ಭಾರಿ ಹಿನ್ನೆಡೆ ಕಂಡಿದ್ದ ಮಂಡ್ಯ ಜಿಲ್ಲೆ ಈ ಸಾಲಿನಲ್ಲಿ (2018-19) ಚೇತರಿಸಿಕೊಂಡಿದೆ. ಕಳೆದ ವರ್ಷ ರಾಜ್ಯಕ್ಕೆ 28 ಸ್ಥಾನಕ್ಕೆ ಕುಸಿದಿದ್ದ ಫಲಿತಾಂಶ ಈ ವರ್ಷ 10ನೇ ಸ್ಥಾನಕ್ಕೆ ಸುಧಾರಿಸಿದೆ.
10,584 ಗಂಡು ಮಕ್ಕಳು, 10,064 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 20,648 ಮಕ್ಕಳು ಪರೀಕ್ಷೆ ಬರೆದಿದ್ದು, ಆ ಪೈಕಿ 17,801 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 8,156 ಗಂಡು ಮಕ್ಕಳು, 9.045 ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದು, ಒಟ್ಟಾರೆ ಫಲಿತಾಂಶ ಶೇ.85.65.

ಜಿಲ್ಲೆಗೆ ಮದ್ದೂರು ತಾಲೂಕು ಪ್ರಥಮ ಸ್ಥಾನ (ಶೇ.89.09) ಪಡೆದರೆ, ಪಾಂಡವಪುರ ಎರಡನೇ ಸ್ಥಾನ (ಶೇ.86.58), ನಾಗಮಂಗಲ 3ನೇ ಸ್ಥಾನ(ಶೇ.83.31) ಪಡೆದಿವೆ. ಮಳವಳ್ಳಿ 4ನೇ(ಶೇ.83.24), ಕೆ.ಆರ್.ಪೇಟೆ 5ನೇ(ಶೇ.81.07), ಮಂಡ್ಯ ಉತ್ತರ 6ನೇ(ಶೇ.81.11), ದಕ್ಷಿಣ 7ನೇ(ಶೇ.77) ಹಾಗೂ ಶ್ರೀರಂಗಪಟ್ಟಣ ತಾಲೂಕು 8ನೇ(ಶೇ.71.26) ಸ್ಥಾನದಲ್ಲಿದೆ.

ಜಿಲ್ಲೆಯಲ್ಲಿ 237 ಸರಕಾರಿ ಶಾಲೆಗಳ ಪೈಕಿ ಶೇ.94.12ರಷ್ಟು ಮಕ್ಕಳು ಉತ್ತೀರ್ಣರಾಗಿದ್ದರೆ, 79 ಅನುದಾನಿತ ಖಾಸಗಿ ಶಾಲೆಗಳ ಶೇ.84.36 ವಿದ್ಯಾರ್ಥಿಗಳು ಹಾಗು 133 ಅನುದಾನ ರಹಿತ ಖಾಸಗಿ ಶಾಲೆಗಳ ಶೇ.90.9 ಮಕ್ಕಳು ತೇರ್ಗಡೆಯಾಗಿದ್ದಾರೆ.

ಅತಿ ಹೆಚ್ಚು ಅಂಕ ಪಡೆದವರು:

ಮದ್ದೂರಿನ ಶಿವಪುರದ ಪೂರ್ಣಪ್ರಜ್ಞ ಶಾಲೆಯ ಜೀವನ್‍ಗೌಡ 621 ಅಂಕ, ಕೆ.ಆರ್.ಪೇಟೆ ತಾಲೂಕಿನ ತೇಗನಹಳ್ಳಿ ಆಶೀರ್ವಾದ್ ಶಾಲೆಯ ಮೊನಿಷ ಆರ್. 618, ಶ್ರೀರಂಗಪಟ್ಟಣ ತಾಲೂಕು ತರಿಪುರದ ವಿನಾಯಕ ಶಾಲೆಯ ಶ್ರೇಯಾ ಶಿವ 617, ಮಳವಳ್ಳಿ ತಾಲೂಕು ಹಲಗೂರಿನ ಜೆ.ಜೆ.ಪಬ್ಲಿಕ್ ಸ್ಕೂಲ್‍ನ ವಿನೋದ್‍ರಾಜ್ ವಿ.ಕೆ. 617, ಮಳವಳ್ಳಿ ತಾಲೂಕು ವಿನಾಯಕನಗರದ ವಿದ್ಯಾವಿಕಾಸ್ ಹೈಸ್ಕೂಲ್‍ನ ಅನನ್ಯ ಬಿ.ಎಂ. 616 ಹಾಗೂ ಮಂಡ್ಯದ ಕಾರ್ಮೆಲ್ ಕಾನ್ವೆಂಟ್ ಗಲ್ರ್ಸ್ ಸ್ಕೂಲ್‍ನ ಖಿರ್ಝಾ ಫಾತಿಮಾ 616 ಅಂಕ ಪಡೆದಿದ್ದಾರೆ.

36 ಸರಕಾರಿ ಶಾಲೆಗಳಲ್ಲಿ, 6 ಅನುದಾನಿತ ಖಾಸಗಿ ಶಾಲೆಗಳಲ್ಲಿ ಹಾಗೂ 32 ಅನುದಾನ ರಹಿತ ಶಾಲೆಗಳಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X