Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಬೆಸಿಗೆಯ ದಾಹ ತಣಿಸಲು...

ಉಡುಪಿ: ಬೆಸಿಗೆಯ ದಾಹ ತಣಿಸಲು "ಜಲ-ಕುಟೀರ" ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ1 May 2019 5:43 PM IST
share
ಉಡುಪಿ: ಬೆಸಿಗೆಯ ದಾಹ ತಣಿಸಲು ಜಲ-ಕುಟೀರ ಸ್ಥಾಪನೆ

ಉಡುಪಿ: ಜೋಸ್ ಆಲುಕ್ಕಾಸ್ ಆಭರಣ ಮಳಿಗೆ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಜಂಟಿಯಾಗಿ, ಸುಡು ಬಿಸಿಲಲ್ಲಿ ದಾಹ ತಣಿಸಲು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ  ವ್ಯವಸ್ಥೆಯನ್ನು ಮಾಡಿದೆ.

'ಜಲ ಕುಟೀರ'ವನ್ನು ಚಿತ್ತರಂಜನ್ ಸರ್ಕಲ್ ಬಳಿಯ ಮಾರುತಿ ವಿಥೀಕಾದಲ್ಲಿ ಸ್ಥಾಪಿಸಿದ್ದಾರೆ. ಅದರ ಉದ್ಘಾಟನೆಯು ಬಾಲಪ್ರತಿಭೆ ಯುಕ್ತ ಕೆ ಸಾಮಗಳಿಂದ ಬುಧವಾರ ನಡೆಯಿತು.

ಮೃತ್ತಿಕೆ ಹೂಜೆಗೆ ಬಿಸಿಲ ತಾಪದ ರಕ್ಷಣೆಗೆಂದು ತೃಣ ಕುಟೀರವನ್ನು ಕಲಾವಿದ ರಮೇಶ್ ಕಿದಿಯೂರು ಕಲಾತ್ಮಕವಾಗಿ ರಚಿಸಿದ್ದು ಗಮನ ಸೆಳೆಯುತ್ತಿದೆ. ಇಪ್ಪತ್ತು ಲೀಟರಿನಷ್ಟು ನೀರು ತುಂಬುವ ಸಾಮರ್ಥ್ಯ ಹೊಂದಿರುವ ಎರಡು ಮೃತ್ತಿಕೆ ಹೂಜೆಯಲ್ಲಿ ನೀರು ತುಂಬಿಡುವ ವ್ಯವಸ್ಥೆ ಇಲ್ಲಿ ಮಾಡಲಾಗಿದೆ. ಮೃತ್ತಿಕೆ ಹೂಜೆಯು ನೀರನ್ನು ತಂಪಾಗಿಸುವ ಗುಣ ಹೊಂದಿದರಿಂದ ಜಂಟಿ ಸಮಿತಿಯವರು ಹೂಜೆಯನ್ನು ಆಯ್ಕೆ ಮಾಡಿದ್ದಾರೆ. ಹಳೆ ಸಂಪ್ರದಾಯಕ್ಕೆ ಮರುಜೀವ ನೀಡಿದ್ದಾರೆ. ಬಳಲಿದವರಿಗೆ ಜಲದಾನ ಮಾಡುವ ಯೋಜನೆಯು ಮೆಚ್ಚುಗೆಗೆ ಪಾತ್ರವಾಗಿದೆ. 'ಜೀವಜಲ ಅಮೂಲ್ಯ, ನೀರನ್ನು ಮಿತವಾಗಿ ಬಳಸಿ' ಸಂದೇಶ ವಾಕ್ಯದ ಫಲಕವನ್ನು ಇಲ್ಲಿ ಅಳವಡಿಸಿ ಜಲ ಜಾಗ್ರತಿ ಮೂಡಿಸಲಾಗಿದೆ.

ನೀರಿನ ಅಭಾವದಿಂದ ಸಕಲ ಜೀವಿಗಳು, ಮನುಷ್ಯರು ರೋಧಿಸ ಬೇಕಾದ ಪರಿಸ್ಥಿತಿ ಈ ಸಲದ ಬೆಸಿಗೆಯಲ್ಲಿ ಎದುರಾಗಿದೆ. ಪ್ರಾಣಿ ಪಕ್ಷಿಗಳ ದಾಹ ತಣಿಸಲು ನಾವು ನಗರದಲ್ಲಿ ಅವುಗಳ ಸಂಚಾರ, ಇರುವಿಕೆ ಇರುವ, ಹತ್ತು ಸ್ಥಳಗಳನ್ನು ಗುರುತಿಸಿ, ಅಲ್ಲಿ ಕಲ್ಮರ್ಗಿಗಳನ್ನು ಸ್ಥಾಪಿಸಿ ನೀರಿಡಲು ಪ್ರಾರಂಭಿಸಿದೆವು.

ಈಗಾಗಲೇ ನಾವು ಸುಡು ಬಿಸಿಲ ಧಗೆಯಲ್ಲಿ ಅಸ್ವಸ್ಥಗೊಂಡು ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲು ಪಡಿಸಿದ ಘಟನೆಗಳು ನಡೆದವು. ಬಿಸಿಲ ತಾಪ, ಬಾಯಾರಿಕೆ ಕಾರಣವೆಂದು ಅಸ್ವಸ್ಥರು ಹೇಳಿದಾಗ, ನಮಗೆ ಜಲ ಕುಟೀರ ಸ್ಥಾಪನೆಗೆ ಪ್ರೇರಣೆ ಆಯಿತು. ಯಾವತ್ತೂ ಜನ ಸಂಚಾರ ಇರುವ ಮಾರುತಿ ವಿಥೀಕಾ ರಸ್ತೆಯಲ್ಲಿ ಮೃತ್ತಿಕೆ ಹೂಜೆ ಇಡಲು ಆಯ್ಕೆ ಮಾಡಿಕೊಂಡೆವು. ರವಿಚಂದ್ರನ್ ಅವರು ತಮ್ಮ ವಾಣಿಜ್ಯ ಸಂಕೀರ್ಣದ ಮುಂಬಾಗ ಸ್ಥಳಾವಕಾಶ ನೀಡಿದರು. ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವ ಈ ಯೋಜನೆಯು ಮಳೆಗಾಲ ಪ್ರಾರಂಭ ಆಗುವವರೆಗೂ ಮುಂದುವರಿಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜೋಸ್ ಆಲೂಕ್ಕಾಸ್ ಚಿನ್ನಾಭರಣ ಸಂಸ್ಥೆಯ ಪ್ರಬಂಧಕ ರಾಜೇಶ್ ಎನ್ ಆರ್, ಸಿಬ್ಬಂದಿಗಳಾದ ರತೀಶ್, ಗೋಪಾಲ್ ಮತ್ತು ನಾಗರಿಕ ಸಮಿತಿಯ ಪದಾಧಿಕಾರಿಗಳಾದ ತಾರಾನಾಥ್ ಮೇಸ್ತ ಶಿರೂರು, ಸುಧಾಕರ್ ದೇವಾಡಿಗ, ಡೇವಿಡ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X